Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಶಾಲೆ ಆವರಣದಲ್ಲಿಯೇ ವಾಮಾಚಾರ-ಆತಂಕಗೊಂಡ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು..!

Posted on June 3, 2023 By adminpt No Comments on ಶಾಲೆ ಆವರಣದಲ್ಲಿಯೇ ವಾಮಾಚಾರ-ಆತಂಕಗೊಂಡ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು..!
Share to all

ಶಾಲೆ ಆವರಣದಲ್ಲಿಯೇ ವಾಮಾಚಾರ-ಆತಂಕಗೊಂಡ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು..!

ಹುಬ್ಬಳ್ಳಿ: ಜಗತ್ತು ಎಷ್ಟೇ ವೈಜ್ಞಾನಿಕತೆಯತ್ತ ಹೊರಟರೂ ನಮ್ಮ ಜನರಲ್ಲಿರುವ ಮೌಡ್ಯತೆ ಮಾತ್ರ ಕಡಿಮೆಯಾಗಿಲ್ಲ. ಈ ನಿಟ್ಟಿನಲ್ಲಿ ವಾಮಾಚಾರ ಮಾಡಿರುವ ದೃಶ್ಯವೊಂದು ಕಂಡುಬಂದಿದ್ದು, ಜನರು ಆತಂಕಗೊಂಡಿದ್ದಾರೆ. ಶಾಲೆಯ ಆವರಣದಲ್ಲಿಯೇ ಇಂತಹದೊಂದು ಘಟನೆ ನಡೆದಿದೆ.

ಹುಬ್ಬಳ್ಳಿಯ ಗಿರಣಿ ಚಾಳ ಶಾಲೆಯ ಹಿಂಭಾಗ ವಾಮಾಚಾರ ನಡೆದಿದ್ದು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಹಿಂಭಾಗದಲ್ಲಿ ದೃಶ್ಯ ಕಂಡು ಬಂದಿದೆ. ತಡರಾತ್ರಿ ವಾಮಾಚಾರ ಮಾಡಿದ ಶಂಕೆ ವ್ಯಕ್ತವಾಗಿದೆ.

ವಾಮಾಚಾರಕ್ಕೆ ಮೊಟ್ಟೆ, ಲಿಂಬೆಹಣ್ಣು, ಗೊಂಬೆ, ತೆಂಗಿನಕಾಯಿ ಬಳಕೆ ಮಾಡಿದ್ದು, ಶಾಲೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಮಕ್ಕಳನ್ನು ಶಾಲೆಗೆ ಕಳಿಸುವುದು ಹೇಗೆ ಎಂಬ ಪ್ರಶ್ನೆ ಪಾಲಕರಲ್ಲಿ ಕಾಡುತ್ತಿದೆ. ವಾಮಾಚಾರಕ್ಕೆ ಬಳಸಿದ ಸಾಮಗ್ರಿಗಳನ್ನುಹುಬ್ಬಳ್ಳಿಯ ಗಿರಣಿ ಚಾಳ ಶಾಲೆಯ ಹಿಂಭಾಗ ವಾಮಾಚಾರ ನಡೆದಿದ್ದು, ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಹಿಂಭಾಗದಲ್ಲಿ ದೃಶ್ಯ ಕಂಡು ಬಂದಿದೆ. ತಡರಾತ್ರಿ ವಾಮಾಚಾರ ಮಾಡಿದ ಶಂಕೆ ವ್ಯಕ್ತವಾಗಿದೆ.

ವಾಮಾಚಾರಕ್ಕೆ ಮೊಟ್ಟೆ, ಲಿಂಬೆಹಣ್ಣು, ಗೊಂಬೆ, ತೆಂಗಿನಕಾಯಿ ಬಳಕೆ ಮಾಡಿದ್ದು, ಶಾಲೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಮಕ್ಕಳನ್ನು ಶಾಲೆಗೆ ಕಳಿಸುವುದು ಹೇಗೆ ಎಂಬ ಪ್ರಶ್ನೆ ಪಾಲಕರಲ್ಲಿ ಕಾಡುತ್ತಿದೆ. ವಾಮಾಚಾರಕ್ಕೆ ಬಳಸಿದ ಸಾಮಗ್ರಿಗಳನ್ನು ಸ್ಥಳೀಯರೇ ಸ್ವಚ್ಛಗೊಳಿಸಿದ್ದು, ಮಾಟಮಂತ್ರ ಕಂಡ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು

P Views: 3
ಮುಖ್ಯಾಂಶಗಳು Tags:ಶಾಲೆ ಆವರಣದಲ್ಲಿಯೇ ವಾಮಾಚಾರ-ಆತಂಕಗೊಂಡ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು..!, ಹುಬ್ಬಳ್ಳಿ

Post navigation

Previous Post: ರಾಜ್ಯ ಸರಕಾರಿ ನೌಕರರಿಗೆ ಮಹತ್ವದ ಮಾಹಿತಿ:ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚಿಟಿ ಧರಿಸಬೇಕು..
Next Post: ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಏನು ಹೇಳಿದ್ದಾರೆ ನೋಡಿ..  ಶಿಕ್ಷಣ ಸಚಿವರಿಗೂ ಸಿಕ್ಕಿತು ಶಿವಮೊಗ್ಗ ಜಿಲ್ಲೆ ಉಸ್ತುವಾರಿ..

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme