Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಶಿಕ್ಷಕರ ಬಿಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು:ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಿದ ಗ್ರಾಮಸ್ಥರು. ಬಾವುಕ ಕ್ಷಣಗಳಿಗೆ ಸಾಕ್ಷಿಯಾದ ಸರಕಾರಿ ಶಾಲೆಯ ಶಿಕ್ಷಕರ ಬಿಳ್ಕೊಡುಗೆ ಸಮಾರಂಭ…

Posted on August 2, 2023 By Pulic Today No Comments on ಶಿಕ್ಷಕರ ಬಿಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು:ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಿದ ಗ್ರಾಮಸ್ಥರು. ಬಾವುಕ ಕ್ಷಣಗಳಿಗೆ ಸಾಕ್ಷಿಯಾದ ಸರಕಾರಿ ಶಾಲೆಯ ಶಿಕ್ಷಕರ ಬಿಳ್ಕೊಡುಗೆ ಸಮಾರಂಭ…
Share to all

ಶಿಕ್ಷಕರ ಬಿಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು:ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಿದ ಗ್ರಾಮಸ್ಥರು.

ಬಾವುಕ ಕ್ಷಣಗಳಿಗೆ ಸಾಕ್ಷಿಯಾದ ಸರಕಾರಿ ಶಾಲೆಯ ಶಿಕ್ಷಕರ ಬಿಳ್ಕೊಡುಗೆ ಸಮಾರಂಭ…

ತುಮಕೂರು ತಾಲೂಕಿನ ಶಿರಾವರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸತತ 35 ವರ್ಷದಿಂದ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದ ಟಿ ನರಸಿಂಹಮೂರ್ತಿ ಅವರು ಇಂದು ನಿವೃತ್ತಿ ಹೊಂದಿದ್ದಾರೆ. ಈ ಹಿನ್ನೆಲೆ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳು ಶಿಕ್ಷಕರನ್ನು ಬೆಳ್ಳಿ ರಥದಲ್ಲಿ ಕುರಿಸಿ ಊರ ತುಂಬ ಮೆರವಣಿಗೆ ಮಾಡುವ ಮೂಲಕ ಬೀಳ್ಕೊಡುಗೆ ನೀಡಿದ್ದಾರೆ.

ನರಸಿಂಹಮೂರ್ತಿ ಗರಡಿಯಲ್ಲಿ ಕಲಿತ ಸಾವಿರಾರು ಜನರು ಸಾಫ್ಟ್‌ವೇರ್ ಇಂಜಿನಿಯರ್, ಡಾಕ್ಟರ್, ರಾಜಕಾರಣಿಗಳು, ದೇಶ ವಿದೇಶಗಳಲ್ಲಿ ಹಲವು ಕೆಲಸಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂತಹ ನೆಚ್ಚಿನ ಶಿಕ್ಚಕನಿಗೆ ಕೊಟ್ಟ ಅದ್ದೂರಿ ಬೀಳ್ಕೊಡುಗೆ ಸನ್ಮಾನಕ್ಕೆ ಮನಸೋತ ಶಿಕ್ಷಕ ನರಸಿಂಹಮೂರ್ತಿ ಆ ಗ್ರಾಮಸ್ಥರ ಪ್ರೀತಿಗೆ ಭಾವುಕರಾಗಿ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡರೆ ಇಂತಹ ಸನ್ಮಾನಗಳು ಎಲ್ಲರಿಗೂ ಸಿಗುತ್ತೆ ಎಂದಿದ್ದಾರೆ.

ತನ್ನ ಶಿಕ್ಷಕ ತಮ್ಮ ಶಾಲೆಯನ್ನ ಬಿಟ್ಟು ಹೋಗುತ್ತಿರುವುದಕ್ಕೆ ಆ ಗ್ರಾಮಸ್ಥರೆಲ್ಲಾ ಭಾವುಕರಾಗಿದ್ದಾರೆ. ಮುಂದೆ ಇಂತಹ ಶಿಕ್ಷಕರು ನಮ್ಮ ಶಾಲೆಗೆ ಸಿಗಲಿ ಎನ್ನುವ ಮೂಲಕ ಶಿಕ್ಷಕರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಆಶಿಸಿದ್ದಾರೆ.

ನರಸಿಂಹಮೂರ್ತಿ ಗರಡಿಯಲ್ಲಿ ಕಲಿತ ಸಾವಿರಾರು ಜನರು ಸಾಫ್ಟ್‌ವೇರ್ ಇಂಜಿನಿಯರ್, ಡಾಕ್ಟರ್, ರಾಜಕಾರಣಿಗಳು, ದೇಶ ವಿದೇಶಗಳಲ್ಲಿ ಹಲವು ಕೆಲಸಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂತಹ ನೆಚ್ಚಿನ ಶಿಕ್ಚಕನಿಗೆ ಕೊಟ್ಟ ಅದ್ದೂರಿ ಬೀಳ್ಕೊಡುಗೆ ಸನ್ಮಾನಕ್ಕೆ ಮನಸೋತ ಶಿಕ್ಷಕ ನರಸಿಂಹಮೂರ್ತಿ ಆ ಗ್ರಾಮಸ್ಥರ ಪ್ರೀತಿಗೆ ಭಾವುಕರಾಗಿ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡರೆ ಇಂತಹ ಸನ್ಮಾನಗಳು ಎಲ್ಲರಿಗೂ ಸಿಗುತ್ತೆ ಎಂದಿದ್ದಾರೆ.

P Views: 136
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:ಶಿಕ್ಷಕರ ಬಿಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು:ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಿದ ಗ್ರಾಮಸ್ಥರು. ಬಾವುಕ ಕ್ಷಣಗಳಿಗೆ ಸಾಕ್ಷಿಯಾದ ಸರಕಾರಿ ಶಾಲೆಯ ಶಿಕ್ಷಕರ ಬಿಳ್ಕೊಡುಗೆ ಸಮಾರಂಭ...

Post navigation

Previous Post: ಶಿಕ್ಷಕರಿಂದ ಲೈಂಗೀಕ ಕಿರುಕುಳ ಆರೋಪ : ಸೇವೆಯಿಂದ ಶಿಕ್ಷಕ ಅಮಾನತ್.. ಕರ್ತವ್ಯಲೋಪ,ದುರ್ನನಡತೆ ಹಿನ್ನಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕ ಅಮಾನತ್ ಮಾಡಿ ಆದೇಶ ಮಾಡಿದ ಡಿಡಿಪಿಐ…
Next Post: ಶಾಲಾ ಪ್ರವೇಶಕ್ಕೆ ಮಕ್ಕಳಿಗೆ ಆಧಾರ್ ಕಡ್ಡಾಯವಲ್ಲ : ಕೇಂದ್ರದಿಂದ ಸ್ಪಷ್ಟನೆ

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme