Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ನಾಪತ್ತೆಯಾಗಿದ್ದ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷರನ್ನು ಪತ್ತೆ ಮಾಡಿದ ಪೋಲಿಸರು…!! ನನ್ನ ಪತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದ ಪ್ರಭಾಕರ ಪತ್ನಿ…

Posted on July 22, 2023July 22, 2023 By Pulic Today No Comments on ನಾಪತ್ತೆಯಾಗಿದ್ದ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷರನ್ನು ಪತ್ತೆ ಮಾಡಿದ ಪೋಲಿಸರು…!! ನನ್ನ ಪತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದ ಪ್ರಭಾಕರ ಪತ್ನಿ…
Share to all

ನಾಪತ್ತೆಯಾಗಿದ್ದ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷರನ್ನು ಪತ್ತೆ ಮಾಡಿದ ಪೋಲಿಸರು…!!

ನನ್ನ ಪತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದ ಪ್ರಭಾಕರ ಪತ್ನಿ…

ಶಿವಮೊಗ್ಗ: ನಾಪತ್ತೆಯಾಗಿದ್ದ ಎನ್.ಪಿ.ಎಸ್. ನೌಕರರ ಸಂಘದ ಶಿವಮೊಗ್ಗ ತಾಲೂಕು ಶಾಖೆ ಅಧ್ಯಕ್ಷ ಪ್ರಭಾಕ‌ರ ಪತ್ತೆಯಾಗಿದ್ದಾರೆ.

ಶಿವಮೊಗ್ಗ ತಾಲೂಕು ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಪ್ರಭಾಕರ್ ಜುಲೈ 19ರಂದು ಸಂದೇಶ ರವಾನಿಸಿ ನಾಪತ್ತೆಯಾಗಿದ್ದರು. ಬದುಕಿಗೆ ವಿದಾಯ ಹೇಳುತ್ತಿರುವುದಾಗಿ ಎನ್‌ಪಿಎಸ್ ಹೋರಾಟ ಸಮಿತಿಯ ವಾಟ್ಸಾಪ್ ಗ್ರೂಪ್ ನಾಪತ್ತೆಯಾಗಿದ್ದರು. ಸಂದೇಶ ಹಾಕಿ ತಮ್ಮ ಕಾರ್ ಕಾರ್ಕಳದಲ್ಲಿ ಬಿಟ್ಟು ಅವರು ಹುಬ್ಬಳ್ಳಿಗೆ ಹೋಗಿದ್ದರು. ನಂತರ ತಮ್ಮ ಕುಟುಂಬದವರ ಸಂಪರ್ಕಕ್ಕೆ ಬಂದಿದ್ದ ಪ್ರಭಾಕರ್ ಹುಬ್ಬಳ್ಳಿ ನಗರದಿಂದ ದಾವಣಗೆರೆಗೆ ಬಂದಿದ್ದರು. ದಾವಣಗೆರೆಯಲ್ಲಿ ಅವರನ್ನು ವಶಕ್ಕೆ ಪಡೆದ ಪೊಲೀಸರು ಶಿವಮೊಗ್ಗಕ್ಕೆ ಕರೆದುಕೊಂಡು ಬಂದಿದ್ದಾರೆ.

ಶಿವಮೊಗ್ಗದ ಕೋಟೆ ಠಾಣೆಗೆ ಪ್ರಭಾಕರನನ್ನು
ಕರೆದುಕೊಂಡು ಬರಲಾಗಿದ್ದು, ವಿಚಾರಣೆ ನಡೆಸಲಾಗಿದೆ
ಎಂದು ಹೇಳಲಾಗುತ್ತಿದೆ.ಪೋಲಿಸರ್ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿದೆ..

P Views: 24
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:ನಾಪತ್ತೆಯಾಗಿದ್ದ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷರನ್ನು ಪತ್ತೆ ಮಾಡಿದ ಪೋಲಿಸರು...!! ತಮ್ನ ಪತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದ ಪ್ರಭಾಕರ ಪತ್ನಿ...

Post navigation

Previous Post: ಸನ್ಮಾನ್ಯ ಮಧು ಬಂಗಾರಪ್ಪ  ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಕರ್ನಾಟಕ ಸರ್ಕಾರ ಬೆಂಗಳೂರು. ಸನ್ಮಾನ್ಯ C.S ಷಡಕ್ಷರಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದರಾಜ್ಯಾಧ್ಯಕ್ಷರು ಬೆಂಗಳೂರು ರಾಜ್ಯಾಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ.ಮತ್ತು ಪ್ರೌಢ ಶಾಲಾ ಶಿಕ್ಷಕರ ಸಂಘ ಬೆಂಗಳೂರು
Next Post: ಶಿಕ್ಷಕಿ ಉಮಾದೇವಿ ತೋಟಗಿ ಅವರು ಬರೆದಿರುವ ಕವನ ‘ಪರಿಣಾಮ’

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ
  • ಹಲವು ಬೇಡಿಕೆ ಹೊತ್ತು ಬೆಂಗಳೂರಿನತ್ತ ಹೊರಟ ಗ್ರಾಮೀಣ ಶಿಕ್ಷಕರ ಸಂಘ…
  • ಸುಳ್ಳ ಗ್ರಾಮದ ಸಿದ್ಧಾರೂಢ ಮಠದಲ್ಲಿ ಶ್ರಾವಣ ಮಾಸದ ಮಂಗಲೋತ್ಸವ ಕಾರ್ಯಕ್ರಮ..

Copyright © 2023 Public Today.

Powered by PressBook WordPress theme