Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ  ಪತ್ರವೊಂದು ಎಲ್ಲೇಡೆ ವೈರಲ್ ಆಗಿದೆ. ಆದ್ರೆ ರಾಜ್ಯ ಸರಕಾರದಿಂದ ಅಧಿಕೃತವಾಗಿ ಯಾವುದೇ ಖಾತೆಗಳು ಹಂಚಿಕೆಯಾಗಿಲ್ಲ.. ಈಗಾಗಲೇ ಕೆಲ ಸಂಘ ಸಂಸ್ಥೆಗಳು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.ಆದ್ರೆ ಅಧಿಕೃತವಾಗಿ ಇದುವರೆಗೂ ಖಾತೆ ಹಂಚಿಕೆಯಾಗಿಲ್ಲ..

Posted on May 27, 2023 By adminpt No Comments on ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ  ಪತ್ರವೊಂದು ಎಲ್ಲೇಡೆ ವೈರಲ್ ಆಗಿದೆ. ಆದ್ರೆ ರಾಜ್ಯ ಸರಕಾರದಿಂದ ಅಧಿಕೃತವಾಗಿ ಯಾವುದೇ ಖಾತೆಗಳು ಹಂಚಿಕೆಯಾಗಿಲ್ಲ.. ಈಗಾಗಲೇ ಕೆಲ ಸಂಘ ಸಂಸ್ಥೆಗಳು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.ಆದ್ರೆ ಅಧಿಕೃತವಾಗಿ ಇದುವರೆಗೂ ಖಾತೆ ಹಂಚಿಕೆಯಾಗಿಲ್ಲ..
Share to all

ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ  ಪತ್ರವೊಂದು ಎಲ್ಲೇಡೆ ವೈರಲ್ ಆಗಿದೆ. ಆದ್ರೆ ರಾಜ್ಯ ಸರಕಾರದಿಂದ ಅಧಿಕೃತವಾಗಿ ಯಾವುದೇ ಖಾತೆಗಳು ಹಂಚಿಕೆಯಾಗಿಲ್ಲ..

ಈಗಾಗಲೇ ಕೆಲ ಸಂಘ ಸಂಸ್ಥೆಗಳು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.ಆದ್ರೆ ಅಧಿಕೃತವಾಗಿ ಇದುವರೆಗೂ ಖಾತೆ ಹಂಚಿಕೆಯಾಗಿಲ್ಲ..

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ವಿಸ್ತರಣೆ ಬೆನ್ನಲ್ಲೆ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದು ನಕಲಿ ಪಟ್ಟಿಯಾಗಿದೆ.

ಶನಿವಾರ ರಾಜಭವನದಲ್ಲಿ 24 ಮಂದಿ ನೂತನ ಸಚಿವರ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಅನೌಪಚಾರಿಕ ಸಂಪುಟ ಸಭೆ ನಡೆಸಿದರು. ಇದೇ ವೇಳೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ನಕಲಿ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು.

ಇದನ್ನು ಗಮನಿಸಿದ ಕಾಂಗ್ರೆಸ್ ಪಕ್ಷವು, ‘ಇನ್ನೂ ಯಾವುದೇ ಸಚಿವರಿಗೆ ಖಾತೆ ಹಂಚಿಕೆಯಾಗಿರುವುದಿಲ್ಲ, ಯಾರೂ ಊಹಾಪೋಹಗಳಿಗೆ ಕಿವಿಗೊಡಬೇಡಿ ಹಾಗೂ ನಕಲಿ ಸುದ್ದಿಗಳನ್ನು ಹಂಚಬೇಡಿ. ಸರಕಾರ ಅಧಿಕೃತವಾಗಿ ಖಾತೆ ಹಂಚಿಕೆಯ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ’ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದೆ.

P Views: 22
ಮುಖ್ಯಾಂಶಗಳು, ಹುಬ್ಬಳಿ-ಧಾರವಾಡ

Post navigation

Previous Post: ಸಿಎಮ್ ಸಿದ್ದರಾಮಯ್ಯವರನ್ನು ಭೇಟಿ ಮಾಡಿದ ಸಿಎಸ್ ಷಡಾಕ್ಷರಿ ಹಾಗೂ ನೌಕರರ ಸಂಘದ ಪದಾಧಿಕಾರಿಗಳು.. ಸಿಎಮ್ ಅವರಿಗೆ ನೀಡಿದ ಉಡುಗೊರೆ ಏನು?ಸಿಎಮ್ ಅವರಿಂದ ಬಂತು ಪಾಸಿಟಿವ್ ರಿಯಾಯಕ್ಷನ್!! ಒಂದು ವಾರದ ನಂತರ ಸಿಎಮ್ ಅವರ ಜೊತೆ ನಡೆಯಲಿದೆ ಸಭೆ..!!
Next Post: ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕಡತಕ್ಕೆ ಮುಖ್ಯ ಮಂತ್ರಿಗಳಿಂದ ಅನುಮೊದನೆ.. ರಾಜ್ಯದ ಶಿಕ್ಷಕರ ಪರವಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯವರನ್ನು  ಅಭಿನಂದನೆ ಸಲ್ಲಿಕೆ.. ಶಿಕ್ಷಕರ ವರ್ಗಾವಣೆ ಸೇರಿದಂತೆ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತು  ಚರ್ಚಿಸಲು ಸಭೆ ಏರ್ಪಡಿಸುವಂತೆ ಮುಖ್ಯ ಮಂತ್ರಿಗಳಲ್ಲಿ ಮನವಿ..

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme