Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಇಂಥಹ ಶಿಕ್ಷಕನನ್ನು ಏನ ಮಾಡಬೇಕು ಅಂತ ನೀವೆ ‌ಹೇಳಿ… ಪಾಠ ಮಾಡುತ್ತಿದ್ದ ಶಾಲೆಯ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿ ಸದ್ಯ ಪೋಲಿಸರ್ ಅತಿಥಿಯಾಗಿದ್ದಾನೆ..

Posted on August 7, 2023 By Pulic Today No Comments on ಇಂಥಹ ಶಿಕ್ಷಕನನ್ನು ಏನ ಮಾಡಬೇಕು ಅಂತ ನೀವೆ ‌ಹೇಳಿ… ಪಾಠ ಮಾಡುತ್ತಿದ್ದ ಶಾಲೆಯ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿ ಸದ್ಯ ಪೋಲಿಸರ್ ಅತಿಥಿಯಾಗಿದ್ದಾನೆ..
Share to all

ಇಂಥಹ ಶಿಕ್ಷಕನನ್ನು ಏನ ಮಾಡಬೇಕು ಅಂತ ನೀವೆ ‌ಹೇಳಿ…

ಪಾಠ ಮಾಡುತ್ತಿದ್ದ ಶಾಲೆಯ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿ ಸದ್ಯ ಪೋಲಿಸರ್ ಅತಿಥಿಯಾಗಿದ್ದಾನೆ..

ಕೋಲಾರ : ಶಿಕ್ಷಕನಾಗಿ ಖಾಸಗಿ ಶಾಲೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ತನ್ನ ವಿದ್ಯಾರ್ಥಿನಿಗೆ ನಿರಂತರ ಲೈಂಗಿಕ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿರುವ ಘಟನೆ ಶ್ರೀನಿವಾಸಪುರದಲ್ಲಿ ನಡೆದಿದೆ. ಶಿಕ್ಷಕ ಶಿವಕುಮಾರ್‌ (33) ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ತೆಯು ಈತ ಬೋಧಿಸುತ್ತಿದ್ದ ಶಾಲೆಯಲ್ಲೇ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಈಗ ಆಕೆ ಐದು ತಿಂಗಳ ಗರ್ಭಿಣಿಯಾಗಿದ್ದು, ಇತ್ತೀಚಿಗಷ್ಟೇ ಶಿಕ್ಷಕನ ಕೃತ್ಯ ಬಯಲಾಗಿದೆ. ಬಳಿಕ ಪೋಷಕರು ಗೌನಿಪಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಶಿಕ್ಷಕನ ವಿರುದ್ಧ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

P Views: 1,187
Headlines, ಮುಖ್ಯಾಂಶಗಳು, ರಾಷ್ರ್ಟೀಯ Tags:ಇಂಥಹ ಶಿಕ್ಷಕನನ್ನು ಏನ ಮಾಡಬೇಕು ಅಂತ ನೀವೆ ‌ಹೇಳಿ... ಪಾಠ ಮಾಡುತ್ತಿದ್ದ ಶಾಲೆಯ ವಿದ್ಯಾರ್ಥಿನಿಯನ್ನು ಗರ್ಭಿಣಿ ಮಾಡಿ ಸದ್ಯ ಪೋಲಿಸರ್ ಅತಿಥಿಯಾಗಿದ್ದಾನೆ..

Post navigation

Previous Post: ಸವದತ್ತಿ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಮೋಹನ ದಂಡಿನ ಅಧಿಕಾರ ಸ್ವೀಕರಿಸಿದ ಕ್ಷಣಗಳ ವರದಿ
Next Post: ಅನುಕಂಪದ ಆಧಾರದ ಮೇಲೆ ನೇಮಕಾತಿ ನೀರಿಕ್ಷೆಯಲ್ಲಿದ್ದವರಿಗೆ ನಿರಾಸೆ ಮೂಡಿಸಿದ ರಾಜ್ಯ ಸರಕಾರ

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme