Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಹೆಬಸೂರ ಗ್ರಾಮದಲ್ಲಿ ಅಂತರ್ ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ.

Posted on September 15, 2023 By Pulic Today No Comments on ಹೆಬಸೂರ ಗ್ರಾಮದಲ್ಲಿ ಅಂತರ್ ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ.
Share to all

ಹೆಬಸೂರ ಗ್ರಾಮದಲ್ಲಿ ಅಂತರ್ ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ..

https://publictoday.in/wp-content/uploads/2023/09/VID-20230915-WA0013.mp4

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಬ್ಯಾಹಟ್ಟಿ ಕ್ಲಸ್ಟರ್ ವ್ಯಾಪ್ರಿಯ ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಘನ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಮಂತ್ರಾಲಯ ವಿಧಾಯಿ ಇಲಾಖೆಯು ಪ್ರಕಟಿಸಿರುವ ಸಂವಿಧಾನ ಪೀಠಿಕೆಯ ಮಾದರಿ ಅನುಸಾರ ಸಂವಿಧಾನ ಬದ್ಧ ಸಂವಿಧಾನ ತತ್ವಾದರ್ಶಗಳನ್ನು ಮೌಲ್ಯಗಳನ್ನು ಸಿದ್ಧಾಂತಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಕುರಿತು ಶಾಲಾ ಪ್ರಾರ್ಥನಾ ಸಮಯದಲ್ಲಿ ಪ್ರತಿಜ್ಞೆಗೈಯುವ ಕಾರ್ಯಕ್ರಮ ಜರುಗಿತು. ನಾವೆಲ್ಲರೂ ನಡೆದಾಡುವ ಭೂಮಿ ಒಂದೇ ಕುಡಿಯುವ ನೀರು ಒಂದೇ ಉಸಿರಾಡುವ ಗಾಳಿ ಒಂದೇ ಸುಡುವ ಸೂರ್ಯ ಒಂದೇ ಎಂದು ಕಿರು ಭಾಷಣ ಮಾಡಿದ ವಿದ್ಯಾರ್ಥಿ ನಿ ಕುಮಾರಿ ಪ್ರಿಯಾ ಮ.ಹೂಗಾರ ಇವಳ ಭಾಷಣ ಮಾರ್ಮಿಕವಾಗಿತ್ತು .

ಗ್ರಾಮೀಣ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ.ಎಮ್.ಸಜ್ಜನ.ಎಸ್.ಡಿ.ಎಮ್.ಸಿ.ಪದಾಧಿಕಾರಿಗಳಾದ ವೆಂಕಣ್ಣ ತಳವಾರ ಲಾಡಸಾಬ ಶೇಖಸನದಿ ರಾಜೇಸಾಬ ನಾಯ್ಕರ.ವೀಣಾ.ಈಟಿ. ಪೀರಖಾನವರ ಪ್ರ.ಗು.ಲತಾ ಗ್ರಾಮಪುರೋಹಿತ.ದೇವೇಂದ್ರ ಪತ್ತಾರ.ದ್ರಾಕ್ಷಾಯಿಣಿ ಕೊರಗರ.ಶಾರದಾ ಕಂಬಳಿ.ಸುವರ್ಣ ಮಡಿವಾಳರ ಸುಧಾ.ಕೊಣ್ಣೂರ.ಗೀತಾ ಕೆಂಚರಡ್ಡಿ ಉಪಸ್ಥಿತರಿದ್ದರು.

P Views: 299
Headlines, ಮುಖ್ಯಾಂಶಗಳು, ಶಿಕ್ಷಣ, ಹುಬ್ಬಳಿ-ಧಾರವಾಡ Tags:ಹೆಬಸೂರ ಗ್ರಾಮದಲ್ಲಿ ಅಂತರ್ ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ.

Post navigation

Previous Post: ರಸ್ತೆಯಲ್ಲಿ ಅಡ್ಡ ಬಂದಿದ್ದ ಶ್ವಾನ(ನಾಯಿ)ಜೀವ ಉಳಿಸಲು‌ ಹೋಗಿ ತಮ್ಮ ಪ್ರಾಣವನ್ನೆ ಕಳೆದುಕೊಂಡ ಸರ್ಕಾರಿ ಶಾಲೆಯ ಶಿಕ್ಷಕ… ಅಪಘಾತದಲ್ಲಿ ಇವರ ತಂದೆ ತಾಯಿ ಪ್ರಾಣಾಪಯದಿಂದ ಪಾರು!! ಶಿಕ್ಷಕನ ದುರಂತ ಸಾವು.!!!
Next Post: 101 ನೆಯ ದತ್ತಿಯನ್ನು ಗದಗ ಜಿಲ್ಲೆಗೆ ನೀಡಿದ ಧಾರವಾಡದ ಅಕ್ಷರತಾಯಿಗೆ ಇಲಾಖೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ ಗದಗನ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು . M.A.ರಡ್ಡೇರ,

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme