Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಎಸ್.ಮಧು ಬಂಗಾರಪ್ಪರವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.

Posted on June 2, 2023 By adminpt No Comments on ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಎಸ್.ಮಧು ಬಂಗಾರಪ್ಪರವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.
Share to all

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಎಸ್.ಮಧು ಬಂಗಾರಪ್ಪರವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸಿದ್ದಬಸಪ್ಪನವರು ಹಾಗೂ ರಾಜ್ಯ ಕೋಶಾಧ್ಯಕ್ಷರಾದ ಸುರೇಶ ಶೆಢಶ್ಯಾಳ ಅವರು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಗಿರಿಗೌಡರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಲಿಂಗಯ್ಯ ನವರು ಕೊಪ್ಪಳ ಜಿಲ್ಲೆಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಶರಣಬಸನಗೌಡ ಪಾಟೀಲ ಹಾಗೂ ಶಿಕ್ಷಕರ ಸಂಘದ ಪಧಾದಿಕಾರಿಗಳಾಧ ಯುವರಾಜ ಅವರು ಶಿಕಾರಿಪುರ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಸನಗೌಡ ಕೊಣ್ತಿ ಅವರು ವಿಜಯಪುರದ ಜಗಧೀಶ ಬೋಳಸೂರ,ಸಿದ್ದಲಿಂಗಪ್ಪ ಶ್ಯಾಗೊಟಿ,ರಮೇಶ ಬುಡ್ಡನಗೌಡರು ಉಪಸ್ಥಿತಿರಿದ್ದರು

P Views: 7
ಮುಖ್ಯಾಂಶಗಳು Tags:ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಎಸ್.ಮಧು ಬಂಗಾರಪ್ಪರವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ ರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.

Post navigation

Previous Post: BREAKKING NEWS:ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ಪ್ರಕ್ರಿಯೆಗೆ ಚಾಲನೆ
Next Post: ಮನೆಯಲ್ಲಿ ಹೆತ್ತ ತಾಯಿ ಶಾಲೆಯಲ್ಲಿ ಪಡೆದ ತಾಯಿ ಗುರುಮಾತೆಯರು..ಅಶೋಕ.ಸಜ್ಜನ

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme