Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ವರ್ಗಾವಣೆಗೊಂಡ ಶಿಕ್ಷಕರ ಬಿಡುಗಡೆಗಾಗಿ ಧರಣಿ: ಬಿಡುಗಡೆ ಮಾಡಿ ಇಲ್ಲವೇ ವಿಷ ಕೊಡಿ!! ಶಿಕ್ಷಕರ ಪೊಸ್ಟ್ ವೈರಲ್…

Posted on October 1, 2023 By Pulic Today No Comments on ವರ್ಗಾವಣೆಗೊಂಡ ಶಿಕ್ಷಕರ ಬಿಡುಗಡೆಗಾಗಿ ಧರಣಿ: ಬಿಡುಗಡೆ ಮಾಡಿ ಇಲ್ಲವೇ ವಿಷ ಕೊಡಿ!! ಶಿಕ್ಷಕರ ಪೊಸ್ಟ್ ವೈರಲ್…
Share to all

 

ಬೆಂಗಳೂರು:

ವರ್ಗಾವಣೆಗೊಂಡಿರುವ ಶಿಕ್ಷಕರನ್ನು ಬಿಡುಗಡೆ ಮಾಡದೇ ಇನ್ನೂ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ ವರ್ಗಾವಣೆ ಗೊಂಡಿರುವ ಅದೇಷ್ಟೋ ಶಿಕ್ಷಕರು ಬಿಡುಗಡೆಗೊಳಿಸುವಂತೆ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘ KSPSTA ಯವರು ವರ್ಗಾವಣೆಗೊಂಡು ಅತಂತ್ರ ಸ್ಥಿತಿಯಲ್ಲಿರುವ ಶಿಕ್ಷಕರಿಗೆ ಮುಕ್ತಿ ನೀಡಿ ಎಂದು ಒತ್ತಾಯಿಸಿದ್ದಾರೆ ಆದರೂ ಕೂಡಾ ರಾಜ್ಯ ಸರ್ಕಾರ ಶಿಕ್ಷಣ ಸಚಿವರು ಸ್ಪಂದಿಸುತ್ತಿಲ್ಲ.

ಹೌದು. ರಾಜ್ಯದಲ್ಲಿ ಈಗಾಗಲೇ ವರ್ಗಾವಣೆಗೊಂಡು ಬಿಡುಗಡೆಯಾಗದೇ ಸಾಕಷ್ಟು ಪ್ರಮಾಣದಲ್ಲಿ ಶಿಕ್ಷಕರು ಅತಂತ್ರವಾಗಿದ್ದಾರೆ. ಈ ಒಂದು ಶಿಕ್ಷಕರ ಕುರಿತಂತೆ ರಾಜ್ಯದ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘ KSPSTA ಸಂಘವು ಒತ್ತಾಯ ಮಾಡಿದ್ದು ರಾಜ್ಯದ ಶಿಕ್ಷಕರ ಪರವಾಗಿ ಅವರು ಧ್ವನಿ ಎತ್ತಿದ್ದಾರೆ.

ವರ್ಗಾವಣೆಗೊಂಡು ಅತಂತ್ರ ಸ್ಥಿತಿಯಲ್ಲಿರುವ ಶಿಕ್ಷಕರನ್ನು ಈ ಕೂಡಲೇ ಬಿಡುಗಡೆಗೊಳಿಸುವಂತೆ ರಾಜ್ಯಾಧ್ಯಕ್ಷರು ಒತ್ತಾಯವನ್ನು ಮಾಡಿದ್ದಾರೆ. ರಾಜ್ಯದಲ್ಲಿನ ಶಿಕ್ಷಕರ ಧ್ವನಿಯಾಗಿ ಎರಡು ಶಿಕ್ಷಕರ ಸಂಘದವರು ಈ ಒಂದು ಒತ್ತಾಯವನ್ನು ಶಿಕ್ಷಣ ಸಚಿವರ ಮೂಲಕ ಇಲಾಖೆಗೆ ಆಗ್ರಹವನ್ನು ಮಾಡಿದ್ದಾರೆ.

ಉಳಿದ ಶಿಕ್ಷಕರು ಅತಂತ್ರ ಸ್ಥಿತಿಯಲ್ಲಿದ್ದು ಅನೇಕ ವೈದ್ಯಕೀಯ ಅಂಗವಿಕಲ ಶಿಕ್ಷಕರು ಸಹ ಇದ್ದಾರೆ ಕಾರಣ ಶಿಕ್ಷಕರು ನೆಮ್ಮದಿಯಿಂದ ಪಾಠ ಮಾಡಲು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕೇಳಿ ಕೇಳಿ ಬೇಸತ್ತಿರುವ ಶಿಕ್ಷಕರು ಈಗ ಬಿಡುಗಡೆ ಮಾಡಿ ಇಲ್ಲವೇ ವಿಷ ಕೊಡಿ ಎನ್ನುತ್ತಿದ್ದಾರೆ ಹೀಗಾಗಿ ರಾಜ್ಯದಲ್ಲಿ ಶಿಕ್ಷಕರು ದೊಡ್ಡ ಪ್ರಮಾಣ ದಲ್ಲಿ ಹೋರಾಟಕ್ಕೆ ಪ್ಲಾನ್ ಮಾಡತ ಇದ್ದಾರೆ ಇದು ವರ್ಗಾವಣೆಗೊಂಡು ಬಿಡುಗಡೆ ಯಾಗದ ಶಿಕ್ಷಕರ ಅಳಲಾಗಿದ್ದು – ನಮ್ಮ ಸಾವಿಗೆ ನೀವೆ ಕಾರಣ ಎನ್ನುತ್ತಿದ್ದು ರಾಜ್ಯಾಧ್ಯಂತ ಬುಗಿಲೆದ್ದಿದೆ.

ಬಿಡುಗಡೆಯಾಗದ ಶಿಕ್ಷಕರ ಆಕ್ರೋಶ..

ಹೀಗಾಗಿ ಯಾವದೇ ಸಮಸ್ಯೆ ಆಗೋದಿಲ್ಲ ಆದ್ದರಿಂದ ವರ್ಗಾವಣೆಗೊಂಡಿರುವ ಶಿಕ್ಷಕರನ್ನು ಬಿಡುಗಡೆ ಮಾಡುವಂತೆ ಎರಡು ಶಿಕ್ಷಕರ ಸಂಘದ ವರು ಆಗ್ರಹವನ್ನು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಶಿಕ್ಷಕರು ವರ್ಗಾವಣೆ ಇಲ್ಲದೆ ಸಂಕಷ್ಟದಲ್ಲಿದ್ದರು ಈಗ ಸರ್ಕಾರ ಶಿಕ್ಷಕರ ವರ್ಗಾವಣೆ ಮಾಡಿ ನೆಮ್ಮದಿಯಿಂದ ಪಾಠ ಮಾಡಲು ಅವಕಾಶ ಮಾಡಿಕೊಟ್ಟಿದೆ

ರಾಜ್ಯಾದ್ಯಂತ ಕೆಲವು ಜಿಲ್ಲೆಗಳಲ್ಲಿ ಅದರಲ್ಲಿ ರಾಯಚೂರು ಜಿಲ್ಲೆ ಯಾದಗಿರಿ ಕಲಬುರ್ಗಿ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಕೆಲವು ಜಿಲ್ಲೆ ತಾಲೂಕುಗಳಲ್ಲಿ ಇನ್ನೂ ಬಿಡುಗಡೆ ಮಾಡಿಲ್ಲ ಸರ್ಕಾರ ಶಿಕ್ಷಕರ ಕೊರತೆಯನ್ನು ನೀಗಿಸಿದ ಅತಿಥಿ ಶಿಕ್ಷಕರ ನೇಮಕ ಮಾಡಲು ಅವಕಾಶ ಮಾಡಿದೆ ಈಗಾಗಲೇ ಹಲವಾರು ಶಿಕ್ಷಕರನ್ನು ಬಿಡುಗಡೆ ಮಾಡಿದ್ದಾರೆ..

ರಾಜ್ಯಾದ್ಯಂತ ಕೆಲವು ಜಿಲ್ಲೆಗಳಲ್ಲಿ ಅದರಲ್ಲಿ ರಾಯಚೂರು ಜಿಲ್ಲೆ ಯಾದಗಿರಿ ಕಲಬುರ್ಗಿ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಕೆಲವು ಜಿಲ್ಲೆ ತಾಲೂಕುಗಳಲ್ಲಿ ಇನ್ನೂ ಬಿಡುಗಡೆ ಮಾಡಿಲ್ಲ ಸರ್ಕಾರ ಶಿಕ್ಷಕರ ಕೊರತೆಯನ್ನು ನೀಗಿಸಿದ ಅತಿಥಿ ಶಿಕ್ಷಕರ ನೇಮಕ ಮಾಡಲು ಅವಕಾಶ ಮಾಡಿದೆ ಈಗಾಗಲೇ ಹಲವಾರು ಶಿಕ್ಷಕರನ್ನು ಬಿಡುಗಡೆ ಮಾಡಿದ್ದಾರೆ.

ಉಳಿದ ಶಿಕ್ಷಕರು ಅತಂತ್ರ ಸ್ಥಿತಿಯಲ್ಲಿದ್ದು ಅನೇಕ ವೈದ್ಯಕೀಯ ಅಂಗವಿಕಲ ಶಿಕ್ಷಕರು ಸಹ ಇದ್ದಾರೆ ಕಾರಣ ಶಿಕ್ಷಕರು ನೆಮ್ಮದಿಯಿಂದ ಪಾಠ ಮಾಡಲು ಅವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಕೇಳಿ ಕೇಳಿ ಬೇಸತ್ತಿರುವ ಶಿಕ್ಷಕರು ಈಗ ಬಿಡುಗಡೆ ಮಾಡಿ ಇಲ್ಲವೇ ವಿಷ ಕೊಡಿ ಎನ್ನುತ್ತಿದ್ದಾರೆ ಹೀಗಾಗಿ ರಾಜ್ಯದಲ್ಲಿ ಶಿಕ್ಷಕರು ದೊಡ್ಡ ಪ್ರಮಾಣ ದಲ್ಲಿ ಹೋರಾಟಕ್ಕೆ ಪ್ಲಾನ್ ಮಾಡತ ಇದ್ದಾರೆ ಇದು ವರ್ಗಾವಣೆಗೊಂಡು ಬಿಡುಗಡೆ ಯಾಗದ ಶಿಕ್ಷಕರ ಅಳಲಾಗಿದ್ದು – ನಮ್ಮ ಸಾವಿಗೆ ನೀವೆ ಕಾರಣ ಎನ್ನುತ್ತಿದ್ದು ರಾಜ್ಯಾಧ್ಯಂತ ಬುಗಿಲೆದ್ದಿದೆ ಬಿಡುಗಡೆಯಾಗದ ಶಿಕ್ಷಕರ ಆಕ್ರೋಶ..

P Views: 1,077
Headlines, ಮುಖ್ಯಾಂಶಗಳು, ಶಿಕ್ಷಣ Tags:ವರ್ಗಾವಣೆಗೊಂಡ ಶಿಕ್ಷಕರ ಬಿಡುಗಡೆಗಾಗಿ ಧರಣಿ: ಬಿಡುಗಡೆ ಮಾಡಿ ಇಲ್ಲವೇ ವಿಷ ಕೊಡಿ!! ಶಿಕ್ಷಕರ ಪೊಸ್ಟ್ ವೈರಲ್...

Post navigation

Previous Post: ನೀನು ವೃತ್ತಿಯನ್ನು ಗೌರವಿಸಿದರೆ ವೃತ್ತಿಯೂ ನಿನ್ನನ್ನು ಗೌರವಿಸುತ್ತದೆ. ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಎಂ ಮುಂದಿನಮನಿ….
Next Post: ಇಂದು ರಾಷ್ಟ್ರ ಕಂಡ ಇಬ್ಬರು ಮಹನೀಯರ ಸ್ಮರಣೆಯ ದಿನ. ಗಾಂಧೀಜಿ ಮತ್ತು ಶಾಸ್ತ್ರೀಜಿ ಈ ಇಬ್ಬರೂ ಮಹನೀಯರ ಕುರಿತು ವೈ. ಬಿ. ಕಡಕೋಳ ಶಿಕ್ಷಕರ ಬರಹ

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸದನದ ಒಳಗಡೆ ಪರಿಷತ್ ಸದಸ್ಯರಿಂದ ಪ್ರತಿಭಟನೆ:ವೇತನ ಆಯೋಗ ಕುರಿತ ಅಪಡೆಟ್ ಸುದ್ದಿ ಇಲ್ಲಿದೆ ನೋಡಿ
  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್

Copyright © 2023 Public Today.

Powered by PressBook WordPress theme