Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಶಿಕ್ಷಕ_ ಶಿಕ್ಷಕಿಯರಿಗೆ ವಸ್ತ್ರ ಸಂಹಿತೆ ಜಾರಿ: ಕರ್ತವ್ಯ ಸಂದರ್ಭದಲ್ಲಿ ಶಿಕ್ಷಕರು ಜೀನ್ಸ್ ಅಥವಾ ಲೆಗ್ಗಿನ್ಸ್ ಧರಿಸುವಂತಿಲ್ಲ…

Posted on May 22, 2023 By adminpt No Comments on ಶಿಕ್ಷಕ_ ಶಿಕ್ಷಕಿಯರಿಗೆ ವಸ್ತ್ರ ಸಂಹಿತೆ ಜಾರಿ: ಕರ್ತವ್ಯ ಸಂದರ್ಭದಲ್ಲಿ ಶಿಕ್ಷಕರು ಜೀನ್ಸ್ ಅಥವಾ ಲೆಗ್ಗಿನ್ಸ್ ಧರಿಸುವಂತಿಲ್ಲ…
Share to all

ಶಿಕ್ಷಕ_ ಶಿಕ್ಷಕಿಯರಿಗೆ ವಸ್ತ್ರ ಸಂಹಿತೆ ಜಾರಿ: ಕರ್ತವ್ಯ ಸಂದರ್ಭದಲ್ಲಿ ಶಿಕ್ಷಕರು ಜೀನ್ಸ್ ಅಥವಾ ಲೆಗ್ಗಿನ್ಸ್ ಧರಿಸುವಂತಿಲ್ಲ…

ಅಸ್ಸಾಂನ ಎಲ್ಲ ಶಿಕ್ಷಕ ಹಾಗೂ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ನೂತನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಇನ್ನು ಮುಂದೆ ಕರ್ತವ್ಯದ ಸಂದರ್ಭದಲ್ಲಿ ಶಿಕ್ಷಕರು ಜೀನ್ಸ್‌ ಅಥವಾ ಲೆಗ್ಗಿನ್ಸ್‌ ಧರಿಸಿ ಶಾಲೆಗಳಿಗೆ ಹಾಜರಾಗುವಂತಿಲ್ಲ ಎಂದು ಆದೇಶಿಸಲಾಗಿದೆ. ಪುರುಷ ಶಿಕ್ಷಕರು ಶರ್ಟ್‌, ಪ್ಯಾಂಟ್‌ ಧರಿಸಲು ಸೂಚಿಸಲಾಗಿದೆ.

ಜೀನ್ಸ್‌, ಕ್ಯಾಶ್ಯುವಲ್ಸ್‌, ಟಿ-ಶರ್ಟ್‌ ಧರಿಸುವಂತಿಲ್ಲ. ಶಿಕ್ಷಕಿಯರು ಸಲ್ವಾರ್‌, ಸೀರೆಯುಟ್ಟು ಬರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಿಕ್ಷಕರು ಸಮಾಜಕ್ಕೆ ಮಾದರಿಯಾಗಿರುವ ಹಿನ್ನೆಲೆ ಕರ್ತವ್ಯನಿರತರಾಗಿರುವಾಗ ಅವರು ಧರಿಸುವ ವಸ್ತ್ರಗಳು ಶಿಸ್ತಿನಿಂದ ಕೂಡಿರುವುದು ಅಗತ್ಯ. ಕೆಲ ಶಾಲೆಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ತಮಗಿಷ್ಟ ಬಂದಂತೆ ವಸ್ತ್ರಗಳನ್ನು ಧರಿಸಿದ್ದು, ಆ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಹೊಸ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

P Views: 23
ಮುಖ್ಯಾಂಶಗಳು Tags:ಶಿಕ್ಷಕ_ ಶಿಕ್ಷಕಿಯರಿಗೆ ವಸ್ತ್ರ ಸಂಹಿತೆ ಜಾರಿ: ಕರ್ತವ್ಯ ಸಂದರ್ಭದಲ್ಲಿ ಶಿಕ್ಷಕರು ಜೀನ್ಸ್ ಅಥವಾ ಲೆಗ್ಗಿನ್ಸ್ ಧರಿಸುವಂತಿಲ್ಲ...

Post navigation

Previous Post: ದಾಖಲೆ ಇಲ್ಲದೆ ೧ ಕೋಟಿ ರೂಪಾಯಿಗೂ ಅಧಿಕ ಹಣ ವಶಪಡಿಸಿಕೊಂಡ ಪೋಲಿಸರು..ಯಾರಿವರು? ಅಂತ ನೀವೆ ನೋಡಿ.
Next Post: ಜೂನ್ ತಿಂಗಳಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ…?! ನಿಮ್ಮ ಸಂಘದ ರಾಜ್ಯಾಧ್ಯಕ್ಷರು ಮಾತನಾಡಿದ್ದೇನು…? ಈ ಕುರಿತು ನಿಖರ ನಿರ್ದಿಷ್ಟ ಸುದ್ದಿ ನಿಮ್ಮ PUBLIC TODAY ಯಲ್ಲಿ ಮಾತ್ರ

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ
  • ಹಲವು ಬೇಡಿಕೆ ಹೊತ್ತು ಬೆಂಗಳೂರಿನತ್ತ ಹೊರಟ ಗ್ರಾಮೀಣ ಶಿಕ್ಷಕರ ಸಂಘ…

Copyright © 2023 Public Today.

Powered by PressBook WordPress theme