ಐತಿಹಾಸಿಕ ಶ್ರೀಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಅಂಬಲಿ ಹಳಸಿತು ಕಂಬಳಿ ಬೀಸಿತಲೇ ಪರಾಕ್ ರಾಜ್ಯದಲ್ಲಿ ಮತ್ತೆ ಅಬ್ಬರಿಸಲಿದೆ ಕುಂಭದ್ರೋಣ ಮಳೆ.
ಐತಿಹಾಸಿಕ ಶ್ರೀಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಅಂಬಲಿ ಹಳಸಿತು ಕಂಬಳಿ ಬೀಸಿತಲೇ ಪರಾಕ್ ರಾಜ್ಯದಲ್ಲಿ ಮತ್ತೆ ಅಬ್ಬರಿಸಲಿದೆ ಕುಂಭದ್ರೋಣ ಮಳೆ. ರಾಜ್ಯದ ಹೆಸರಾಂತ ಧಾರ್ಮಿಕ ಕ್ಷೇತ್ರ ಮೈಲಾರದಲ್ಲಿ ಶ್ರೀಮೈಲಾರಲಿಂಗೇಶ್ವರನ ಕಾರ್ಣಿಕೋತ್ಸವ ಮಂಗಳವಾರ ಸಂಜೆ 5-30ಕ್ಕೆ ಗೋಧೂಳಿ ಸಮಯದಲ್ಲಿ ನಡೆಯಿತು. ಕಪಿಲಮುನಿಗಳ ಪೀಠದ ಗುರುಗಳಿಂದ ದೀಕ್ಷೆ ಪಡೆದ ರಾಮಣ್ಣ ಗೊರವಯ್ಯ ಕ್ಷೇತ್ರದ ಧರ್ಮಾಧಿಕಾರಿಗಳಾದ ವೆಂಕಪ್ಪಯ್ಯ ಒಡೆಯರ್ ಅವರ ಆರ್ಶಿವಾದ ಪಡೆದು ಸುಮಾರು 13ಅಡಿ ಉದ್ದದ ಬಿಲ್ಲನ್ನು ಏರಿ, ನೆರೆದ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅಂಬಲಿ ಹಳಸಿತು ಕಂಬಳಿ ಬೀಸಿತಲೇ ಪರಾಕ್…