Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಶಿಕ್ಷಕರಿಗೆ ಗುಡ್ ನ್ಯೂಸ್… ಶೀಘ್ರವೇ  ಶಿಕ್ಷಕರಿಗೆ ಬಿ.ಎಲ್.ಓ ಕೆಲಸದಿಂದ ಮುಕ್ತಿ!!!

Posted on July 26, 2023July 26, 2023 By Pulic Today No Comments on ಶಿಕ್ಷಕರಿಗೆ ಗುಡ್ ನ್ಯೂಸ್… ಶೀಘ್ರವೇ  ಶಿಕ್ಷಕರಿಗೆ ಬಿ.ಎಲ್.ಓ ಕೆಲಸದಿಂದ ಮುಕ್ತಿ!!!
Share to all

ಶಿಕ್ಷಕರಿಗೆ ಗುಡ್ ನ್ಯೂಸ್…

ಶೀಘ್ರವೇ  ಶಿಕ್ಷಕರಿಗೆ ಬಿ.ಎಲ್.ಓ ಕೆಲಸದಿಂದ ಮುಕ್ತಿ!!!

ಬೆಂಗಳೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಿತೇಶ್ ಕುಮಾರ್ ಸಿಂಗ್ (IAS) ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಅವರ ನೇತೃತ್ವದಲ್ಲಿ ಭೇಟಿ ಮಾಡಲಾಯಿತು.

1) ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಬಿ.ಎಲ್.ಓ ಕೆಲಸಗಳಿಗೆ ಶಿಕ್ಷಕರನ್ನು ನಿಯೋಜಿಸಿರುವ ಆದೇಶವನ್ನು ರದ್ದುಗೊಳಿಸುವಂತೆ ವಿನಂತಿಸಲಾಯಿತು. ಮಾನ್ಯ ಪ್ರಧಾನ ಕಾರ್ಯದರ್ಶಿಗಳು ಆಯುಕ್ತರಿಗೆ ಆದೇಶವನ್ನು ಹೊರಡಿಸಲು ನಿರ್ದೇಶನವನ್ನು ನೀಡಲಾಗಿದ್ದು ಬಿ.ಎಲ್.ಓ ಕೆಲಸದಿಂದ ಶಿಕ್ಷಕರನ್ನು ಮುಕ್ತಗೊಳಿಸಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

2) ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಕ್ಷಣ ಸಚಿವ ಸಂಪುಟಕ್ಕೆ ಮಂಡಿಸಲು ವಿನಂತಿಸಲಾಯಿತು. ಮಾನ್ಯ ಸಚಿವರೊಂದಿಗೆ ಚರ್ಚಿಸಿ ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಿದರು. 3) ವರ್ಗಾವಣಾ ಪ್ರಕ್ರಿಯೆಗಳು ಮುಗಿದ ತಕ್ಷಣ ಮುಖ್ಯ ಗುರುಗಳಿಗೆ ಮತ್ತು ಹಿರಿಯ ಮುಖ್ಯ ಗುರುಗಳಿಗೆ ಬಡ್ತಿ ಕೊಡಲು ವಿನಂತಿಸಲಾಯಿತು.

ಈ ಸಂದರ್ಭದಲ್ಲಿ

ಚಂದ್ರಶೇಖರ ನುಗ್ಗ ರಾಜ್ಯ ಪ್ರಧಾನ ಕಾರ್ಯದರ್ಶಿಗಳು

ಕೆ ನಾಗೇಶ ರಾಜ್ಯಾಧ್ಯಕ್ಷರು..

ವಿಜಯನಗರ ಜಿಲ್ಲಾಧ್ಯಕ್ಷರಾದ ಬಸವರಾಜ ಸಂಗಪ್ಪನವರ, ಚಿಕ್ಕೋಡಿ ಜಿಲ್ಲಾಧ್ಯಕ್ಷರಾದ ಸಿದ್ರಾಮ ಲೋಕನ್ನವರ ಹಾಗೂ ರಾಜ್ಯ ಸಂಘದ ಪದಾಧಿಕಾರಿಗಳಾದ ಡಿ ಚಿ ಕಲಾರಕೊಪ್ಪ ಅವರು ಉಪಸ್ಥಿತರಿದ್ದರು.

P Views: 171
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಧ್ಯಕ್ಷ ಹಾಗೂ ಕಾರ್ಯದರ್ಶಿಗಳೇ., ಶಿಕ್ಷಕರಿಗೆ ಗುಡ್ ನ್ಯೂಸ್... ಶೀಘ್ರವೇ  ಶಿಕ್ಷಕರಿಗೆ ಬಿ.ಎಲ್.ಓ ಕೆಲಸದಿಂದ ಮುಕ್ತಿ!!!

Post navigation

Previous Post: ಗೃಹಲಕ್ಷ್ಮೀ ಯೋಜನೆ: ಹಣ ಪಡೆದರೆ ಕ್ರಿಮಿನಲ್ ಮೊಕದ್ದಮೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Next Post: BIG BREKKING NEWS: ಜುಲೈ 27 ಹಾಗೂ 28 ರಂದು ಎರಡು ದಿನ ಶಾಲೆಗಳಿಗೆ ರಜೆ ಘೋಷಣೆ: ಕೆಲ ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme