Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಸರಕಾರಿ ಶಾಲೆಯ ಸಹ ಶಿಕ್ಷಕ:ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಸಂದ್ರಪ್ಪ ನಿಧನ. ರಾಜ್ಯದ ಸಮಸ್ತ ಶಿಕ್ಷಕ ವೃಂದ, ಅಧಿಕಾರಿಗಳು,ಶಾಲೆಯ ಸಿಬ್ಬಂದಿ ವರ್ಗ ಸಂತಾಪ ಸೂಚಿಸದ್ದಾರೆ…

Posted on July 10, 2023 By Pulic Today No Comments on ಸರಕಾರಿ ಶಾಲೆಯ ಸಹ ಶಿಕ್ಷಕ:ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಸಂದ್ರಪ್ಪ ನಿಧನ. ರಾಜ್ಯದ ಸಮಸ್ತ ಶಿಕ್ಷಕ ವೃಂದ, ಅಧಿಕಾರಿಗಳು,ಶಾಲೆಯ ಸಿಬ್ಬಂದಿ ವರ್ಗ ಸಂತಾಪ ಸೂಚಿಸದ್ದಾರೆ…
Share to all

ಸರಕಾರಿ ಶಾಲೆಯ ಸಹ ಶಿಕ್ಷಕ:ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಸಂದ್ರಪ್ಪ ನಿಧನ.

ರಾಜ್ಯದ ಸಮಸ್ತ ಶಿಕ್ಷಕ ವೃಂದ, ಅಧಿಕಾರಿಗಳು,ಶಾಲೆಯ ಸಿಬ್ಬಂದಿ ವರ್ಗ ಸಂತಾಪ ಸೂಚಿಸದ್ದಾರೆ…

ಚಿತ್ರದುರ್ಗ ತಾಲೂಕಿನ ದಂಡಿನಕುರುಬರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಾನಪದ ಹಾಡುಗಾರ ಕಾಲ್ಕೆರೆ ಚಂದ್ರಪ್ಪ (51) ರವರು ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು.9ರ ಭಾನುವಾರ ನಿಧನರಾಗಿದ್ದಾರೆ.

ಮೃತರು ಪತ್ನಿ, ಒರ್ವ ಪುತ್ರ , ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾಗಿದ್ದ ಚಂದ್ರಪ್ಪ ನವರು ವೃತ್ತಿಯಿಂದ ಶಿಕ್ಷಕರಾಗಿ ಪ್ರವೃತ್ತಿಯಿಂದ ಜಾನಪದ ಹಾಡುಗಾರರಾಗಿ ಶಿಕ್ಷಕರ ಸಭೆ ಸಮಾರಂಭಗಳಲ್ಲಿ ತಮ್ಮ ಹಾಡುಗಳಿಂದ ಗಮನ ಸೆಳೆಯುತ್ತಿದ್ದ ಅದ್ಭುತ ಪ್ರತಿಭೆ ಆಗಿದ್ದರು.

ಮೃತರ ಅಂತ್ಯಸಂಸ್ಕಾರ ಹೊಳಲ್ಕೆರೆ ತಾಲೂಕಿನ ಕಾಲ್ಕೆರೆ ಗ್ರಾಮದಲ್ಲಿ ನಡೆದಿದೆ..

ಚಿತ್ರದುರ್ಗದ ಸಮಸ್ತ ಶಿಕ್ಷಕ ವೃಂದದವರು, ಜಿಲ್ಲೆಯ ಕಲಾವಿದರ ವೇದಿಕೆ ಸೇರಿಂದತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ದಂಡಿನ ಕುರುಬರಹಟ್ಟಿ ಶಾಲಾ ವೃಂದ ಮತ್ತು ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.

P Views: 400
Headlines, ಮುಖ್ಯಾಂಶಗಳು, ರಾಷ್ರ್ಟೀಯ Tags:ಅಧಿಕಾರಿಗಳು, ಶಾಲೆಯ ಸಿಬ್ಬಂದಿ ವರ್ಗ ಸಂತಾಪ ಸೂಚಿಸದ್ದಾರೆ..., ಸರಕಾರಿ ಶಾಲೆಯ ಸಹ ಶಿಕ್ಷಕ:ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಸಂದ್ರಪ್ಪ ನಿಧನ. ರಾಜ್ಯದ ಸಮಸ್ತ ಶಿಕ್ಷಕ ವೃಂದ

Post navigation

Previous Post: ಅತಿಥಿ ಶಿಕ್ಷಕರ ತರಬೇತಿ ಕಾರ್ಯಗಾರ ಉತ್ತೆಜನಕಾರಿ : ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಜಿ ಎಮ್ ಮುಂದಿನಮನಿ.
Next Post: ಅನ್ನಭಾಗ್ಯ ಯೋಜನೆ ನಡೆದು ಬಂದಿದ್ದು ಹೇಗೆ ಅಂತ ಮುಖ್ಯ ಮಂತ್ರಿ ಸಿದ್ದರಾಮಯ್ಯನವರೇ ವಿವರಿಸಿದ್ದಾರೆ ನೋಡಿ..

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme