Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಅಪಘಾತ: 230 ಜನರ ಸಾವು ಮೃತ ಕುಟುಂಬಕ್ಕೆ 10ಲಕ್ಷ ರೂಪಾಯಿ ಹಾಗೂ ಗಂಭೀರ  ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ಘೋಷಣೆ..

Posted on June 3, 2023 By adminpt No Comments on ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಅಪಘಾತ: 230 ಜನರ ಸಾವು ಮೃತ ಕುಟುಂಬಕ್ಕೆ 10ಲಕ್ಷ ರೂಪಾಯಿ ಹಾಗೂ ಗಂಭೀರ  ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ಘೋಷಣೆ..
Share to all

ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಅಪಘಾತ: 230 ಜನರ ಸಾವು

ಮೃತ ಕುಟುಂಬಕ್ಕೆ 10ಲಕ್ಷ ರೂಪಾಯಿ ಹಾಗೂ ಗಂಭೀರ  ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ಘೋಷಣೆ..

ಭುವನೇಶ್ವರ: ಮೂರು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 230ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಒರಿಸ್ಸಾದಲ್ಲಿ ನಡೆದಿದೆ.

ಈ ರೈಲು ಅಪಘಾತದಲ್ಲಿ 930 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆಎರಡು ಪ್ಯಾಸೆಂಜರ್ ರೈಲು ಹಾಗೂ ಒಂದು ಗೂಡ್ಸ್ ರೈಲು ನಡುವೆ ಅಪಘಾತ ಸಂಭವಿಸಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ. ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.ಎರಡು ಪ್ಯಾಸೆಂಜರ್ ರೈಲು ಹಾಗೂ ಒಂದು ಗೂಡ್ಸ್ ರೈಲು ನಡುವೆ ಅಪಘಾತ ಸಂಭವಿಸಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
ಸಿಎಮ್ ಸಿದ್ದರಾಮಯ್ಯ, ಪಿಎಮ್ ನರೇಂದ್ರ ಮೋದಿ ಅವರು ಕೂಡ ಸಂತಾಪ ಸೂಚಿಸಿದ್ದಾರೆ.ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ..

 

ಓಡಿಶಾದಲ್ಲಿ ಒಂದು ದಿನ ಶೋಕಾಚರಣೆ.

ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ..

P Views: 1
ಮುಖ್ಯಾಂಶಗಳು Tags:ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಅಪಘಾತ: 230 ಜನರ ಸಾವು ಮೃತ ಕುಟುಂಬಕ್ಕೆ 10ಲಕ್ಷ ರೂಪಾಯಿ ಹಾಗೂ ಗಂಭೀರ  ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ಘೋಷಣೆ..

Post navigation

Previous Post: ಮನೆಯಲ್ಲಿ ಹೆತ್ತ ತಾಯಿ ಶಾಲೆಯಲ್ಲಿ ಪಡೆದ ತಾಯಿ ಗುರುಮಾತೆಯರು..ಅಶೋಕ.ಸಜ್ಜನ
Next Post: ಸಾಧನಕೇರಿ ಸಂಜೆ ಕವನ ಶಿಕ್ಷಕ ಸಾಹಿತಿಗಳಾದ ವೈ. ಬಿ. ಕಡಕೋಳ ಅವರಿಂದ

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ
  • ಹಲವು ಬೇಡಿಕೆ ಹೊತ್ತು ಬೆಂಗಳೂರಿನತ್ತ ಹೊರಟ ಗ್ರಾಮೀಣ ಶಿಕ್ಷಕರ ಸಂಘ…

Copyright © 2023 Public Today.

Powered by PressBook WordPress theme