Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ( ರಿ) ಬೆಂಗಳೂರು

Posted on August 25, 2023 By Pulic Today No Comments on ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ( ರಿ) ಬೆಂಗಳೂರು
Share to all

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ( ರಿ) ಬೆಂಗಳೂರು
🎤🎤🎤🎤🎤🎤🎤🎤🎤🎤
ದಿನಾಂಕ 27/8/ 2023 ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯಕಾರಣಿ ಸಭೆಯು ನಡೆಯಲಿದೆ, ಕಾರ್ಯಕಾರಿ ಸಮಿತಿ ಸದಸ್ಯರು ತಪ್ಪದೆ ಹಾಜರಿರಲು ಕೋರಿದೆ
👆👆👆👆👆👆👆👆👆

ನ್ಯಾಯಾಲಯದ ಕಾರಣ ಹೇಳಿ ಕೆಲವರು ಕಾರ್ಯಕಾರಿ ಸಮಿತಿ ಸದಸ್ಯರನ್ನು ದಾರಿ ತಪ್ಪಿಸುತ್ತಿರುವುದು ಕಂಡು ಬಂದಿರುತ್ತದೆ, ಅಂತಹ ವದಂತಿಗಳಿಗೆ ಯಾರು ಕೂಡ ಕಿವಿ ಕೊಡಬಾರದಾಗಿ ವಿನಂತಿ
***************************

ಸಂಘದ ಚಟುವಟಿಕೆಗಳನ್ನು ನಿರ್ವಹಿಸಲು, ಸಭೆ ನಡೆಸಲು, ಸಮಾರಂಭಗಳನ್ನು ಮಾಡಲು,ಹೋರಾಟ ಚಳುವಳಿಗಳನ್ನು ಮಾಡಲು ನ್ಯಾಯಾಲಯವು ಯಾವುದೇ ನಿರ್ಬಂಧವನ್ನು ವಿಧಿಸಿ ರುವುದಿಲ್ಲ, ಹಾಗಾಗಿ ಸಾಂಘಿಕ ಚಟುವಟಿಕೆಗಳು ಅಭಾದಿತವಾಗಿ ಮುಂದುವರಿಯುತ್ತವೆ..

 

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯು
ಶ್ರೀ ಕೆ ನಾಗೇಶ್ ರವರ ಅಧ್ಯಕ್ಷತೆಯಲ್ಲಿ 27.08.2023 ರಂದು ರವಿವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಶಿಕ್ಷಕ ಸದನದಲ್ಲಿ ನಡೆಯಲಿದ್ದು, ಇದು ವಿಶೇಷವಾಗಿ PST ಮತ್ತು GPT ಸಮಸ್ಯೆಗಳು ವೇತನ ಆಯೋಗದ ವರದಿಯ ಬಗ್ಗೆ ಚರ್ಚಿಸಲು ಅತ್ಯಂತ ಮಹತ್ವದ ಸಭೆಯಾಗಿದೆ ಆದ್ದರಿಂದ ಎಲ್ಲಾ ಜಿಲ್ಲಾ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ತಪ್ಪದೇ ಸಭೆಗೆ ಹಾಜರಾಗಲು ವಿನಂತಿ. ಇಂದ, ಚಂದ್ರಶೇಖರ ನುಗ್ಲಿ. ರಾಜ್ಯ ಪ್ರಧಾನ ಕಾರ್ಯದರ್ಶಿ.

ಕೆ.ನಾಗೇಶ
ಅಧ್ಯಕ್ಷರು

ಶ್ರೀ ಚಂದ್ರಶೇಖರ್ ನುಗ್ಲಿ
ಪ್ರಧಾನ ಕಾರ್ಯದರ್ಶಿ,

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ )ಬೆಂಗಳೂರು

P Views: 76
Headlines, ಮುಖ್ಯಾಂಶಗಳು, ಶಿಕ್ಷಣ Tags:ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಧ್ಯಕ್ಷ ಹಾಗೂ ಕಾರ್ಯದರ್ಶಿಗಳೇ.

Post navigation

Previous Post: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಮಂಡಳಿಯ ಸದಸ್ಯರೇ ಎಚ್ಚರ, ಎಚ್ಚರ, ಎಚ್ಚರ…!
Next Post: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ; ಪ್ರೊ.ಸಿ.ವಿ. ಕೆರಿಮನಿ ಇನ್ನಿಲ್ಲ

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme