Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಶಾಲಾ ಬಾಲಕಿಗೆ ಹಾವು ಕಚ್ಚಿ ಸಾವು!! ಉತ್ತಮ ಖೋ‌ ಖೋ ಪಟುವಾಗಿದ್ದ ಬಾಲಕಿ ಭಾಗ್ಯಶ್ರೀ..

Posted on August 12, 2023 By Pulic Today No Comments on ಶಾಲಾ ಬಾಲಕಿಗೆ ಹಾವು ಕಚ್ಚಿ ಸಾವು!! ಉತ್ತಮ ಖೋ‌ ಖೋ ಪಟುವಾಗಿದ್ದ ಬಾಲಕಿ ಭಾಗ್ಯಶ್ರೀ..
Share to all

ಶಾಲಾ ಬಾಲಕಿಗೆ ಹಾವು ಕಚ್ಚಿ ಸಾವು!! ಉತ್ತಮ ಖೋ‌ ಖೋ ಪಟುವಾಗಿದ್ದ ಬಾಲಕಿ ಭಾಗ್ಯಶ್ರೀ..

ಮನೆಯಲ್ಲಿ ಮಲಗಿದ್ದ ವೇಳೆ ಬಾಲಕಿಗೆ ಹಾವು ಕಚ್ಚಿ ಶಾಲಾ ಬಾಲಕಿ‌ ಸಾವು. ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಬಾಲಕಿ ಸಾವನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ನಡೆದಿದೆ.

ಮಟ್ಟಿಹಾಳ ಗ್ರಾಮದ ಭಾಗ್ಯಶ್ರೀ ಈರಪ್ಪ ಬಿರಾದಾರ (14) ಮೃತ ಬಾಲಕಿ. ಉತ್ತಮ‌ ಖೋಖೋ ಪಟುವಾಗಿದ್ದ ಬಾಲಕಿ ಭಾಗ್ಯಶ್ರೀ ತಾಲೂಕು‌ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕಿದ್ದ ಬಾಲಕಿ ಸಾವು. ವಲಯಮಟ್ಟದಲ್ಲಿ ಉತ್ತಮವಾಗಿ ಖೋ ಖೋ ಆಡಿದ್ದ ಬಾಲಕಿ.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಕೊಲ್ಹಾರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು.

P Views: 1,199
Headlines, ಮುಖ್ಯಾಂಶಗಳು, ಶಿಕ್ಷಣ Tags:ಶಾಲಾ ಬಾಲಕಿಗೆ ಹಾವು ಕಚ್ಚಿ ಸಾವು!! ಉತ್ತಮ ಖೋ‌ ಖೋ ಪಟುವಾಗಿದ್ದ ಬಾಲಕಿ ಭಾಗ್ಯಶ್ರೀ..

Post navigation

Previous Post: ಇದೆಂಥಾ ಪರಿಸ್ಥಿತಿ ಬಂತು ನೋಡಿ….ಅಂಗನವಾಡಿ ಕಡ್ಡಡಕ್ಕೆ ಬಾಡಿಗೆ ಕಟ್ಟಲು ಚಿನ್ನವನ್ನು ಅಡವಿಟ್ಟ ಕಾರ್ಯಕರ್ತೆ..
Next Post: ರೀ ಸೈಕ್ಲಿಂಗ್ ಹಣವನ್ನು ಗೋಶಾಲೆಗೆ ದಾನ ನೀಡಲು ಮುಂದಾದ ಹುಬ್ಬಳ್ಳಿಯ ಇಂಜಿನಿಯರ್ ವೀರಪ್ಪ ಅರಕೇರಿ.

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme