Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕಡತಕ್ಕೆ ಮುಖ್ಯ ಮಂತ್ರಿಗಳಿಂದ ಅನುಮೊದನೆ.. ರಾಜ್ಯದ ಶಿಕ್ಷಕರ ಪರವಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯವರನ್ನು  ಅಭಿನಂದನೆ ಸಲ್ಲಿಕೆ.. ಶಿಕ್ಷಕರ ವರ್ಗಾವಣೆ ಸೇರಿದಂತೆ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತು  ಚರ್ಚಿಸಲು ಸಭೆ ಏರ್ಪಡಿಸುವಂತೆ ಮುಖ್ಯ ಮಂತ್ರಿಗಳಲ್ಲಿ ಮನವಿ..

Posted on May 27, 2023 By adminpt No Comments on ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕಡತಕ್ಕೆ ಮುಖ್ಯ ಮಂತ್ರಿಗಳಿಂದ ಅನುಮೊದನೆ.. ರಾಜ್ಯದ ಶಿಕ್ಷಕರ ಪರವಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯವರನ್ನು  ಅಭಿನಂದನೆ ಸಲ್ಲಿಕೆ.. ಶಿಕ್ಷಕರ ವರ್ಗಾವಣೆ ಸೇರಿದಂತೆ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತು  ಚರ್ಚಿಸಲು ಸಭೆ ಏರ್ಪಡಿಸುವಂತೆ ಮುಖ್ಯ ಮಂತ್ರಿಗಳಲ್ಲಿ ಮನವಿ..
Share to all

ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕಡತಕ್ಕೆ ಮುಖ್ಯ ಮಂತ್ರಿಗಳಿಂದ ಅನುಮೊದನೆ..

ರಾಜ್ಯದ ಶಿಕ್ಷಕರ ಪರವಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯವರನ್ನು  ಅಭಿನಂದನೆ ಸಲ್ಲಿಕೆ..

ಶಿಕ್ಷಕರ ವರ್ಗಾವಣೆ ಸೇರಿದಂತೆ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತು  ಚರ್ಚಿಸಲು ಸಭೆ ಏರ್ಪಡಿಸುವಂತೆ ಮುಖ್ಯ ಮಂತ್ರಿಗಳಲ್ಲಿ ಮನವಿ..

ಬೆಂಗಳೂರ: ಇಂದು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಾಯಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಶಿಕ್ಷಕರ ಪರವಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿ ಶೇ 4% ತುಟ್ಟಿಭತ್ಯೆಯನ್ನು ಅವರಿಗೆ ಕಡತ ಸಲ್ಲಿಕೆಯಾದ 24 ಗಂಟೆಯೊಳಗೆ ಅನುಮೋದಿಸಿ ಆರ್ಥಿಕ ಇಲಾಖೆಗೆ ರವಾನಿಸಿದ ಪ್ರಯುಕ್ತ ಅವರನ್ನು ರಾಜ್ಯದ ಸಮಸ್ತ ನೌಕರರ ಪರವಾಗಿ ಅಭಿನಂದಿಸಲಾಯಿತು.

ಸೋಮವಾರದಂದು ಆರ್ಥಿಕ ಇಲಾಖೆಯಿಂದ ಆದೇಶ ಹೊರಡಿಸಲು ವಿನಂತಿಸಲಾಯಿತು. ಮಾನ್ಯ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ರಾಜ್ಯದ ಸಮಸ್ತ ಸರ್ಕಾರಿ ನೌಕರರ ಹಾಗೂ ಶಿಕ್ಷಕರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.

ಹಾಗೂ ರಾಜ್ಯದ ಶಿಕ್ಷಕರ ಜ್ವಲಂತ ಸಮಸ್ಯೆಗಳಾದ ವರ್ಗಾವಣೆ ಇನ್ನಿತರ ಸಮಸ್ಯೆಗಳ ಬಗ್ಗೆ ಕೂಡಾ ಮಾನ್ಯ ಮುಖ್ಯಮಂತ್ರಿಗಳ ಗಮನ ಸೆಳೆಯಲಾಯಿತು ಮತ್ತು ಶಿಕ್ಷಕರ, ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಒಂದು ಸಭೆಯನ್ನು ನಿಗದಿಗೊಳಿಸಲು ವಿನಂತಿಸಲಾಗಿದೆ.

P Views: 14
ಮುಖ್ಯಾಂಶಗಳು

Post navigation

Previous Post: ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ  ಪತ್ರವೊಂದು ಎಲ್ಲೇಡೆ ವೈರಲ್ ಆಗಿದೆ. ಆದ್ರೆ ರಾಜ್ಯ ಸರಕಾರದಿಂದ ಅಧಿಕೃತವಾಗಿ ಯಾವುದೇ ಖಾತೆಗಳು ಹಂಚಿಕೆಯಾಗಿಲ್ಲ.. ಈಗಾಗಲೇ ಕೆಲ ಸಂಘ ಸಂಸ್ಥೆಗಳು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.ಆದ್ರೆ ಅಧಿಕೃತವಾಗಿ ಇದುವರೆಗೂ ಖಾತೆ ಹಂಚಿಕೆಯಾಗಿಲ್ಲ..
Next Post: “ಸಾವಿತ್ರಿಬಾಯಿ ಫುಲೆ” ಚಲನಚಿತ್ರ ಕ್ಕೆ ಮತ್ತೊಂದು ಪ್ರಶಸ್ತಿಯ ಗರಿ. UFMC GOA International film festival- 2023…

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme