Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ತಾಲೂಕು ದಂಡಾಧಿಕಾರಿಗಳಾದ ಎಂ.ಎನ್.ಹೆಗ್ಗನ್ನವರ ಅವರಿಗೆ ಶಿಕ್ಷಕರ ಸಂಘಟನೆಯಿಂದ ಗೌರವ ಸನ್ಮಾನ.

Posted on August 5, 2023 By Pulic Today No Comments on ತಾಲೂಕು ದಂಡಾಧಿಕಾರಿಗಳಾದ ಎಂ.ಎನ್.ಹೆಗ್ಗನ್ನವರ ಅವರಿಗೆ ಶಿಕ್ಷಕರ ಸಂಘಟನೆಯಿಂದ ಗೌರವ ಸನ್ಮಾನ.
Share to all

ತಾಲೂಕು ದಂಡಾಧಿಕಾರಿಗಳಾದ ಎಂ.ಎನ್.ಹೆಗ್ಗನ್ನವರ ಅವರಿಗೆ ಶಿಕ್ಷಕರ ಸಂಘಟನೆಯಿಂದ ಗೌರವ ಸನ್ಮಾನ.

ಸವದತ್ತಿಃ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸವದತ್ತಿ ತಾಲೂಕು ಘಟಕದ ವತಿಯಿಂದ ಸವದತ್ತಿ ತಾಲೂಕಿನ ತಾಲೂಕು ದಂಡಾಧಿಕಾರಿಗಳಾಗಿ ಇತ್ತೀಚಿಗೆ ಅಧಿಕಾರ ಸ್ವೀಕರಿಸಿದ ಶ್ರೀ ಮಲ್ಲಿಕಾರ್ಜುನ ಹೆಗ್ಗನ್ನವರ ಅವರಿಗೆ ಗೌರವ ಸನ್ಮಾನಗೈಯುವ ಮೂಲಕ ಸ್ವಾಗತ ಕೋರಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕಿರಣ ಕುರಿ. ಗೌರವಾಧ್ಯಕ್ಷರಾದ ಎಂ.ಎಸ್.ಹೊಂಗಲ. ಪದಾಧಿಕಾರಿಗಳಾದ ಎಂ.ಎಂ.ನರೇಂದ್ರ.ಪ್ರೇಮಾ ಹಲಕಿ.ನಿರಂಜನ ಮೆಳವಂಕಿ.ಡಿ.ಎ.ಮೇಟಿ.ಪ್ರಕಾಶ ಹೆಮ್ಮರಡಿ..ಐ.ಎಂ.ಬಾರೀಗಿಡದ.ಅನಂತ ಜವಳಿ.ಶಿಲ್ಲೇದಾರ.ಎಸ್.ಎಸ್.ಪಾಶ್ಚಾಪೂರ..ರಮೇಶ ಚಿಕ್ಕುಂಬಿ.ಬಿ.ಐ.ಇ.ಆರ್.ಟಿ ಗಳಾದ ವೈ.ಬಿ.ಕಡಕೋಳ.ಕಂಪ್ಯೂಟರ್ ಪ್ರೋಗ್ರಾಮರ್ ಮಲ್ಲಿಕಾರ್ಜುನ ಹೂಲಿ. ಶಿಕ್ಷಕರಾದ ಪ್ರಶಾಂತ.ಹಂಪಣ್ಣವರ. ಟಿ.ಆರ್..ಏಗನಗೌಡರ.ಸಿ.ಆರ್.ಪಿ ಗಳಾದ ಮಂಜುನಾಥ ಗಡೇಕಾರ.ರವಿ ನಲವಡೆ.ಮೊದಲಾದವರು ಉಪಸ್ಥಿತರಿದ್ದರು

P Views: 227
Headlines, ಮುಖ್ಯಾಂಶಗಳು, ರಾಷ್ರ್ಟೀಯ Tags:ತಾಲೂಕು ದಂಡಾಧಿಕಾರಿಗಳಾದ ಎಂ.ಎನ್.ಹೆಗ್ಗನ್ನವರ ಅವರಿಗೆ ಶಿಕ್ಷಕರ ಸಂಘಟನೆಯಿಂದ ಗೌರವ ಸನ್ಮಾನ.

Post navigation

Previous Post: ಉಡುಪಿ ಮಾದರಿಯಲ್ಲೇ ಹುಬ್ಬಳ್ಳಿಯ ಪ್ರತಿ಼ಷ್ಠಿತ ಕಾಲೇಜಿನಲ್ಲಿ ಹುಡುಗಿಯರ ಅಶ್ಲೀಶ ಪೋಟೊ ಅಪಲೋಡ್..
Next Post: ತಾಲೂಕು ದಂಡಾಧಿಕಾರಿಗಳಾದ ಎಂ.ಎನ್.ಹೆಗ್ಗನ್ನವರ ಅವರಿಗೆ ಶಿಕ್ಷಕರಿಂದ ಗೌರವ ಸನ್ಮಾನ.

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme