Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅದ್ಯಕ್ಷತೆಯಲ್ಲಿ ಅಕ್ಟೋಬರ್ 1 ರಂದು ಸರ್ವ ಸದಸ್ಯರ ಸಭೆ…ರಾಜ್ಯದ ಪದಾಧಿಕಾರಿಗಳು,ನೌಕರರು ಭಾಗವಹಿಸಿ…

Posted on September 17, 2023 By Pulic Today No Comments on ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅದ್ಯಕ್ಷತೆಯಲ್ಲಿ ಅಕ್ಟೋಬರ್ 1 ರಂದು ಸರ್ವ ಸದಸ್ಯರ ಸಭೆ…ರಾಜ್ಯದ ಪದಾಧಿಕಾರಿಗಳು,ನೌಕರರು ಭಾಗವಹಿಸಿ…
Share to all

ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅದ್ಯಕ್ಷತೆಯಲ್ಲಿ ಅಕ್ಟೋಬರ್ 1 ರಂದು ಸರ್ವ ಸದಸ್ಯರ ಸಭೆ…

ಹುಬ್ಬಳ್ಳಿ:  2023 ಅಕ್ಟೋಬರ್ 1 ರಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ ಕೊಪ್ಪಳದ ಹಿರೆಸಿಂಧೋಗಿ ರಸ್ತೆಯ ಮಹಾವೀರ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 11.00 am ಗಂಟೆಗೆ ರಾಜ್ಯಾಧ್ಯಕ್ಷರಾದ ಶ್ರೀ ಸಿ ಎಸ್ ಷಡಾಕ್ಷರಿ ರವರ ಅಧ್ಯಕ್ಷತೆಯಲ್ಲಿ ವಾಸ್ತವ ಹಾಗೂ ವರ್ಚುವಲ್ ಮೂಲಕ ನಡೆಯಲಿದೆ.

ಸದರಿ ಸಭೆಯಲ್ಲಿ ಸಂಘದ ಬೈಲಾ ಉಪವಿಧಿಗಳು 2022 ರ ಕೆಲವು ಉಪ ವಿಧಿಗಳಿಗೆ ತಿದ್ದುಪಡಿ ತರಲು ಉದ್ದೇಶಿಸಿದ್ದು ಸದರಿ ಸಭೆಯಲ್ಲಿ ನಮ್ಮ ತಾಲೂಕಿನ ಎಲ್ಲ ಇಲಾಖೆಗಳ ನೌಕರ ಸಂಘದ ಪದಾಧಿಕಾರಿಗಳು ಅಧಿಕಾರಿಗಳು ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಕಲಘಟಗಿ ತಾಲೂಕಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಆರ್ ಎಂ ಹೊಲ್ತಿಕೋಟಿ ಯವರು ಕೋರಿದ್ದಾರೆ.

ವಿಶೇಷ ಮಹಾಸಭೆಯ ಹೆಚ್ಚಿನ ಮಾಹಿತಿಗೆ ತಾಲೂಕು ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ರಾಜ್ಯ ಸಂಘದ ವ್ಯವಸ್ಥಾಪಕ ಶ್ರೀ ರಾಜು ಆರ್ ಕುಮಾರ ಮೋ ನಂ 948140239 ರವರನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಕಲಘಟಗಿ ತಾಲೂಕಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಆರ್ ಎಂ ಹೊಲ್ತಿಕೋಟಿ ಯವರು ಕೋರಿದ್ದಾರೆ..

 

P Views: 885
Headlines, ಮುಖ್ಯಾಂಶಗಳು, ರಾಷ್ರ್ಟೀಯ Tags:ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರ ಓಓಡಿಯನ್ನು ರಾಜ್ಯ ಸರ್ಕಾರ  ರದ್ದುಗೊಳಿಸಲಾಗಿದೆ.

Post navigation

Previous Post: ಸಿನಿಮಾ ಮಾದರಿಯಲ್ಲಿಯೇ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಶಿಕ್ಷಕ ಹಾಗೂ ಖ್ಯಾತ ಜೋತಿಷ್ಯನೊಬ್ಬರನ್ನು ಬಂಧಿಸಿದ ಪೋಲಿಸರು.. ನಿವೃತ್ತ ಉಪ ತಹಶಿಲ್ದಾರರನ್ನೆ ಖೆಡ್ಡಕ್ಕೆ ಕೆಡವಿದ ಶಿಕ್ಷಕರ ತಂಡ..
Next Post: ಸೆ. 19 : ಶ್ರೀವೀರಭದ್ರ ದೇವರ ಜಯಂತಿ ಮಹೋತ್ಸವ

Leave a Reply Cancel reply

Your email address will not be published. Required fields are marked *

Archives

  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ರಾಜ್ಯ ನಿರ್ದೇಶಕರಿಗೆ ಖಡಕ್ ಮನವಿ ಸಲ್ಲಿಸಿ ಚರ್ಚಿಸಿದ ಗ್ರಾಮೀಣ ಶಿಕ್ಷಕರ ಸಂಘ..
  • ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಡಿಸಿ ಕೆ ಎ ದಯಾನಂದ… ಕಾವೇರಿಗಾಗಿ ಕರುನಾಡು ಬಂದ್!!
  • ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..ರಾಜ್ಯದ ಸರಕಾರಿ ಶಾಲೆಯ ಬಹುಮುಖ ಪ್ರತಿಭೆಯುಳ್ಳ ಮಕ್ಕಳು ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು
  • ನೌಕರರ ಸಂಘದಲ್ಲಿ ನಡೆದ ಅತಿದೊಡ್ಡ ಬ್ರಷ್ಟಾಚಾರ!!! ನೂರಾರು ನೌಕರರಿಂದ ಲಕ್ಷಾಂತರ ರೂಪಾಯಿ ವಂಚನೆ!! ಯಾರಿವರು?ಏನಿದು ಪ್ರಕರಣ ನೀವೆ ನೋಡಿ
  • ಶಿಕ್ಷಕರನ್ನು ಗೌರವಿಸಿ ಸತ್ಕರಿಸುವ ಜನಸಮುದಾಯ, ಅದರಲ್ಲೂ ಶಾಲಾಭಿವೃದ್ದಿ ಸಮಿತಿಯ ಕಾರ್ಯ ಶ್ಲಾಘನೀಯ ಶಿವಲೀಲಾ ವಿನಯ ಕುಲಕರ್ಣಿ..

Copyright © 2023 Public Today.

Powered by PressBook WordPress theme