Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಎರಡನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ ಮೊರಬ ಶಾಲೆಗೆ ಬೀಗ ಜಡಿದು ಪ್ರತಿಭಟನೆ, ಮಕ್ಕಳು ಮೈದಾನದಲ್ಲಿ, ಅಧಿಕಾರಿಗಳು ನಾ ಕೊಡೆ, ಪೋಷಕರು ನಾ ಬಿಡೆ.

Posted on June 28, 2023 By Pulic Today No Comments on ಎರಡನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ ಮೊರಬ ಶಾಲೆಗೆ ಬೀಗ ಜಡಿದು ಪ್ರತಿಭಟನೆ, ಮಕ್ಕಳು ಮೈದಾನದಲ್ಲಿ, ಅಧಿಕಾರಿಗಳು ನಾ ಕೊಡೆ, ಪೋಷಕರು ನಾ ಬಿಡೆ.
Share to all

ಎರಡನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ
ಮೊರಬ ಶಾಲೆಗೆ ಬೀಗ ಜಡಿದು ಪ್ರತಿಭಟನೆ, ಮಕ್ಕಳು ಮೈದಾನದಲ್ಲಿ,

ಅಧಿಕಾರಿಗಳು ನಾ ಕೊಡೆ, ಪೋಷಕರು ನಾ ಬಿಡೆ.

ಧಾರವಾಡ:
ಶತಮಾನ ಕಂಡ ಶಾಲೆಯ ಎದುರು ಸ್ವತಃ ಎಸ್‌ಡಿಎಮ್‌ಸಿ ಅದ್ಯಕ್ಷರು ಸೇರಿದಂತೆ ಗ್ರಾಮದ ಜನರೆಲ್ಲ ಶಾಲೆಯ ಮುಂದೆ ನಡೆಸುತ್ತಿದ್ದ ಪ್ರತಿಭಟನೆ ಎರಡನೇ ದಿನವು ಮುಂದುವರೆದಿದೆ. ಧಾರವಾಡ ಜಿಲ್ಲೆ  ಮೊರಬ ಗ್ರಾಮದ ಸರಕಾರಿ ಮಾದರಿ ಕೇಂದ್ರ ಶಾಲೆಯಲ್ಲಿ ನಡೆದಿದೆ. ಹೌದು ನಮ್ಮ ಶಾಲೆಯ ದೈಹಿಕ ಶಿಕ್ಷಕರನ್ನು ಬೆರೆ ಶಾಲೆಗೆ ವರ್ಗಾವಣೆ ಮಾಡಲಾಗಿದೆ. ಹೆಚ್ಚುವರಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಮ್‌ಆರ್ ಮಾದರ ಅವರು ದೈಹಿಕ ಶಿಕ್ಷಣದ ಜೊತೆ ಶಾಲೆಯ ಮುಖ್ಯ ಶಿಕ್ಷಕರಾಗಿ(ಹೆಚ್ಚುವರಿ ಶಿಕ್ಷಕರಾಗಿ)ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಇಲಾಖೆ 2021 ರ ಅನ್ವಯ ಈ ಶಾಲೆಯಲ್ಲಿ 200ಕ್ಕೂ ಕಡಿಮೆ ಮಕ್ಕಳಿದ್ದರು, ಆದ್ರೆ ಸದ್ಯದ ಪರಿಸ್ಥಿತಿಯಲ್ಲಿ 2022-23 2023-24 ನೇ ಸಾಲಿನಲ್ಲಿ 200 ಕ್ಕೂ ಹೆಚ್ಚು ಮಕ್ಕಳಿದ್ದಾರೆ..

ತಮ್ಮ ಮಕ್ಕಳಿಗೂ ದೈಹಿಕ ಶಿಕ್ಷಣ ಬೇಕು, ಪಾಠದ ಜೊತೆ ವ್ಯಾಯಾಮ,ಪಾಠಗಳು ನಮ್ಮ ಮಕ್ಕಳಿಗೂ ಬೇಕು ಎಂದು ಶಾಲೆಯ ಎಸ್‌ಡಿಎಮ್‌ಸಿ ಅದ್ಯಕ್ಷರು ಹೇಳಿದರು. ಎರಡು ಶಾಲೆಗಳನ್ನು ಸೇರಿಸಿ ಒಂದು ಶಾಲೆ ಮಾಡಲಾಗಿದೆ.(ಮರ್ಜ ಮಾಡಲಾಗಿದೆ)‌. ನಮ್ಮ ಶಾಲೆಗೆ ದೈಹಿಕ ಶಿಕ್ಷಕರನ್ನು ನೀಡಬೇಕು, ಅಲ್ಲಿಯವರಗೂ ನಾವು ಹೋರಾಟ ಮಾಡುತ್ತೇವೆ. ಶಾಲೆ ಬಂದ್ ಮಾಡಿ ಪ್ರತಿಭಟನೆ ಮುಂದುವರೆಸುತ್ತೇವೆ ಎಂದರು..

ಮೊರಬ ಗ್ರಾಮದ ಎಮ್‌ ಸಿ ಎಸ್ ಶಾಲೆಯಲ್ಲಿ 200ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಶಿಕ್ಷಣ ಇಲಾಖೆ ಈ ಶಾಲೆಯಲ್ಲಿ ಮುಖ್ಯ ಶಿಕ್ಷಕ ನೇಮಕ ಮಾಡಿಲ್ಲ. ಈಗೀರುವ ದೈಹಿಕ ಶಿಕ್ಷಕರೆ ಹೆಚ್ಚುವರಿಯಾಗಿ ಪ್ರಭಾರಿ ಪ್ರಧಾನ ಗುರುಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನೆ ಬೆರೆ ಕಡೆ ವರ್ಗಾವಣೆ ಮಾಡಲಾಗಿದೆ.

ಸ್ಥಳಕ್ಕೆ  ಕ್ಚೇತ್ರ ಶಿಕ್ಷಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು ಕೂಡ,ಗ್ರಾಮಸ್ಥರ ಮನವೊಲಿಸುವಲ್ಲಿ ವಿಫಲವಾಗಿದ್ದಾರೆ..ಶಾಲೆಯ ಒಳಗೆ ಪಾಠ ಕೇಳಬೇಕಿದ್ದ ಮಕ್ಕಳು,ಇದೀಗ ಶಾಲೆಯ ಹೊರಗಡೆ ಕುಳಿತಿದ್ದಾರೆ..ದೈಹಿಕ ಶಿಕ್ಷಕರನ್ನು ನೀಡುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ..

P Views: 268
ಮುಖ್ಯಾಂಶಗಳು Tags:ಎರಡನೇ ದಿನಕ್ಕೆ ಕಾಲಿಟ್ಟ ಸತ್ಯಾಗ್ರಹ ಮೊರಬ ಶಾಲೆಗೆ ಬೀಗ ಜಡಿದು ಪ್ರತಿಭಟನೆ, ಧಾರವಾಡ

Post navigation

Previous Post: ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಹಾಗೂ ಪ್ರೌಡ ಶಾಲಾ ಶಿಕ್ಷಕರಿಗೆ ಹಾಗೂ ಬಿಇಒ ಹಾಗೂ ಡಿಡಿಪಿಐ ಅವರಿಗೆ ಶಿಕ್ಷಣ ಇಲಾಖೆ ಆಯುಕ್ತರಿಂದ ಖಡಕ್ ಆದೇಶ…
Next Post: BREAKKING NEWS: ರಾಜ್ಯ ಸರಕಾರದಿಂದ ಮಹತ್ವದ ನಿರ್ಧಾರ: ಬಿಪಿಎಲ್ ಕಾರ್ಡದಾರರಿಗೆ ಐದು ಕೆಜಿ ಅಕ್ಕಿ ಹಾಗೂ ಇನ್ನುಳಿದ ಐದು ಕೆಜಿ ಅಕ್ಕಿ ಬದಲು ಮಾಸಿಕ 170ರೂ ನೀಡಲು ನಿರ್ಧಾರ..

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme