ಧಾರವಾಡದ ಅಕ್ಷರತಾಯಿ ಲೂಸಿ ಸಾಲ್ಡಾನ ಅವರ ಪ್ರೇರಣೆಯಿಂದ, ಧಾರವಾಡ ತಾಲೂಕಿನ ವನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಹಸೀನ ಸಮುದ್ರಿ,
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸರಕಾರಿ ಕಿರಿಯ ಉರ್ದು ಪ್ರಾಥಮಿಕ ಶಾಲೆಗೆ ದತ್ತಿನೀಡುವುದರ , ಜೊತೆಗೆ ಶಾಲೆಗೆ ಸೌಂಡ್ ಸಿಸ್ಟಮ್ ದೇಣಿಗೆ ನೀಡಿದರು,
ಹಸೀನ ಸಮುದ್ರಿ ಅವರ ಈ ಒಂದು ಕಾರ್ಯಕ್ಕೆ, ಧಾರವಾಡ ಗ್ರಾಮೀಣ ಬಿಇಒ ಆರ್ ಆರ್ ಸದಲಗಿ, ಉರ್ದು ಸಿ ಆರ್ ಪಿ ಟಿ ಜಿ ಸೌದಾಗರ ಶಾಲೆಯ ಶಾಲಾಭಿವೃದ್ದಿ ಸಮಿತಿಯ ಅದ್ಯಕ್ಷರಾದ ಮೌಲಾಸಾಬ ದೊಡಮನಿ, ಮುಖ್ಯ ಶಿಕ್ಷಕಿ ಬಿ ಎಂ ಸುತಾರ, ಎಲ್ ಐ ಲಕ್ಕಮ್ಮನವರ ಕೆ ಎಂ ಶಿವಳ್ಳಿ ಮುಂತಾದವರು ಹರ್ಷ ವ್ಯಕ್ತಪಡಿಸಿದರು.