Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಶಿಕ್ಷಕರಿಂದ ಲೈಂಗೀಕ ಕಿರುಕುಳ ಆರೋಪ : ಸೇವೆಯಿಂದ ಶಿಕ್ಷಕ ಅಮಾನತ್.. ಕರ್ತವ್ಯಲೋಪ,ದುರ್ನನಡತೆ ಹಿನ್ನಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕ ಅಮಾನತ್ ಮಾಡಿ ಆದೇಶ ಮಾಡಿದ ಡಿಡಿಪಿಐ…

Posted on August 1, 2023 By Pulic Today No Comments on ಶಿಕ್ಷಕರಿಂದ ಲೈಂಗೀಕ ಕಿರುಕುಳ ಆರೋಪ : ಸೇವೆಯಿಂದ ಶಿಕ್ಷಕ ಅಮಾನತ್.. ಕರ್ತವ್ಯಲೋಪ,ದುರ್ನನಡತೆ ಹಿನ್ನಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕ ಅಮಾನತ್ ಮಾಡಿ ಆದೇಶ ಮಾಡಿದ ಡಿಡಿಪಿಐ…
Share to all

ಶಿಕ್ಷಕರಿಂದ ಲೈಂಗೀಕ ಕಿರುಕುಳ ಆರೋಪ : ಸೇವೆಯಿಂದ ಶಿಕ್ಷಕ ಅಮಾನತ್..

ಕರ್ತವ್ಯಲೋಪ,ದುರ್ನನಡತೆ ಹಿನ್ನಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕ ಅಮಾನತ್ ಮಾಡಿ ಆದೇಶ ಮಾಡಿದ ಡಿಡಿಪಿಐ…

ಕರ್ತವ್ಯಲೋಪ, ದುರ್ನಡತೆ ಹಿನ್ನೆಲೆಯಲ್ಲಿ ಬಸವಕಲ್ಯಾಣ ತಾಲ್ಲೂಕಿನ ಕಾಂಬಳೆವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಅಶೋಕ ರೆಡ್ಡಿ ಹುಡೆ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಷಾ ಅವರು ಸೋಮವಾರ ಅಮಾನತುಗೊಳಿಸಿದ್ದಾರೆ.

ಅಶೋಕ ರೆಡ್ಡಿ ಅವರು ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಕರ್ನಾಟಕ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ಶಾಲೆಯ ನೋಡಲ್‌ ಅಧಿಕಾರಿ ಕೂಡ ಆಗಿದ್ದಾರೆ.
ವಸತಿ ಶಾಲೆಯ ಮೇಲ್ವಿಚಾರಕಿ ಸುನೀತಾ ರಾಜಕುಮಾರ ನಾರಾಯಣಪೇಟಕರ ಅವರಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂಬ ದೂರು ಆಧರಿಸಿ ಜು. 27ರಂದು ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅಧಿಕಾರಿಗಳನ್ನು ಶಾಲೆಗೆ ಕಳುಹಿಸಿ ವರದಿ ಪಡೆಯಲಾಗಿದೆ.

ಅಶೋಕ ರೆಡ್ಡಿ ಅವರು ಕರ್ತವ್ಯಲೋಪ, ದುರ್ನಡತೆಯಿಂದ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅವರ ವಿರುದ್ಧ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಾವಳಿ 2021ರ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಸಲೀಂ ಪಾಷಾ ತಿಳಿಸಿದ್ದಾರೆ.

P Views: 51
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:ದುರ್ನನಡತೆ ಹಿನ್ನಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕ ಅಮಾನತ್ ಮಾಡಿ ಆದೇಶ ಮಾಡಿದ ಡಿಡಿಪಿಐ..., ಶಿಕ್ಷಕರಿಂದ ಲೈಂಗೀಕ ಕಿರುಕುಳ ಆರೋಪ : ಸೇವೆಯಿಂದ ಶಿಕ್ಷಕ ಅಮಾನತ್.. ಕರ್ತವ್ಯಲೋಪ

Post navigation

Previous Post: ಚಿತ್ರಕಲೆಗೆ ವಿಶ್ವಭಾಷೆಯ ಹಿರಿಮೆ ಇದೆ’ ಬೆಳಗಾವಿ ವಿಭಾಗ ಮಟ್ಟದ ಚಿತ್ರಕಲಾ ಶಿಕ್ಷಕರ 5 ದಿನಗಳ ಕಲಾಕೃತಿ ರಚನಾ ಕಾರ್ಯಗಾರದ ಉದ್ಘಾಟನೆ.
Next Post: ಶಿಕ್ಷಕರ ಬಿಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು:ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಿದ ಗ್ರಾಮಸ್ಥರು. ಬಾವುಕ ಕ್ಷಣಗಳಿಗೆ ಸಾಕ್ಷಿಯಾದ ಸರಕಾರಿ ಶಾಲೆಯ ಶಿಕ್ಷಕರ ಬಿಳ್ಕೊಡುಗೆ ಸಮಾರಂಭ…

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ

Copyright © 2023 Public Today.

Powered by PressBook WordPress theme