Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಎಚ್‌.ಕೆ.ಪಾಟೀಲ..

Posted on June 21, 2023June 21, 2023 By Pulic Today 7 Comments on ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಎಚ್‌.ಕೆ.ಪಾಟೀಲ..
Share to all

ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಎಚ್‌.ಕೆ.ಪಾಟೀಲ..

ಬೆಂಗಳೂರು:

ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಾದಂತ 7ನೇ ರಾಜ್ಯ ವೇತನ ಜಾರಿ ಹಾಗೂ NPS ರದ್ದುಗೊಳಿಸಿ, OPS ಜಾರಿಗೆ ಸಿಎಂ ಸಿದ್ಧರಾಮಯ್ಯ ಅವರ ಗಮನ ಸೆಳೆಯುವುದಾಗಿ ಇಂದು ಸಚಿವ ಹೆಚ್ ಕೆ ಪಾಟೀಲ್ ಭರವಸೆ ನೀಡಿದ್ದಾರೆ.ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಶುಭಸುದ್ದಿಯನ್ನು ನೀಡಿದ್ದಾರೆ.

ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಅವರು ಸಂಸದೀಯ ಮತ್ತು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ್ ಅವರನ್ನು ಅಭಿನಂದಿಸಿ, 7ನೇ ವೇತನ ಆಯೋಗದ ಅನುಷ್ಠಾನ ಹಾಗೂ ಓಪಿಎಸ್ ಜಾರಿಗೊಳಿಸುವ ಸರ್ಕಾರಿ ನೌಕರ ಪರವಾಗಿ ಸದನದಲ್ಲಿ ಮಾತನಾಡುವಂತೆ ಕೋರಿದರು.

ಸರ್ಕಾರಿ ನೌಕರರ ಕೋರಿಕೆಗೆ ಪ್ರತಿಸ್ಪಂದಿಸಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಭರವಸೆ ನೀಡಿದ್ದಾರೆ. ಈ ಮೂಲಕ ಶೀಘ್ರವೇ ಎನ್ ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿ ಹಾಗೂ 7ನೇ ವೇತನ ಆಯೋಗ ಜಾರಿಯ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ನೌಕರರ ಸಂಘದ ಉಪಾಧ್ಯಕ್ಷರಾದ ಶ್ರೀ ಎನ್ ಮಾಲ್ತೇಶ್, ರಾಜ್ಯ ಕಾರ್ಯದರ್ಶಿಯಾದ ಡಾ, ನೆಲ್ಕುದ್ರಿ ಸದಾನಂದ , ಶ್ರೀ ವೇಣಗೋಪಾಲ್, ಶ್ರೀ ಚೇತನ್, ಶ್ರೀ ನಾಗನಗೌಡ , ಇವರುಗಳು ಉಪಸ್ಥಿತರಿದ್ದರು.

P Views: 91,202
ಮುಖ್ಯಾಂಶಗಳು Tags:ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್: ನಮ್ಮ ರಾಜ್ಯದಲ್ಲೂ ಸರಕಾರಿ ನೌಕರರಿಗೆ ಓಪಿಎಸ್ ಗ್ಯಾರೆಂಟಿ.., ಸಿ.ಎಸ್.ಷಡಾಕ್ಷರಿ

Post navigation

Previous Post: ಕರ್ನಾಟಕ ಸಾವಿತ್ರಿಬಾಯಿ ಫುಲೆ ಸಂಘ ರಾಜ್ಯ ಘಟಕ ಧಾರವಾಡ,ಜಿಲ್ಲಾಘಟಕ ಬೆಳಗಾವಿ.
Next Post: ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೋರಡಿಸಿದ ನ್ಯಾಯಾಲಯ

Comments (7) on “ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಎಚ್‌.ಕೆ.ಪಾಟೀಲ..”

  1. A.+Gayathri+Devi says:
    June 22, 2023 at 4:52 pm

    Please hike retirement age 🙏🏻🙏🏻

    Reply
    1. Dr+sudesh says:
      June 22, 2023 at 8:00 pm

      Yes we need to increase retirement age of all those government employees who are willing to work for benefit of people and are fit. Most of the states from North and also andhra has increased retirement age. People are living longer ,life span which was 60 yrs 25 yrs ago is now around 70 yrs now .

      Reply
      1. Arun says:
        June 23, 2023 at 10:59 am

        Why sir, Try to help younger generations also,

        Reply
  2. S achar says:
    June 22, 2023 at 5:11 pm

    Very good news

    Reply
  3. Shankar Mirje says:
    June 23, 2023 at 2:16 pm

    S…. Employment is essential to all.

    Reply
  4. JKV says:
    June 23, 2023 at 2:41 pm

    we have to help younger generations according to me 58 years is more than enough.

    Reply
  5. K.S.Mahadevappa, says:
    June 23, 2023 at 4:14 pm

    Seniors above 60 years should not become greedy . They should allow young people to serve and get promotion.

    Reply

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme