Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಎಸ್ ಎಸ್ ಶೆಟ್ಟರ್ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ.

Posted on October 15, 2023 By Pulic Today No Comments on ಎಸ್ ಎಸ್ ಶೆಟ್ಟರ್ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ.
Share to all

ಎಸ್ ಎಸ್ ಶೆಟ್ಟರ್ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ.

ಹುಬ್ಬಳ್ಳಿಯ ಸಿದ್ದರಾಮೇಶ್ವರ ನಗರದ ಹತ್ತಿರ ಟಿಂಬರ್ ಯಾರ್ಡ್ ಉಣಕಲ್ ನಲ್ಲಿ ಇಂದು ಎಸ್. ಎಸ್ ಶೆಟ್ಟರ್ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಫೌಂಡೇಶನ್ ಅಧ್ಯಕ್ಷ ಸಂಕಲ್ಪ ಶೆಟ್ಟರ್ , ನಮ್ಮ ಫೌಂಡೇಶನ್ ವತಿಯಿಂದ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಬಡವರ ದೀನ ದಲಿತರ ಸೇವೆಯನ್ನು ಮಾಡುತ್ತ ಬರುತ್ತಿದ್ದೇವೆ ಇದಕ್ಕೆಲ್ಲ ಪ್ರಮುಖ ಪ್ರೇರಣೆ ಎಂದರೆ ನಮ್ಮ ತಂದೆಯವರಾದ ಜಗದೀಶ್ ಶೆಟ್ಟರ್ ಅವರ ಮಾರ್ಗದರ್ಶನ ಎಂದರು.

https://publictoday.in/wp-content/uploads/2023/10/VID-20231015-WA0017.mp4

ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಶ್ರೀಧರ್ ದಂಡಪ್ಪನವರ್, ಫೌಂಡೇಶನ್ ಸಂಯೋಜಕ ಪರಮ ಕಿತ್ಲಿ, ವೈದ್ಯರಾದ ಕಾಮೇಶ್ ಜಾಲಿಗರ್, ಉಣುಕಲ್ ಹಿರಿಯರಾದ ಶಿವಪ್ಪ ನಾಗೋಜಿ, ನಿಂಗಪ್ಪ ಸೌದತ್ತಿ, ಅಪ್ಪಣ್ಣ ಮುಳ್ಳಳ್ಳಿ, ಶಾನುಖಾನ್, ನಂದೀಶ್ ವಡಟ್ಟಿ, ವಿಜಯ್ ದುಂಡೂರ್, ವಿನಾಯಕ ಹುಲಿಹಳ್ಳಿ, ವಿನೋದ್ ಬಂಕಾಪುರ, ಸಮೀರ್ ಕಾಟಾಪುರ, ಇನ್ನಿತರ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು.

P Views: 65
Headlines, ಮುಖ್ಯಾಂಶಗಳು, ಹುಬ್ಬಳಿ-ಧಾರವಾಡ Tags:ಎಸ್ ಎಸ್ ಶೆಟ್ಟರ್ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ.

Post navigation

Previous Post: ನೂತನ ಜಿಲ್ಲಾ ಘಟಕ ಉದ್ಘಾಟನೆ ಯಶಸ್ವಿ.. ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ.
Next Post: ಶರನ್ನವರಾತ್ರಿ ಪರ್ವದ ಮೊದಲನೇ ದಿನ ಶೈಲಪುತ್ರಿಯ ಆರಾಧನೆ,

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸದನದ ಒಳಗಡೆ ಪರಿಷತ್ ಸದಸ್ಯರಿಂದ ಪ್ರತಿಭಟನೆ:ವೇತನ ಆಯೋಗ ಕುರಿತ ಅಪಡೆಟ್ ಸುದ್ದಿ ಇಲ್ಲಿದೆ ನೋಡಿ
  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್

Copyright © 2023 Public Today.

Powered by PressBook WordPress theme