Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕಾರ

Posted on July 4, 2023 By Pulic Today No Comments on ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕಾರ
Share to all

ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕಾರ…

ಧಾರವಾಡಃ ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕರಿಸಿದರು. ಬೆಳಗಾವಿ ಜಿಲ್ಲೆಯ ಯರಗಟ್ಟಿಯವರಾದ ಸದಲಗಿ ಯವರು ಈ ಹಿಂದೆ ಸವದತ್ತಿ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳಾಗಿ.ನಂತರ ಮುಂಡರಗಿ ಹಾಗೂ ಬೀಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಸದಲಗಿಯವರು ಇಂದು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದರು, ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್ ಎಸ್ ಕೆಳದಿಮಠ, ಡಿ ವಾಯ್ ಪಿಸಿ ಎಸ್ ಎಂ ಹುಡೇದಮನಿ, ಮಹಾಗುಂಡಪ್ಪ ಬಡದಾನಿ, ಹಾಜರಿದ್ದು,. ಈ ಸಂದರ್ಭದಲ್ಲಿ ಸವದತ್ತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಶೈಲ ಕರೀಕಟ್ಟಿ. ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಮನೋಹರ ಚೀಲದ. ಕ. ರಾ. ಪ್ರಾ. ಶಾ. ಶಿಕ್ಷಕರ ಸಂಘದ ಕಾರ್ಯದರ್ಶಿ ಗಳಾದ ಶಿವಾನಂದ ಮಿಕಲಿ. ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕ ವೈ. ಬಿ. ಕಡಕೋಳ. ಶಾಸಕರ ಮಾದರಿ ಶಾಲೆಯ ಮುಖ್ಯೋಪಾಧ್ಯಾಯ ರಾದ ಮಂಜುನಾಥ ಕಮ್ಮಾರ.ಪ್ರಸನ್ ಕುಮಾರ್ ಸದಲಗಿ. ಲಕ್ಷ್ಮಣ ಸದಲಗಿ, ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾದ್ಯಕ್ಷರಾದ ಗುರು ತಿಗಡಿ, ಗೌರವಾದ್ಯಕ್ಷರಾದ ಗುರು ಪೋಳ, ಧಾರವಾಡ ತಾಲೂಕಿನ ಟೀಚರ್ಸ್ ಸೊಸೈಟಿಯ ಅದ್ಯಕ್ಷರಾದ ಕಾಶಪ್ಪ ದೊಡವಾಡ, ನಿರ್ದೇಶಕರಾದ ಚಂದ್ರಶೇಖರ

P Views: 469
Headlines, ಮುಖ್ಯಾಂಶಗಳು, ಶಿಕ್ಷಣ Tags:ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕಾರ

Post navigation

Previous Post: ಇವತ್ತು ರಾಜ್ಯದ ಈ ನಾಲ್ಕು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.‌
Next Post: ಶಾಲೆಗೆ ಹೋರಟಿದ್ದ ಶಿಕ್ಷಕಿ ರಸ್ತೆ ಅಪಘಾತದಲ್ಲಿ ಸಾವು…

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ
  • ಹಲವು ಬೇಡಿಕೆ ಹೊತ್ತು ಬೆಂಗಳೂರಿನತ್ತ ಹೊರಟ ಗ್ರಾಮೀಣ ಶಿಕ್ಷಕರ ಸಂಘ…
  • ಸುಳ್ಳ ಗ್ರಾಮದ ಸಿದ್ಧಾರೂಢ ಮಠದಲ್ಲಿ ಶ್ರಾವಣ ಮಾಸದ ಮಂಗಲೋತ್ಸವ ಕಾರ್ಯಕ್ರಮ..

Copyright © 2023 Public Today.

Powered by PressBook WordPress theme