Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

“ಸಾವಿತ್ರಿಬಾಯಿ ಫುಲೆ” ಚಲನಚಿತ್ರ ಕ್ಕೆ ಮತ್ತೊಂದು ಪ್ರಶಸ್ತಿಯ ಗರಿ. UFMC GOA International film festival- 2023…

Posted on May 27, 2023 By adminpt No Comments on “ಸಾವಿತ್ರಿಬಾಯಿ ಫುಲೆ” ಚಲನಚಿತ್ರ ಕ್ಕೆ ಮತ್ತೊಂದು ಪ್ರಶಸ್ತಿಯ ಗರಿ. UFMC GOA International film festival- 2023…
Share to all

“ಸಾವಿತ್ರಿಬಾಯಿ ಫುಲೆ” ಚಲನಚಿತ್ರ ಕ್ಕೆ ಮತ್ತೊಂದು ಪ್ರಶಸ್ತಿಯ ಗರಿ. UFMC GOA International film festival- 2023…

ಯೂನಿವರ್ಸಲ್ ಪಿಲ್ಮ್ ಮೇಕರ್ಸ್ ಕೌನ್ಸಿಲ್ ಹಾಗೂ ನವ ಕರ್ನಾಟಕ ಫಿಲ್ಮ್ ಅಕಾಡೆಮಿ ಯವರು ಇತ್ತೀಚೆಗೆ ಆಯೋಜಿಸಿದ್ದ
UFMC GOA International film festival- 2023 ಕಾರ್ಯಕ್ರಮವು ಮೇ 20&21 2023 ರಂದು ಗೋವಾ ದ ಪಣಜಿಯಲ್ಲಿ ಅದ್ದೂರಿಯಾಗಿ ಜರುಗಿದೆ.
ಈ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ಕರ್ನಾಟಕದ ಸಾಮಾಜಿಕ ಚಲನ ಚಿತ್ರವಾದ “ಸಾವಿತ್ರಿ ಬಾಯಿ ಫುಲೆ” ಚಲನಚಿತ್ರಕ್ಕೂ ಪ್ರಶಸ್ತಿ ಲಭಿಸಿದ್ದು ಸಂತೋಷಕರ ಸಂಗತಿಯಾಗಿದೆ.
ಸಾವಿತ್ರಿಬಾಯಿ ಪುಲೆ ಚಲನಚಿತ್ರದ ಹೆಸರಾಂತ ನಿರ್ಮಾಕರಾದ ಶ್ರೀ ಬಸವರಾಜ ಬೂತಾಳಿ ರವರು ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್ ಮುಳ್ಳೂರ ರವರುಗಳನ್ನು ಸಹಾ ಆಹ್ವಾನಿಸಲಾಗಿತ್ತು.
ಈ ಕಾರ್ಯಕ್ರಮಕ್ಕೆ ಅತಿಥಿ ಗಣ್ಯರಾದ
1. Subash Phal Dessai
Minister for Social Welfare, Archives & Archaeology River & Navigation

2. Uday Madikar
Former Mayor of Goa

3. Anu Prabhakar Mukherji
Actress – Sandalwood

4. Anita Thorat
South Goa District President of Goa Panchayat Mahila

5. Gurdip Singh

Publisher/Editor – 7Clicks Media, Singapore

6. Suggala Yalmali
District Governor – Lions International – District 317B

7. Debasish Maitra
C E O – Dreams Event – New Delhi

8. Rajesh Raja
Director – Film Distributor

9. Jayaprabhu Lingayath

Actor/Producer & CEO Jai Entertainment World, Mumbai ರವರುಗಳೆಲ್ಲರೂ ಭಾಗವಹಿಸಿದ್ದರು.

ಅಂತರಾಷ್ಟ್ರೀಯ ಪ್ರಶಸ್ತಿ ತಂದುಕೊಟ್ಟ ಕರ್ನಾಟಕದ ಕನ್ನಡ ಚಲನಚಿತ್ರ ಸಾವಿತ್ರಿಬಾಯಿ ಫುಲೆ ಚಲನ ಚಿತ್ರದ ನಿರ್ಮಾಪಕರಾದ ಶ್ರೀ ಬಸವರಾಜ ಬೂತಾಳಿ ರವರು, ಡಾ.ಲತಾ.ಎಸ್.ಮುಳ್ಳೂರ ಹಾಗೂ ಡಾ.M. A. ಮುಮ್ಮಿಗಟ್ಟಿ president UFMC &NKFA ಅವರ ಸಮ್ಮುಖದಲ್ಲಿ ಮಾನ್ಯ ಶ್ರೀ ಸುಭಾಶ ಉತ್ತಮ ಪಾಲ್ ದೇಸಾಯಿ. ಮಾನ್ಯ ಸಚಿವರು ಗೋವಾ (Social Welfare , River Navigation, Archives And Archeology in Government of Goa) ಹಾಗೂ ಪ್ರಸಿದ್ಧ ಚಲನಚಿತ್ರ ತಾರೆಯಾದ ಅನು ಪ್ರಭಾಕರ್ ಮುಖರ್ಜಿ ರವರಿಂದ ಪ್ರಶಸ್ತಿ ಸ್ವೀಕರಿಸಿದರು..
ಡಾ.ಲತಾ.ಎಸ್.ಮುಳ್ಳೂರ ರವರು ಈ ಕಾರ್ಯಕ್ರಮ ಕುರಿತು ಪ್ರಸಿದ್ಧ ಸಾಹಿತಿಗಳು ಪತ್ರಕರ್ತರು ಆದ ಡಾ.ಸರಜೂ ಕಾಟ್ಕರ್ ಅವರ ಕಾದಂಬರಿ ಆಧಾರಿತ. ರಾಜ್ಯ ಪ್ರಶಸ್ತಿ ವಿಜೇತರಾದ ಶ್ರೀ ವಿಶಾಲರಾಜ ಅವರ ನಿರ್ದೇಶನದ ಲ್ಲಿ ಮಾತೆ” ಸಾವಿತ್ರಿ ಬಾಯಿ ಫುಲೆ” ಜೀವನಾಧಾರಿತ ಚಲನಚಿತ್ರವು ಈಗಾಗಲೇ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು
ಇಂದು ಇದಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿ ಕೂಡ ಲಬಿಸಿರುವುದು ಸಂತೋಷಕರವಾಗಿದೆ.ಇಂದಿನ ಕಾರ್ಯಕ್ರಮವೂ ಅವಿಸ್ಮರಣೀಯವಾದದ್ದು ಎಂದಿದ್ದಾರೆ.ಈ ಸಿನಿಮಾ ನಿರ್ಮಿಸಿದ ಶ್ರೀ ಬಸವರಾಜ ಭೂತಾಳಿ ಅವರಿಗೆ ಹಾಗೂ ಚಲನಚಿತ್ರ ತಂಡದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಶ್ರೀ ಅಮೋಘ ಕ್ರಿಯೇಷನ್ಸ್ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ ವತಿಯಿಂದ ರಾಜ್ಯಾದ್ಯಂತ ಚಲನಚಿತ್ರ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿದ್ದು ರಾಷ್ಟ್ರಪ್ರಶಸ್ತಿ ವಿಜೇತ ತಾರಾ ಅನುರಾಧ ಅವರು ಮಾತೆ ಸಾವಿತ್ರಿಬಾಯಿ ಪುಲೆ ಅವರ ಪಾತ್ರದಲ್ಲಿ ಅಮೋಘವಾಗಿ ನಡೆಸಿದ್ದಾರೆ. ಸುಚೇಂದ್ರ ಪ್ರಸಾದ್ ಅವರು ಜ್ಯೋತಿಬಾಪುಲೆ ಪಾತ್ರದಲ್ಲಿ ನಡೆಸಿದ್ದಾರೆ ಬ್ರಿಟಿಷರ ಕಾಲದಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಅವರು ಮಹಿಳೆಯರ ಶಿಕ್ಷಣ ಕ್ಕಾಗಿ ಮಹಿಳೆಯರಿಗೆ ಮಾರಕವಾಗಿರುವ ಮೂಡ ನಂಬಿಕೆಗಳ ವಿರುದ್ಧ ಹೋರಾಟ . ಪ್ರತಿಯೊಬ್ಬರು ನೋಡಲೇಬೇಕಾದ ಚಲನಚಿತ್ರವಾಗಿದ್ದು. ಈಗ ಮತ್ತೊಂದು ಪ್ರಶಸ್ತಿಯ ಗರಿ ಬಂದಿದ್ದು ನಮಗೆ ಸಂತೋಷವಾಗಿದೆ ಎಂದು ತಿಳಿಸಿದರು.

P Views: 27
ಮುಖ್ಯಾಂಶಗಳು, ರಾಷ್ರ್ಟೀಯ Tags:ಸಾವಿತ್ರಿಬಾಯಿ ಫುಲೆ" ಚಲನಚಿತ್ರ ಕ್ಕೆ ಮತ್ತೊಂದು ಪ್ರಶಸ್ತಿಯ ಗರಿ. UFMC GOA International film festival- 2023...

Post navigation

Previous Post: ಸರಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳದ ಕಡತಕ್ಕೆ ಮುಖ್ಯ ಮಂತ್ರಿಗಳಿಂದ ಅನುಮೊದನೆ.. ರಾಜ್ಯದ ಶಿಕ್ಷಕರ ಪರವಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯವರನ್ನು  ಅಭಿನಂದನೆ ಸಲ್ಲಿಕೆ.. ಶಿಕ್ಷಕರ ವರ್ಗಾವಣೆ ಸೇರಿದಂತೆ ಶಿಕ್ಷಕರ ಜ್ವಲಂತ ಸಮಸ್ಯೆಗಳ ಕುರಿತು  ಚರ್ಚಿಸಲು ಸಭೆ ಏರ್ಪಡಿಸುವಂತೆ ಮುಖ್ಯ ಮಂತ್ರಿಗಳಲ್ಲಿ ಮನವಿ..
Next Post: ನಿನ್ನ ಚಲುವ ವದನ ಭಾವನಾತ್ಮಕ ಕವನ ಶಿಕ್ಷಕ ಸಾಹಿತಿಗಳಾದ ವೈ. ಬಿ. ಕಡಕೋಳ ಅವರಿಂದ ಕವನಕ್ಕೆ ಪೂರಕವಾದ ರೇಖಾಚಿತ್ರವನ್ನು ಅಣ್ಣೀಗೇರಿಯ ಚಿತ್ರ ಕಲಾ ಶಿಕ್ಷಕಿ ರೇಖಾ ಮೊರಬ ಅವರಿಂದ

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme