Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ರಸ್ತೆಯಲ್ಲಿ ಅಡ್ಡ ಬಂದಿದ್ದ ಶ್ವಾನ(ನಾಯಿ)ಜೀವ ಉಳಿಸಲು‌ ಹೋಗಿ ತಮ್ಮ ಪ್ರಾಣವನ್ನೆ ಕಳೆದುಕೊಂಡ ಸರ್ಕಾರಿ ಶಾಲೆಯ ಶಿಕ್ಷಕ… ಅಪಘಾತದಲ್ಲಿ ಇವರ ತಂದೆ ತಾಯಿ ಪ್ರಾಣಾಪಯದಿಂದ ಪಾರು!! ಶಿಕ್ಷಕನ ದುರಂತ ಸಾವು.!!!

Posted on September 14, 2023 By Pulic Today No Comments on ರಸ್ತೆಯಲ್ಲಿ ಅಡ್ಡ ಬಂದಿದ್ದ ಶ್ವಾನ(ನಾಯಿ)ಜೀವ ಉಳಿಸಲು‌ ಹೋಗಿ ತಮ್ಮ ಪ್ರಾಣವನ್ನೆ ಕಳೆದುಕೊಂಡ ಸರ್ಕಾರಿ ಶಾಲೆಯ ಶಿಕ್ಷಕ… ಅಪಘಾತದಲ್ಲಿ ಇವರ ತಂದೆ ತಾಯಿ ಪ್ರಾಣಾಪಯದಿಂದ ಪಾರು!! ಶಿಕ್ಷಕನ ದುರಂತ ಸಾವು.!!!
Share to all

ರಸ್ತೆಯಲ್ಲಿ ಅಡ್ಡ ಬಂದಿದ್ದ ಶ್ವಾನ(ನಾಯಿ)ಜೀವ ಉಳಿಸಲು‌ ಹೋಗಿ ತಮ್ಮ ಪ್ರಾಣವನ್ನೆ ಕಳೆದುಕೊಂಡ ಸರ್ಕಾರಿ ಶಾಲೆಯ ಶಿಕ್ಷಕ…

ಅಪಘಾತದಲ್ಲಿ ಇವರ ತಂದೆ ತಾಯಿ ಪ್ರಾಣಾಪಯದಿಂದ ಪಾರು!!

ಶಿಕ್ಷಕನ ದುರಂತ ಸಾವು.!!!

ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ..

ಕೊಟ್ಟೂರು: ತಾಲ್ಲೂಕಿನ ಉಜ್ಜಯಿನಿ ಗ್ರಾಮದ ಹೊರವಲಯದ ಸರ್ಕಾರಿ ಆಸ್ಪತ್ರೆಯ ಬಳಿ ಭಾನುವಾರ ಬೆಳಗಿನ ಜಾವ ಕಾರೊಂದು ರಸ್ತೆ ಬದಿಯ ನೀರಿನ ಗುಂಡಿಗೆ ಬಿದ್ದು ಮುಳುಗಿದ ಪರಿಣಾಮ ಶಿಕ್ಷಕರೊಬ್ಬರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ನಡೆದಿದೆ.
ಪಟ್ಟಣದ ಕೊಟ್ಟೂರೇಶ್ವರ ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಎಂ. ಪ್ರಕಾಶ್ (55) ಮೃತಪಟ್ಟವರು.
ಪ್ರಕಾಶ್ ಅವರು ತಮ್ಮ ಸ್ವಂತ ಊರಾದ ಜಗಳೂರು ತಾಲ್ಲೂಕಿನ ಹೊಸಕೆರೆ ಗ್ರಾಮದಿಂದ ತಂದೆ ಕೆ.ಎಂ. ಶರಣಯ್ಯ ಹಾಗೂ ತಾಯಿ ಸುವರ್ಣಮ್ಮ ಅವರೊಂದಿಗೆ ಕಾರಿನಲ್ಲಿ ಕೊಟ್ಟೂರಿಗೆ ಬರುತ್ತಿದ್ದಾಗ, ರಸ್ತೆಯಲ್ಲಿ ನಾಯಿ ಅಡ್ಡ ಬಂದಿದ್ದರಿಂದ ಕಾರಿಗೆ ಬ್ರೇಕ್ ಹಾಕಿದರು. ಆಗ ಕಾರು ಪಲ್ಟಿ ಹೊಡೆದು ರಸ್ತೆಯ ಪಕ್ಕದ ನೀರಿನ ಗುಂಡಿಗೆ ಬಿದ್ದಿತು. ಕಾರಿನಲ್ಲಿ ನೀರು ತುಂಬಿ ಪ್ರಕಾಶ್ ಅವರು ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಮೃತರ ತಂದೆ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

P Views: 1,196
Headlines, ಮುಖ್ಯಾಂಶಗಳು, ರಾಷ್ರ್ಟೀಯ Tags:ರಸ್ತೆಯಲ್ಲಿ ಅಡ್ಡ ಬಂದಿದ್ದ ಶ್ವಾನ(ನಾಯಿ)ಜೀವ ಉಳಿಸಲು‌ ಹೋಗಿ ತಮ್ಮ ಪ್ರಾಣವನ್ನೆ ಕಳೆದುಕೊಂಡ ಸರ್ಕಾರಿ ಶಾಲೆಯ ಶಿಕ್ಷಕ... ಅಪಘಾತದಲ್ಲಿ ಇವರ ತಂದೆ ತಾಯಿ ಪ್ರಾಣಾಪಯದಿಂದ ಪಾರು!! ಶಿಕ್ಷಕರ ದುರಂತ ಸಾವು.!!!

Post navigation

Previous Post: ಶಾಲೆಯ ಮುಖ್ಯ ಶಿಕ್ಷಕರನ್ನು ಅಮಾನತ್ ಮಾಡಿ ಆದೇಶ ಮಾಡಿದ್ರು ಡಿಡಿಪಿಐ.. ಸರ್ಕಾರದ ಆದೇಶ ಪಾಲನೇ ಮಾಡದಿದ್ದರೆ ನೀವು ಸಸ್ಪೇಂಡ್ ಆಗಬಹುದು!!ಎಚ್ಚರಿಕೆ!!
Next Post: ಹೆಬಸೂರ ಗ್ರಾಮದಲ್ಲಿ ಅಂತರ್ ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ.

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme