Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ವರ್ಗಾವಣೆ ಅಪೇಕ್ಷೀತ ಶಿಕ್ಷಕರಿಗೆ ಮಹತ್ವದ ಮಾಹಿತಿ..

Posted on May 31, 2023 By adminpt No Comments on ವರ್ಗಾವಣೆ ಅಪೇಕ್ಷೀತ ಶಿಕ್ಷಕರಿಗೆ ಮಹತ್ವದ ಮಾಹಿತಿ..
Share to all

ಮೇಲ್ಕಂಡ ಎಷಯಕ್ಕೆ ಸಂಬಂಧಿಸಿದಂತೆ,  ಏಕ ಕಡತ ಪ್ರಸ್ತಾವನೆಯಲ್ಲಿ _2022_2023ನೇ ಸಾಲಿನ  ವರ್ಗಾವಣೆ ಕಾಯ್ದೆ / ನಿಯಮಗಳಿಗೆ ಕಾಯ್ದೆಗಳಿಗೆ ತಿದ್ದು ಪಡಿ ತಂದು, ಶಿಕ್ಷಕ ಸ್ನೇಹಿ ವರ್ಗಗಳನ್ನು ಕೈಗೊಳ್ಳಲು ತೀರ್ಮಾನಿಸಿ ಅಧಿಸೂಚನೆ ಹೊರಡಿಸಿದ್ದು. ಅದರಂತೆ ವರ್ಗಾವಣೆ ಪ್ರಕ್ರಿಯೆಗಳು, ಪ್ರಾರಂಭಿಸಲಾಗಿರುತ್ತದೆ ಅದರಂತೆ, ವರ್ಗಾವಣೆಯ ಮೊದಲನೆ ಹಂತವಾದ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ ಪ್ರಕ್ರಿಯೆಯಲ್ಲಿ ಕೆಲವು ತಾಂತ್ರಿಕ ನ್ಯೂನತೆಗಳು ಕಂಡುಬಂದಿದ್ದರಿಂದ ಹೆಚ್ಚುವರಿ ಶಿಕ್ಷಕರ ಕೌನ್ಸಲಿಂಗ್ ಪ್ರತಿಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿರುತ್ತದೆ. ಮುಂದುವರೆದು, ಸದರಿ ಪ್ರಕ್ರಿಯೆಯಡಿ ವರ್ಗಾವಣೆ ಬಯಸಿ ಸುಮಾರು 75,000 ಶಿಕ್ಷಕರ ಅರ್ಜಿಗಳ ಸ್ವೀಕೃತವಾಗಿದ್ದು, ಕನಿಷ್ಠ 30000 ಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆಯ ಲಾಭವನ್ನು ಪಡೆಯುತ್ತಾರೆ. ಆದರಿಂದ ಹೆಚ್ಚುವರಿ ಶಿಕ್ಷಕರ ಕೌನ್ಸಲಿಂಗ್ ಹಾಗೂ ಸಾಮಾನ್ಯ ವರ್ಗಾವಣೆ ಪುಕ್ರಿಯೆಗಳನ್ನು ಮುಂದುವರೆಸಲು ಅವಕಾಶ ನೀಡುವಂತೆ ಕೋರಲಾಗಿದ್ದು ಹಾಗೂ ಈ ಸಂಬಂಧ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘವು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ 2022-23ನೇ ಸಾಲಿನ ಹೆಚ್ಚುವರಿ ಶಿಕ್ಷಕರ ಕೌನ್ಸಲಿಂಗ್ ಹಾಗೂ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳನ್ನು ಮುಂದುವರೆಸಲು ಸರ್ಕಾರವು ಅನುಮತಿಸಿದೆ ಎಂದು ನಮಗೆ ತಿಳಿಸಲು ನಿರ್ದೇಶಿಸಲಾಗಿದೆ.

P Views: 11
Headlines Tags:ವರ್ಗಾವಣೆ ಅಪೇಕ್ಷೀತ ಶಿಕ್ಷಕರಿಗೆ ಮಹತ್ವದ ಮಾಹಿತಿ..

Post navigation

Previous Post: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ಶಾಲಾ ಪ್ರಾರಂಭೊತ್ಸವಕ್ಕೆ ಚಾಲನೆ..
Next Post: ಪ್ರೌಢ ಶಾಲೆಯ ಪ್ರಾಚಾರ್ಯ ಲೋಕಾಯುಕ್ತ ಬಲೆಗೆ: ಕೈ ತುಂಬ ಸಂಬಳವಿದ್ದರು ಕೇವಲ 5000 ರೂಪಾಯಿಗಾಗಿ ಲೋಕಾಯುಕ್ತ ಪೋಲಿಸರ ಅತಿಥಿಯಾದ..

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme