Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಬೆರೆ ಶಾಲೆಗೆ ವರ್ಗಾವಣೆಗೊಂಡಿದಕ್ಕೆ ಖಿನ್ನತೆಗೆ ಒಗಾಗಿ ಶಿಕ್ಷಕಿ ಸಾವು!! ಬೆರೆ ಶಾಲೆಗೆ ವರ್ಗಾವಣೆ ಮಾಡದಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದ ಶಿಕ್ಷಕಿ..

Posted on July 24, 2023 By Pulic Today No Comments on ಬೆರೆ ಶಾಲೆಗೆ ವರ್ಗಾವಣೆಗೊಂಡಿದಕ್ಕೆ ಖಿನ್ನತೆಗೆ ಒಗಾಗಿ ಶಿಕ್ಷಕಿ ಸಾವು!! ಬೆರೆ ಶಾಲೆಗೆ ವರ್ಗಾವಣೆ ಮಾಡದಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದ ಶಿಕ್ಷಕಿ..
Share to all

ಖಿನ್ನತೆಗೆ ಒಳಗಾಗಿ ಶಿಕ್ಷಕಿ ಸಾವು

ಕೆಜಿಎಫ್:

ಕೆಜಿಎಫ್‌ನ ತಮಿಳು – ಶಿಕ್ಷಕಿಯೊಬ್ಬರನ್ನು ಶ್ರೀನಿವಾಸಪುರ ತಾಲೂಕಿಗೆ ವರ್ಗಾವಣೆಗೊಳಿಸಿದ ಹಿನ್ನೆಲೆಯಲ್ಲಿ ನೌಕರಿಗೆ ಹಾಜರಾಗಲು ಹೋಗಿದ್ದ ಶಿಕ್ಷಕಿ ನಿರ್ಮಲಾಕುಮಾರಿ ಮಾರ್ಗ ಮಧ್ಯೆಯೇ ಖಿನ್ನತೆಗೆ ಒಳಗಾಗಿ ಶನಿವಾರ ಸಾವನ್ನಪ್ಪಿದ್ದಾರೆ. ಕೆಜಿಎಫ್‌ನ ಎಲ್ಲ ತಮಿಳು ಶಾಲೆಗಳಿಗೆ ಹಾಜರಾತಿ ಕಡಿಮೆ ಯಾದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿದ್ದ ಖಾಲಿ ತಮಿಳು ಶಿಕ್ಷಕರನ್ನು ಕೌನ್ಸಿಲಿಂಗ್ ಮುಖಾಂತರ ಜಿಲ್ಲೆಯಲ್ಲಿ ಇರುವ ಸ್ಥಳಗಳಿಗೆ ಡಿಡಿಪಿಐ ವರ್ಗಾವಣೆಗೊಳಿಸಿದ್ದರು. ಅದರಂತೆ ನಿರ್ಮಲಾಕುಮಾರಿಯನ್ನು ಶ್ರೀನಿವಾಸಪುರ ತಾಲೂಕಿನ ಸೋಮಯಾಜಲು ಹಳ್ಳಿಯ ಸರಕಾರಿ ಶಾಲೆಗೆ ವರ್ಗಾವಣೆಗೊಳಿಸಿದ್ದರು.

ಶಿಕ್ಷಕಿ ನಿರ್ಮಲಾಕುಮಾರಿ ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಮೈಸೂರಿನ ಆಸ್ಪತ್ರೆಯಲ್ಲಿ ಕಿಡ್ನಿಯ ಕಸಿ ಮಾಡಿಸಿಕೊಂಡಿದ್ದರು. ವರ್ಗಾವಣೆ ಸಂದರ್ಭದಲ್ಲಿ ಅವರು, ತಮ್ಮ ಆರೋಗ್ಯದ ಸಮಸ್ಯೆ ಕುರಿತು ಆಸ್ಪತ್ರೆಯ ದಾಖಲೆಗಳನ್ನು ನೀಡಿ ವರ್ಗಾವಣೆ ಬೇಡವೆಂದು ಶಿಕ್ಷಣ ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ, ಅಧಿಕಾರಿಗಳು ಇದನ್ನು ಪರಿಗಣಿಸದೆ ವರ್ಗಾವಣೆಗೊಳಿಸಿದ್ದರು ಕುರಿತು ಈ ಪ್ರತಿಕ್ರಿಯಿಸಿರುವ ಕೆಜಿಎಫ್ ಬಿಇಒ ಚಂದ್ರ ಶೇಖರ್, ಪ್ಲುಪಿಲ್ ಟೀಚರ್ ರೇಶಿಯೋ (ಪಿಟಿಆರ್ ) ಆಧಾರ ದಲ್ಲಿ ಹೆಚ್ಚುವರಿ ಶಿಕ್ಷಕರನ್ನು ವರ್ಗಾಯಿಸಲಾಗಿದ್ದು, ವರ್ಗಾ ಯಿಸಿದ ಸ್ಥಳಕ್ಕೆ ಹೋಗಲೇಬೇಕಾಗುತ್ತದೆ. ಇಡೀ ರಾಜ್ಯಕ್ಕೆಲ್ಲ ಅನ್ವಯಿಸುವ ಹಾಗೆ ವರ್ಗಾವಣೆ ನೀತಿ ಜಾರಿಗೊಳಿಸಿದ್ದು, ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

P Views: 26
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:ಬೆರೆ ಶಾಲೆಗೆ ವರ್ಗಾವಣೆಗೊಂಡಿದಕ್ಕೆ ಖಿನ್ನತೆಗೆ ಒಗಾಗಿ ಶಿಕ್ಷಕಿ ಸಾವು!! ಬೆರೆ ಶಾಲೆಗೆ ವರ್ಗಾವಣೆ ಮಾಡದಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದ ಶಿಕ್ಷಕಿ..

Post navigation

Previous Post: ಹಿರಿಯ ಸಾಹಿತಿ ಡಾ.ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದ ಮೂಲಕ ರಾಜ್ಯಮಟ್ಟದ ಪ್ರಶಸ್ತಿಗೆ ಹೆಸರು ಆಹ್ವಾನ
Next Post: ನಾಳೆಯೂ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme