Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಮಕ್ಕಳ ಮನಸ್ಸಿಗೆ ಮುದ ನೀಡಿದ ಶನಿವಾರ ಸಂಭ್ರಮ – ನೊ ಬ್ಯಾಗ ಡೇ

Posted on August 19, 2023August 19, 2023 By Pulic Today No Comments on ಮಕ್ಕಳ ಮನಸ್ಸಿಗೆ ಮುದ ನೀಡಿದ ಶನಿವಾರ ಸಂಭ್ರಮ – ನೊ ಬ್ಯಾಗ ಡೇ
Share to all

ಮಕ್ಕಳ ಮನಸ್ಸಿಗೆ ಮುದ ನೀಡಿದ ಶನಿವಾರ ಸಂಭ್ರಮ – ನೊ ಬ್ಯಾಗ ಡೇ

https://publictoday.in/wp-content/uploads/2023/08/VID-20230819-WA0050.mp4
https://publictoday.in/wp-content/uploads/2023/08/VID-20230819-WA0046.mp4

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಬ್ಯಾಹಟ್ಟಿ ಕ್ಲಸ್ಟರ್ ವ್ಯಾಪ್ತಿಯ ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ತಿಂಗಳ ಮೂರನೇ ಶನಿವಾರ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಎಸ್.ಎಸ್.ಕೆಳದಿಮಠರವರ ನಿರ್ದೇಶನದಂತೆ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಬೊಮ್ಮಕ್ಕನವರ ಮಾರ್ಗದರ್ಶನದಲ್ಲಿ ಸಿ.ಆರ್.ಪಿ.ದುರಗೇಶ ಮಾದರ ಇವರ ನೇತೃತ್ವದಲ್ಲಿ ಶನಿವಾರ ಸಂಭ್ರಮ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು.

ವಿದ್ಯಾರ್ಥಿನಿಯರು ಅಭಿನಯ ಗೀತೆ ಜಾನಪದ ಗೀತೆ ಹಾಸ್ಯ ಗೀತೆ ಕುಟ್ಟುವ ಪದ ಕಳ್ಳೆ ಮಳ್ಳೆ ಕಪಾಟ ಮಳ್ಳೆ ಬಾವನಾರ ಬಸಪ್ಪನಾರ ..ಕುಟ್ಟೋದು ಖುಸಿ ಬಾಳ ನೀರಿಗ್ಹೊಂಟೇನವ್ವ ನಾನು..ಲಂಬಾಣಿ ಕುಣಿತ ಮಿಮಿಕ್ರಿ ಸುಗ್ಗಿ ಹಾಡು ಮುಂತಾದ ಸೃಜನಶೀಲ ಕ್ರಿಯಾಶೀಲ ಚಟುವಟಿಕೆಗಳನ್ನು ಪ್ರದರ್ಶಿಸಿ ಹರ್ಷಪಟ್ಟರು.ಕಾರ್ಯಕ್ರಮದಲ್ಲಿ ಗ್ರಾಮೀಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ.ಎಮ್.ಸಜ್ಜನ.ಸಿ.ಆರ.ಪಿ. ದುರಗೇಶ ಮಾದರ.ಪ್ರ.ಗು.ಲತಾ.ಗ್ರಾಮಪುರೋಹಿತ.ಶಾರದಾ ಕಂಬಳಿ.ದ್ರಾಕ್ಷಾಯಿಣಿ ಕೊರಗರ.ದೇವೇಂದ್ರ ಪತ್ತಾರ.ಸುಧಾ.ಕೊಣ್ಣೂರ.ಸುವರ್ಣ ಮಡಿವಾಳರ.ಗೀತಾ.ಕೆಂಚರಡ್ಡಿ ಮುಂತಾದವರು ಪಾಲ್ಗೊಂಡಿದ್ದರು.

P Views: 221
Headlines, ಮುಖ್ಯಾಂಶಗಳು, ಶಿಕ್ಷಣ, ಹುಬ್ಬಳಿ-ಧಾರವಾಡ Tags:ಮಕ್ಕಳ ಮನಸ್ಸಿಗೆ ಮುದ ನೀಡಿದ ಶನಿವಾರ ಸಂಭ್ರಮ - ನೊ ಬ್ಯಾಗ ಡೇ

Post navigation

Previous Post: ಮಕ್ಕಳಲ್ಲಿ ವೈಜ್ಞಾನಿಕ ಮನೋವೃತ್ತಿ ಮೂಡಿಸುವುದು, ನೈತಿಕತೆ ಮೂಡಿಸುವುದು ತೀರ ಅಗತ್ಯವಿದೆ, ಬಿಇಒ ಅಶೋಕ ಸಿಂದಗಿ.
Next Post: ವಿದ್ಯಾರ್ಥಿನಿ ಜೊತೆ ಸಪ್ತಪದಿ ತುಳಿದ ಶಿಕ್ಷಕ!! ಸರಕಾರಿ ಶಾಲೆಯ ಶಿಕ್ಷಕನ ವಿರುದ್ದ ಪ್ರಕರಣ‌ ದಾಖಲು..

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme