Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಹೃದಯ ಸ್ಪರ್ಶಿ ಬೀಳ್ಕೊಡುಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಹರ ಘಟಕ ಧಾರವಾಡ . ಧಾರವಾಡ ಶಹರ ವಲಯದಿಂದ ಹುಬ್ಬಳ್ಳಿ ಗ್ರಾಮೀಣ ವಲಯಕ್ಕೆ ವರ್ಗಾವಣೆಗೊಂಡ ಸನ್ಮಾನ್ಯ ಶ್ರೀ ಉಮೇಶ್ ಬೊಮ್ಮಕ್ಕನವರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಿ ಬಿಳ್ಕೊಡಲಾಯಿತು.

Posted on July 5, 2023 By Pulic Today No Comments on ಹೃದಯ ಸ್ಪರ್ಶಿ ಬೀಳ್ಕೊಡುಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಹರ ಘಟಕ ಧಾರವಾಡ . ಧಾರವಾಡ ಶಹರ ವಲಯದಿಂದ ಹುಬ್ಬಳ್ಳಿ ಗ್ರಾಮೀಣ ವಲಯಕ್ಕೆ ವರ್ಗಾವಣೆಗೊಂಡ ಸನ್ಮಾನ್ಯ ಶ್ರೀ ಉಮೇಶ್ ಬೊಮ್ಮಕ್ಕನವರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಿ ಬಿಳ್ಕೊಡಲಾಯಿತು.
Share to all

ಹೃದಯ ಸ್ಪರ್ಶಿ ಬೀಳ್ಕೊಡುಗೆ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಹರ ಘಟಕ ಧಾರವಾಡ .

ಧಾರವಾಡ ಶಹರ ವಲಯದಿಂದ ಹುಬ್ಬಳ್ಳಿ ಗ್ರಾಮೀಣ ವಲಯಕ್ಕೆ ವರ್ಗಾವಣೆಗೊಂಡ ಸನ್ಮಾನ್ಯ ಶ್ರೀ ಉಮೇಶ್ ಬೊಮ್ಮಕ್ಕನವರ್ ಇವರನ್ನು ಸಂಘದ ವತಿಯಿಂದ ಸನ್ಮಾನಿಸಿ ಬಿಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಧಾರವಾಡದ ಗೌರವಾಧ್ಯಕ್ಷರಾದ ಸನ್ಮಾನ್ಯ ಶ್ರೀ ಎಸ್ ಬಿ ಕೇಸರಿ ಉಪಾಧ್ಯಕ್ಷರಾದ ಶ್ರೀ ರಮೇಶ್ ಲಿಂಗದಾಳ ಸಹ ಕಾರ್ಯದರ್ಶಿಗಳಾದ ಶ್ರೀ ಶಿವಯೋಗಿ ಎಚ್ ಎಂ ಧಾರವಾಡ ಶಹರ ಘಟಕದ ಅಧ್ಯಕ್ಷರಾದ ಶ್ರೀಮತಿ ಶಾಂತಾ ಶೀಲವಂತ್ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಎಂ ಆರ್ ಕಬ್ಬೇರ ಗೌರವಾಧ್ಯಕ್ಷರಾದ ಶ್ರೀ ಅಶೋಕ್ ಎನ್ ವೈ ಕೋಶ್ಯಾಧ್ಯಕ್ಷರಾದ ಶ್ರೀ ಎ ಎನ್ ಶೇಕ್ ಉಪಾಧ್ಯಕ್ಷರಾದ ಶ್ರೀ ಬಿ ಐ ಮನಗುಂಡಿ ಹಾಗೂ ಶ್ರೀಮತಿ ಎನ್ ಆರ್ ಪಟೇಲ ಸಂಘಟನಾ ಕಾರ್ಯದರ್ಶಿಗಳಾದ ಶ್ರೀಮತಿ ವೀಣಾ ಹೊಸಮನಿ ಸಹ ಕಾರ್ಯದರ್ಶಿಗಳಾದ ಮಂಜುನಾಥ್ ಎಲಿಗಾರ್ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಧಾರವಾಡದ ಜಂಟಿ ಕಾರ್ಯದರ್ಶಿ ಪಿ ಎಫ್ ಗುಡೇನಕಟ್ಟಿ ಧಾರವಾಡ ಶಹರ ವಲಯದ ಉರ್ದು ಶಿಕ್ಷಕರ ಸಂಘಟನೆಯ ಅಧ್ಯಕ್ಷರಾದ ಶ್ರೀ ಬಿ ಎ ಬಳ್ಳಾರಿ ಸಂಘದ ವಿವಿಧ ಹಂತದ ಪದಾಧಿಕಾರಿಗಳಾದ ಶ್ರೀ ಸಂತೋಷ್ ಕರಮಳ್ಳವರ್ ನಂದಕುಮಾರ್ ದ್ಯಾಪುರ್ ಹಾಗೂ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಶಹರ ವಲಯದ ಎಲ್ಲಾ ಶೈಕ್ಷಣಿಕ ಮೇಲವಿಚಾರಕರು ಉಪಸ್ಥಿತರಿದ್ದರು

P Views: 635
Headlines, ಮುಖ್ಯಾಂಶಗಳು, ಶಿಕ್ಷಣ

Post navigation

Previous Post: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಭರತ್ ಎಸ್ ನೇಮಕ..
Next Post: ಓಪಿಎಸ್ ಜಾರಿ ಹಾಗೂ ಏಳನೇ ವೇತನ ಪರಿಷ್ಕರಣೆ ಮಾಡುವಂತೆ ಸರಕಾರಿ ನೌಕರರಿಂದ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಕೆ..

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme