Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಕಚೇರಿಗೆ ಬಂದಿದ್ದ ಅಧಿಕಾರಿಗೆ ಕಾರನಲ್ಲಿಯೇ ಹೃದಯಘಾತ:ಸರಕಾರಿ ಕಚೇರಿಯಲ್ಲಿ ಅಸುನಗಿದ ವಿನಾಯಕ ಭಟ್!! ಮೃತ ಅಧಿಕಾರಿಯ ನಿಧನಕ್ಕೆ ಸಹಾಯಕ ಆಯಕ್ತರು ಸೇರಿದಂತೆ ಸಿಬ್ಬಂದಿಯಿಂದ ಸಂತಾಪ ಸಲ್ಲಿಕೆ… ಸಾವು ಯಾವ ರೂಪದಲ್ಲಾದರೂ ಬರಬಹುದು.‌!!ಆರೋಗ್ಯದ ಬಗ್ಗೆ ಎಚ್ಚರ ವಹಿಸಿ…

Posted on July 19, 2023 By Pulic Today No Comments on ಕಚೇರಿಗೆ ಬಂದಿದ್ದ ಅಧಿಕಾರಿಗೆ ಕಾರನಲ್ಲಿಯೇ ಹೃದಯಘಾತ:ಸರಕಾರಿ ಕಚೇರಿಯಲ್ಲಿ ಅಸುನಗಿದ ವಿನಾಯಕ ಭಟ್!! ಮೃತ ಅಧಿಕಾರಿಯ ನಿಧನಕ್ಕೆ ಸಹಾಯಕ ಆಯಕ್ತರು ಸೇರಿದಂತೆ ಸಿಬ್ಬಂದಿಯಿಂದ ಸಂತಾಪ ಸಲ್ಲಿಕೆ… ಸಾವು ಯಾವ ರೂಪದಲ್ಲಾದರೂ ಬರಬಹುದು.‌!!ಆರೋಗ್ಯದ ಬಗ್ಗೆ ಎಚ್ಚರ ವಹಿಸಿ…
Share to all

ಕಚೇರಿಗೆ ಬಂದಿದ್ದ ಅಧಿಕಾರಿಗೆ ಕಾರನಲ್ಲಿಯೇ ಹೃದಯಘಾತ:ಸರಕಾರಿ ಕಚೇರಿಯಲ್ಲಿ ಅಸುನಗಿದ ವಿನಾಯಕ ಭಟ್!!

ಮೃತ ಅಧಿಕಾರಿಯ ನಿಧನಕ್ಕೆ ಸಹಾಯಕ ಆಯಕ್ತರು ಸೇರಿದಂತೆ ಸಿಬ್ಬಂದಿಯಿಂದ ಸಂತಾಪ ಸಲ್ಲಿಕೆ…

ಸಾವು ಯಾವ ರೂಪದಲ್ಲಾದರೂ ಬರಬಹುದು.‌!!ಆರೋಗ್ಯದ ಬಗ್ಗೆ ಎಚ್ಚರ ವಹಿಸಿ…

ಶಿರಸಿ: ಇಲ್ಲಿಯ ತಹಸೀಲ್ದಾರ ಕಚೇರಿಯ ಕಂದಾಯ ಅಧಿಕಾರಿಯಾಗಿದ್ದ ವಿನಾಯಕ ಭಟ್ (46) ಮಂಗಳವಾರ ನಿಧನರಾಗಿದ್ದಾರೆ. ಮಂಗಳವಾರ ಮಿನಿವಿಧಾನ ಸೌಧದ ಮುಂದೆ ನಿಲ್ಲಿಸಲಾಗಿದ್ದ ತಮ್ಮ ಕಾರಿನಲ್ಲಿಯೇ ಮೃತಪಟ್ಟಿರುವುದು ಕಂಡು ಬಂದಿದೆ. ಅವರ ಸಾವಿಗೆ ಕಾರಣ ತಿಳಿದು ಬಂದಿಲ್ಲವಾದರೂ ಹೃದಯಾಘಾತದಿಂದ ಮೃತಪಟ್ಟಿರ ಬಹುದೆಂದು ಅಂದಾಜಿಸಲಾಗಿದೆ.

ಮದ್ಯಾಹ್ನ ಕಾರಿನಲ್ಲಿ ಕಚೇರಿಗೆ ಬ೦ದಿದ್ದ ಅವರು ಸಂಜೆ 5ಗಂಟೆಯಾದರೂ ಕಚೇರಿಯ ಒಳಗಡೆ ಬಾರದಿರುವದನು ಕಂಡು ಕಚೇರಿಯ ಸಿಬ್ಬಂದಿಯೊರ್ವರು ಕಾರಿನ ಹತ್ತಿರ ಬಂದು ನೋಡಿದಾಗ ಅವರು ನಿಧನರಾಗಿರುವುದು ಕ೦ಡು ಬಂದಿದೆ.

ಮೂಲತಃ ಯಲ್ಲಾಪುರ ತಾಲೂಕಿನವರಾಗಿದ್ದ ಅವರು ಮೊದಲಿಗೆ ಗ್ರಾಮ ಲೆಕ್ಕಿಗರಾಗಿ ಸಿದ್ದಾಪುರದಲ್ಲಿ ಸೇವೆ ಸಲ್ಲಿಸಿ, ಬಳಿಕ ಪದೋನ್ನತಿಯೊಂದಿಗೆ ಕ೦ದಾಯ ಅಧಿಕಾರಿಯಾಗಿ ಜೋಯಿಡಾದಲ್ಲಿ ಸೇವೆ ಸಲ್ಲಿಸಿದ್ದರು. ಅಲ್ಲಿಂದ ಕಳೆದ ಎರಡು ವರ್ಷದ ಹಿಂದೆ ಶಿರಸಿಗೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದರು. ಕಂದಾಯ ಅಧಿಕಾರಿಯ ನಿಧನಕ್ಕೆ ಸಹಾಯಕ ಆಯುಕ್ತ ದೇವರಾಜ ಆರ್ ಹಾಗು ತಹಸೀಲ್ದಾರ ಶ್ರೀಧರ ಮುಂದಲಮನಿ ಸಂತಾಪ

P Views: 750
Headlines, ಮುಖ್ಯಾಂಶಗಳು, ರಾಷ್ರ್ಟೀಯ

Post navigation

Previous Post: ಮಹಿಳಾ ಶಿಕ್ಷಕಿಯರಿಗೆ ಮುಟ್ಟಿ ನ ರಜೆ ಸೌಲಭ್ಯ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿನಿಯರಿ ಗೆ ಶುಚಿ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಲು ಮಾನ್ಯ ಮುಖ್ಯಮಂತ್ರಿ ಗಳಿಗೆ ಮನವಿ: ಡಾ.ಲತಾ.ಎಸ್.ಮುಳ್ಳೂರ .
Next Post: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ!! ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಹಾಗೂ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ… ಸರಕಾರದ ಈ ಆದೇಶವನ್ನು ತಪ್ಪದೇ ಪಾಲಿಸಿ!! ಇದು ರಾಜ್ಯದ ಎಲ್ಲ ಶಾಲೆಗಳಲ್ಲಿ ಈ ಆದೇಶದ ಪಾಲನೆಯಾದರೆ ಒಳ್ಳೆಯದು.

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme