Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ರಾಜ್ಯ ಸರ್ಕಾರ ಕನಿಷ್ಠ ವೇತನ ಜಾರಿಗೆ ಆದೇಶಿಸುವ ಮೂಲಕ ಗ್ರಾಮೀಣ ಗ್ರಂಥಪಾಲಕರ ಬಹುದಿನಗಳ ಬೇಡಿಕೆ ಈಡೇರಿಸಿದೆ : ಧಾರವಾಡ ಜಿಲ್ಲೆಯ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಫಕೀರಪ್ಪ ಬಸಪ್ಪ ಸುಂಕದ ಹೇಳಿಕೆ

Posted on August 18, 2023 By Pulic Today No Comments on ರಾಜ್ಯ ಸರ್ಕಾರ ಕನಿಷ್ಠ ವೇತನ ಜಾರಿಗೆ ಆದೇಶಿಸುವ ಮೂಲಕ ಗ್ರಾಮೀಣ ಗ್ರಂಥಪಾಲಕರ ಬಹುದಿನಗಳ ಬೇಡಿಕೆ ಈಡೇರಿಸಿದೆ : ಧಾರವಾಡ ಜಿಲ್ಲೆಯ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಫಕೀರಪ್ಪ ಬಸಪ್ಪ ಸುಂಕದ ಹೇಳಿಕೆ
Share to all

ಧಾರವಾಡ..

ರಾಜ್ಯ ಸರ್ಕಾರ ಕನಿಷ್ಠ ವೇತನ ಜಾರಿಗೆ ಆದೇಶಿಸುವ ಮೂಲಕ ಗ್ರಾಮೀಣ ಗ್ರಂಥಪಾಲಕರ ಬಹುದಿನಗಳ ಬೇಡಿಕೆ ಈಡೇರಿಸಿದೆ ಎಂದು ಧಾರವಾಡ ಜಿಲ್ಲೆಯ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಫಕೀರಪ್ಪ ಬಸಪ್ಪ ಸುಂಕದ ಅವರು ಹೇಳಿದ್ದಾರೆ, ಗೌರವಧನದ ಮೂಲಕ ಹಲವು ವರ್ಷಗಳಿಂದ, ಪ್ರಾಮಾಣಿಕವಾಗಿ, ಸೇವೆ ಮಾಡಿದ್ದರ ಫಲವಾಗಿ ಸರಕಾರ ಗೌರವದನ ರದ್ದುಪಡಿಸಿ, ಕನಿಷ್ಠ ವೇತನ ಜಾರಿಗೆ ಗೊಳಿಸಿದ ಕ್ರಮ ಸ್ವಾಗತಾರ್ಹವಾಗಿದೆ, ಎಂದು ಹೇಳಿದ್ದಾರೆ ಕನಿಷ್ಠ ವೇತನ ಜಾರಿಗಾಗಿ ಸಂಘದ ಸತತ ಹೋರಾಟ ನಡೆಸಲಾಗಿತ್ತು, ಜನ ಪ್ರತಿನಿಧಿಗಳ ಮೇಲೆ ಒತ್ತಡ ಹೇರಲಾಗಿತ್ತು, ಕೊನೆಗೂ ಸಂಘದ ಬೇಡಿಕೆ ಮಣ್ಣಿಸಿ ಸರಕಾರ ಕ್ರಮ ಕೈಗೊಂಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವರು ಪ್ರಿಯಾಂಕ ಖರ್ಗೆ ಹಾಗೂ ಇಲಾಖೆಯ ಮುಖ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉನ್ನತ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಲಾಗುವುದು, ಎಂದು ಎಂದು ತಿಳಿಸಿದರು.

P Views: 48
Headlines, ಮುಖ್ಯಾಂಶಗಳು, ಶಿಕ್ಷಣ, ಹುಬ್ಬಳಿ-ಧಾರವಾಡ Tags:ರಾಜ್ಯ ಸರ್ಕಾರ ಕನಿಷ್ಠ ವೇತನ ಜಾರಿಗೆ ಆದೇಶಿಸುವ ಮೂಲಕ ಗ್ರಾಮೀಣ ಗ್ರಂಥಪಾಲಕರ ಬಹುದಿನಗಳ ಬೇಡಿಕೆ ಈಡೇರಿಸಿದೆ : ಧಾರವಾಡ ಜಿಲ್ಲೆಯ ಗ್ರಂಥಾಲಯ ಮೇಲ್ವಿಚಾರಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಫಕೀರಪ್ಪ ಬಸಪ್ಪ ಸುಂಕದ ಹೇಳಿಕೆ

Post navigation

Previous Post: ಪ್ರತಿಭಾ ಕಾರಂಜಿಗೆ ಚಾಲನೆ ನೀಡಿದ ಶಾಸಕ ಡಾ.ಚಂದ್ರು ಲಮಾಣಿ..
Next Post: ಮಕ್ಕಳಲ್ಲಿ ವೈಜ್ಞಾನಿಕ ಮನೋವೃತ್ತಿ ಮೂಡಿಸುವುದು, ನೈತಿಕತೆ ಮೂಡಿಸುವುದು ತೀರ ಅಗತ್ಯವಿದೆ, ಬಿಇಒ ಅಶೋಕ ಸಿಂದಗಿ.

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme