Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಹೆಬಸೂರ ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ.

Posted on June 5, 2023 By adminpt No Comments on ಹೆಬಸೂರ ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ.
Share to all

ಹೆಬಸೂರ ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ Efforts ಹೆಬಸೂರ ಗ್ರಾಮ ಪಂಚಾಯತ್ ಅಡಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲಾ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ಮಲ್ಲವ್ವ ಕುರಡಿಕೇರಿ ವಹಿಸಿದ್ದರು.ಗ್ರಾಮೀಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಅಶೋಕ.ಎಮ್.ಸಜ್ಜನ. ಮನೆಗೊಂದು ಮರ ಊರಿಗೊಂದು ವನ..ಕಾಡು ಬೆಳೆಸಿ ನಾಡು ಉಳಿಸಿ ಹಸಿರೇ ಉಸಿರು ಪರಿಸರ ಮಹತ್ವ ತಿಳಿಸಿದರು.

ಗ್ರಾ.ಪಂ. ಸದಸ್ಯರಾದ ಶಿವಾನಂದ ಲದ್ದಿ ಸುರೇಶ ಹಡಪದ .ರತ್ನಾ ಚೆನ್ನದಾಸರ.ಪ್ರೇಮಾ ಚೌರಡ್ಡಿ.ಗಿರಿಜಾ ಕುರುಬರ.ನಾಗರತ್ನ ಹರಣಶಿಕಾರಿ.ಎಲ್ಲವ್ವ.ಮೊರಬಣ್ಣವರ.ಪಿ.ಡಿ.ಓ.ಸುಧಾ.ಗಾಣದಾಳ.ವೈದ್ಯಾಧಿಕಾರಿ ಅಮೃತಾ ಪಾಸ್ತೆ.ಎಸ್.ಡಿ.ಎಮ್.ಸಿ.ಅಧ್ಯಕ್ಷ ಪುರದಪ್ಪ ಗಾಳಿ.ಪ್ರ.ಗು.ರತ್ನಾ ಗ್ರಾಮಪುರೋಹಿತ ಅತಿಥಿಗಳಾಗಿದದ್ದರು.ಗ್ರಾ.ಪಂ.ಸಿಬ್ಬಂದಿ ಚನ್ನಪ್ಪ.ಅಶೋಕ.ಭದ್ರಾಪುರ.ಪ್ರವೀಣ ಮುದರಡ್ಡಿ.ಹಾಗೂ ಗುರು ವೃಂದ ವಿದ್ಯಾರ್ಥಿಗಳು ಹಾಜರಿದ್ದರು.

P Views: 2
ಮುಖ್ಯಾಂಶಗಳು Tags:ಅಶೋಕ ಎಮ್ ಸಜ್ಜನ, ಹೆಬಸೂರ ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ.

Post navigation

Previous Post: ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್: ನಮ್ಮ ರಾಜ್ಯದಲ್ಲೂ ಸರಕಾರಿ ನೌಕರರಿಗೆ ಓಪಿಎಸ್ ಗ್ಯಾರೆಂಟಿ..!!!
Next Post: ನೂರಾರು ಸಸಿಗಳನ್ನು ನೆಟ್ಟು, ವಿಶ್ವಪರಿಸರ ದಿನಕ್ಕೆ ಮೆರಗು‌ತಂದ ಹೆಬ್ಬಳ್ಳಿಯ ಪಂಚಾಯತ ಸದಸ್ಯರು,

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ
  • ಹಲವು ಬೇಡಿಕೆ ಹೊತ್ತು ಬೆಂಗಳೂರಿನತ್ತ ಹೊರಟ ಗ್ರಾಮೀಣ ಶಿಕ್ಷಕರ ಸಂಘ…

Copyright © 2023 Public Today.

Powered by PressBook WordPress theme