Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಗಣೇಶ ಹಬ್ಬದ ದಿನಕ್ಕೆ ರಜೆ ಘೋಷಣೆ: ರಾಜ್ಯದ ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಒಂದೇ ದಿನ ರಜೆ..

Posted on September 16, 2023September 16, 2023 By Pulic Today 1 Comment on ಗಣೇಶ ಹಬ್ಬದ ದಿನಕ್ಕೆ ರಜೆ ಘೋಷಣೆ: ರಾಜ್ಯದ ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಒಂದೇ ದಿನ ರಜೆ..
Share to all

ಗಣೇಶ ಹಬ್ಬದ ದಿನಕ್ಕೆ ರಜೆ ಘೋಷಣೆ: ರಾಜ್ಯದ ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಒಂದೇ ದಿನ ರಜೆ..

ಬೆಂಗಳೂರು,ಸೆ.16- ವರಸಿದ್ದಿ ವಿನಾಯಕ(ಗಣೇಶಹಬ್ಬ) ವ್ರತದ ಸಾರ್ವತ್ರಿಕ ರಜಾ ದಿನವನ್ನು ಸೆ.18ರಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈಗಾಗಲೇ ಆದೇಶ ಹೊರಡಿಸಿರುವಂತೆ ಸೆ.18ರಂದು ಗಣೇಶ ಹಬ್ಬಕ್ಕೆ ರಜೆ ಇರುತ್ತದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಗಣೇಶ ಚತುರ್ಥಿಯ ಸಾರ್ವತ್ರಿಕ ರಜೆ ಬಗ್ಗೆ ಸಾರ್ವಜನಿಕರಲ್ಲಿ ಅನಗತ್ಯ ಗೊಂದಲ ಬೇಡ ಎಂದು ಸ್ಪಷ್ಟಪಡಿಸಲಾಗಿದೆ. ಆದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳು ಗಣೇಶ ಹಬ್ಬದ ರಜೆಯನ್ನು ಸೆ.18ರ ಬದಲು ಸೆ.19ರಂದು ಘೋಷಣೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅದು ಇನ್ನು ಪರಿಶೀಲನೆ ಹಂತದಲ್ಲಿದೆ ಎಂದು ತಿಳಿಸಲಾಗಿದೆ.

P Views: 5,591
Headlines, ಮುಖ್ಯಾಂಶಗಳು Tags:ಗಣೇಶ ಹಬ್ಬದ ದಿನಕ್ಕೆ ರಜೆ ಘೋಷಣೆ: ರಾಜ್ಯದ ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಒಂದೇ ದಿನ ರಜೆ..

Post navigation

Previous Post: ಅಮ್ಮಿನಬಾವಿ ಪಂಚಗೃಹ ಹಿರೇಮಠದ ಕಿರಿಯಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯರ ನುಡಿ ಜಗದ್ಗುರು ರೇಣುಕರ ತತ್ವಗಳಲ್ಲಿ ಮನುಕುಲದ ವಿಕಾಸವಿದೆ’
Next Post: ಹೆಬಸೂರ ಬಾಲೆಯರ ಶನಿವಾರ ಶಾಲಾ ಸಂಭ್ರಮದಲ್ಲಿ ಔಷಧೀಯ ಸಸ್ಯಗಳ ಪ್ರಾತ್ಯಕ್ಷಿಕೆ

Comment (1) on “ಗಣೇಶ ಹಬ್ಬದ ದಿನಕ್ಕೆ ರಜೆ ಘೋಷಣೆ: ರಾಜ್ಯದ ಎರಡು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಒಂದೇ ದಿನ ರಜೆ..”

  1. Mizba Shaikh says:
    September 16, 2023 at 9:23 pm

    sameersedam1@gmail.com

    Reply

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme