Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಮಾರುತಿ ಮೆಡಿಕಲ್ ಮಾಲೀಕರಿಂದ ಶಾಲಾ ವಿದ್ಯಾರ್ಥಿಗಳಿಗೆ ನೊಟ್ ಬುಕ್ ವಿತರಣೆ.

Posted on September 13, 2023 By Pulic Today No Comments on ಮಾರುತಿ ಮೆಡಿಕಲ್ ಮಾಲೀಕರಿಂದ ಶಾಲಾ ವಿದ್ಯಾರ್ಥಿಗಳಿಗೆ ನೊಟ್ ಬುಕ್ ವಿತರಣೆ.
Share to all

ಮಾರುತಿ ಮೆಡಿಕಲ್ ಮಾಲೀಕರಿಂದ ಶಾಲಾ ವಿದ್ಯಾರ್ಥಿಗಳಿಗೆ ನೊಟ್ ಬುಕ್ ವಿತರಣೆ…

ಚಿಕ್ಕಮಗಳೂರು: ಮಾರುತಿ ಮೆಡಿಕಲ್ ಮಾಲೀಕರಾದ ಶ್ರೀಯುತ ಮಹೇಂದ್ರ ಮುನ್ನೊಟ್ ರವರು(ಗೀತಾ ಮೇಡಂ ರವರ ಸಹಕಾರ )ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಂಕದಗದ್ದೆ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಿದರು.

ಇಂತಹ ಹೃದಯವಂತರು ಎಲ್ಲ ಕಡೆ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಶ್ರಮಿಸಬೇಕೆಂದು ಮುಖ್ಯಗುರುಗಳಾದ ಮಮತರವರು ಹೇಳಿದರು. ನೋಟ್ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಉಮೇಶ್ ಹಾಗೂ ಎಸ್ ಡಿ ಎಂ ಸಿ ಸದಸ್ಯರು ಮತ್ತು ಸಹಶಿಕ್ಷಕರಾದ ಸಿ ಆರ್ ಸುರೇಶ್ ರವರು ಉಪಸ್ಥಿತರಿದ್ದರು.

P Views: 197
Headlines, ಮುಖ್ಯಾಂಶಗಳು Tags:ಮಾರುತಿ ಮೆಡಿಕಲ್ ಮಾಲೀಕರಿಂದ ಶಾಲಾ ವಿದ್ಯಾರ್ಥಿಗಳಿಗೆ ನೊಟ್ ಬುಕ್ ವಿತರಣೆ.

Post navigation

Previous Post: ಕರ್ನಾಟಕ ರಾಜ್ಯದ ಸಮಸ್ತ ಶಿಕ್ಷಕ ಶಿಕ್ಷಕಿಯರ ಪರವಾಗಿ ಸಾವಿತ್ರಿಬಾಯಿಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್(,ರಿ)ನವದೆಹಲಿ.ಅಧ್ಯಕ್ಷರು ಹಾಗೂ ಕರ್ನಾಟಕ ಸಾವಿತ್ರಿಬಾಯಿಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್.ಮುಳ್ಳೂರ ರವರು ಘನ ಸರ್ಕಾರಕ್ಕೆ ದಸರಾ ರಜೆಯನ್ನು ಕಡಿತಗೊಳಿಸಬಾರದೆಂದು ಮನವಿ ಮಾಡಿದ್ದಾರೆ.
Next Post: ಸರ್ಕಾರಿ ನೌಕರರ ನಿಯೋಜನೆ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಿದ ರಾಜ್ಯ ಸರ್ಕಾರ..

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..
  • ಜೋಕುಮಾರನ ಆಗಮನ ಕುರಿತು ಶಿಕ್ಷಕ ಸಾಹಿತಿ ವೈ ಬಿ ಕಡಕೋಳ ಅವರ ಲೇಖನ
  • ಹಲವು ಬೇಡಿಕೆ ಹೊತ್ತು ಬೆಂಗಳೂರಿನತ್ತ ಹೊರಟ ಗ್ರಾಮೀಣ ಶಿಕ್ಷಕರ ಸಂಘ…
  • ಸುಳ್ಳ ಗ್ರಾಮದ ಸಿದ್ಧಾರೂಢ ಮಠದಲ್ಲಿ ಶ್ರಾವಣ ಮಾಸದ ಮಂಗಲೋತ್ಸವ ಕಾರ್ಯಕ್ರಮ..

Copyright © 2023 Public Today.

Powered by PressBook WordPress theme