Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ

Posted on June 23, 2023 By Pulic Today No Comments on ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ
Share to all

ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣ ಕೌನ್ಸೆಲಿಂಗ್‌ನಲ್ಲಿ ಸ್ಥಳ ನಿಯುಕ್ತಿಗೊಂಡ ಶಿಕ್ಷಕರಿಗೆ ಮಾತ್ರ ಆನ್‌ಲೈನ್‌ನಲ್ಲಿ ಹೊಸದಾಗಿ ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಜೂನ್‌ 26ರ ವರೆಗೆ ಸಮಯಾವಕಾಶ ನೀಡಲಾಗಿದೆ.

ಹೊಸದಾಗಿ ಸ್ಥಳ ನಿಯುಕ್ತಿಗೊಂಡ ಹೆಚ್ಚುವರಿ ಶಿಕ್ಷಕರಿಗೆ ಆದ್ಯತಾ ಕ್ಲೇಮ್‌ ಮಾಡಿಕೊಳ್ಳಲು ಇದು ಕೊನೆಯ ಅವಕಾಶ ಎಂದು ಶಾಲಾ ಶಿಕ್ಷಣ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ಸ್ವೀಕೃತವಾದ ಅರ್ಜಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಅಂಗೀಕರಿಸಲು ಅಥವಾ ತಿರಸ್ಕರಿಸಲು ಜೂನ್‌ 27 ಕೊನೆದ ದಿನವಾಗಿದೆ. ಅನಂತರ ಯಾವುದೇ ಬದಲಾವಣೆಗೆ ಅವಕಾಶವಿಲ್ಲ ಎಂದು ಶಾಲಾ ಶಿಕ್ಷಣ ಆಯುಕ್ತ ಆರ್‌. ವಿಶಾಲ್‌ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

7,450 ಶಿಕ್ಷಕರು ಹೊಸ ಸ್ಥಳಕ್ಕೆ ನಿಯುಕ್ತಿ
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಈವರೆಗೆ ಒಟ್ಟು 7,450 ಶಿಕ್ಷಕರು ಹೊಸ ಸ್ಥಳಕ್ಕೆ ನಿಯುಕ್ತಿಗೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ. ಪ್ರಾಥಮಿಕ ಶಾಲೆಯಲ್ಲಿ 1,077 ಮುಖ್ಯ ಶಿಕ್ಷಕರು, 4,296 ಸಹಾಯಕ ಶಿಕ್ಷಕರು, 52 ಕಲಾ ಶಿಕ್ಷಕರು ಮತ್ತು 771 ದೈಹಿಕ ಶಿಕ್ಷಕರು ಸ್ಥಳ ನಿಯುಕ್ತಿಗೊಂಡಿದ್ದಾರೆ. ಹೈಸ್ಕೂಲಿನಲ್ಲಿ 537 ಮುಖ್ಯ ಶಿಕ್ಷಕರು, 710 ಕಲಾ ಶಿಕ್ಷಕರು ಮತ್ತು ಮೂವರು ದೈಹಿಕ ಶಿಕ್ಷಕರು ಸ್ಥಳ ನಿಯುಕ್ತಿಗೊಂಡಿದ್ದಾರೆ.

P Views: 21,490
ಮುಖ್ಯಾಂಶಗಳು Tags:ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ

Post navigation

Previous Post: ಸೌಮ್ಯ ಮೆಡಮ್ ಕೈ ತುಂಬ ಸಂಬಳವಿದ್ದರೂ ಲಂಚಕ್ಕೆ ಕೈ ಚಾಚಿ:ಲೋಕಾಯುಕ್ತರ ಬಲೆಗೆ ಬಿದ್ದರು..
Next Post: ಯುವ ಕವಿ ಶ್ರೀ ಮುತ್ತು ವಡ್ಡರ ಕರುನಾಡ ಕವಿ ಪ್ರಶಸ್ತಿಗೆ ಆಯ್ಕೆ‌‌

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ

Copyright © 2023 Public Today.

Powered by PressBook WordPress theme