Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯಂತೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಮೊತ್ತ 10 ಸಾವಿರ ರೂಪಾಯಿಂದ 25 ಸಾವಿರ ರೂಪಾಯಿಗಳಿಗೆ ಹೆಚ್ಚಳ.

Posted on August 10, 2023 By Pulic Today No Comments on ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯಂತೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಮೊತ್ತ 10 ಸಾವಿರ ರೂಪಾಯಿಂದ 25 ಸಾವಿರ ರೂಪಾಯಿಗಳಿಗೆ ಹೆಚ್ಚಳ.
Share to all

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯಂತೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಮೊತ್ತ 10 ಸಾವಿರ ರೂಪಾಯಿಂದ 25 ಸಾವಿರ ರೂಪಾಯಿಗಳಿಗೆ ಹೆಚ್ಚಳ.

ಬಹು ದಿನಗಳ ಬೇಡಿಕೆ ಹಾಗೂ ನಿರಂತರ ಪ್ರಯತ್ನದಿಂದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ನೀಡುವ ಗೌರವಧನದ ಮೊತ್ತವನ್ನು 10,000 ರೂಪಾಯಿ ಯಿಂದ 25,000 ರೂಪಾಯಿಗಳಿಗೆ ಏರಿಕೆ ಆಗಿದೆ ಎಂಬ ಸಂತಸದ ಸುದ್ದಿಯನ್ನು ತಮ್ಮ ಮುಂದೆ ಹಂಚಿಕೊಳ್ಳ ಬಯಸುತ್ತೇವೆ ಎಂದು ಚಂದ್ರಶೇಖರ ನುಗಲಿ ಅವರು ತಿಳಿಸದ್ದಾರೆ..

ಬಹುಮಾನದ ಮೊತ್ತವನ್ನು ಹೆಚ್ಚಿಸಲು ಸಹಕರಿಸಿದ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ ಅವರಿಗೆ ವಿಶೇಷವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ಅವರಿಗೆ ಶಿಕ್ಷಣ ಇಲಾಖೆಯ ಗೌರವಾನ್ವಿತ ಶಿಕ್ಷಣ ಇಲಾಖೆಯ ಮಾನ್ಯ ಪ್ರಧಾನ ಕಾರ್ಯದರ್ಶಿಗಳಿಗೆ, ಮಾನ್ಯ ಆಯುಕ್ತರಿಗೆ ಶಿಕ್ಷಕರ ಕಲ್ಯಾಣ ನಿಧಿಯ ಎಲ್ಲ ಗೌರವಾನ್ವಿತ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಸಮಯೋಚಿತ ಸಲಹೆ ಮತ್ತು ಅವರ ಪ್ರಾಮಾಣಿಕ ಪ್ರಯತ್ನದಿಂದ ಬಹುಮಾನದ ಮೊತ್ತ ಹೆಚ್ಚಿಗೆ ಆಗಿದೆ ಎಂಬ ಅಂಶವನ್ನು ರಾಜ್ಯದ ಸಮಸ್ತ ಶಿಕ್ಷಕರ ಗಮನಕ್ಕೆ ತರಬಯಸುತ್ತೇವೆ.

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರ ಶಾಲೆಯ ಅಭಿವೃದ್ಧಿಗಾಗಿ 50,000 ರೂಪಾಯಿಗಳ ಅನುದಾನ ಕೊಡುವ ಸಂಘದ ಮನವಿಯಂತೆ ಮುಂದುವರೆಸಲಾಗಿದೆ ಎಂಬ ಅಂಶವನ್ನು ಕೂಡ ರಾಜ್ಯದ ಸಮಸ್ತ ಶಿಕ್ಷಕರ ಗಮನಕ್ಕೆ ತರಬಯಸುತ್ತೇವೆ.

P Views: 48
Headlines, ಮುಖ್ಯಾಂಶಗಳು, ಶಿಕ್ಷಣ Tags:ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಧ್ಯಕ್ಷ ಹಾಗೂ ಕಾರ್ಯದರ್ಶಿಗಳೇ.

Post navigation

Previous Post: ಇಂಟರನ್ಯಾಶನಲ್ ಇನ್‍ಸ್ಟಿಟ್ಯೂಟ ಫಾರ್ ಪ್ಯಾಶನ್ ಡಿಸೈನ್ (ಐಎನ್‍ಐಎಫ್‍ಡಿ ) ಕಾಲೇಜಿನ ಪ್ರೆಶರ್ಸ್ ಡೇ -2023 ಕಾರ್ಯಕ್ರಮದ ಕುರಿತು ಒಂದು‌ ವರದಿ
Next Post: ಶಾಲೆಗೆ ಬಂದ ಅನುದಾನ ದುರುಪಯೋಗ: ಮುಖ್ಯ ಶಿಕ್ಷಕಕರನ್ನು ಅಮಾನತ್ ಮಾಡಿ ಆದೇಶ ಮಾಡಿದರು ಡಿಡಿಪಿಐ… ಏನಿದು ಪ್ರಕರಣ?ಎಷ್ಟು ಅನುದಾನ ದುರುಪಯೋಗವಾಗಿದೆ? ಎಂಬುದರ ಕಂಪ್ಲೀಟ್ ರೀಪೊರ್ಟ್ ಇಲ್ಲಿದೆ ನೋಡಿ..

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ
  • ಹಲವು ಬೇಡಿಕೆ ಹೊತ್ತು ಬೆಂಗಳೂರಿನತ್ತ ಹೊರಟ ಗ್ರಾಮೀಣ ಶಿಕ್ಷಕರ ಸಂಘ…
  • ಸುಳ್ಳ ಗ್ರಾಮದ ಸಿದ್ಧಾರೂಢ ಮಠದಲ್ಲಿ ಶ್ರಾವಣ ಮಾಸದ ಮಂಗಲೋತ್ಸವ ಕಾರ್ಯಕ್ರಮ..

Copyright © 2023 Public Today.

Powered by PressBook WordPress theme