Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಕಿತ್ತೂರು ಸಂಸ್ಥಾನ ಕುರಿತು ಮುಂದಿನ ಸಂಶೋಧನೆಗಳು’ ವಿಷಯದ ಮೇಲೆ ವಿದ್ವಾಂಸರಿಂದ ಸಂವಾದ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಆಹ್ವಾನ ಕುರಿತು .

Posted on October 19, 2023 By Pulic Today No Comments on ಕಿತ್ತೂರು ಸಂಸ್ಥಾನ ಕುರಿತು ಮುಂದಿನ ಸಂಶೋಧನೆಗಳು’ ವಿಷಯದ ಮೇಲೆ ವಿದ್ವಾಂಸರಿಂದ ಸಂವಾದ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಆಹ್ವಾನ ಕುರಿತು .
Share to all

ಕಿತ್ತೂರು ಸಂಸ್ಥಾನ ಕುರಿತು ಮುಂದಿನ ಸಂಶೋಧನೆಗಳು’ ವಿಷಯದ ಮೇಲೆ ವಿದ್ವಾಂಸರಿಂದ ಸಂವಾದ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಆಹ್ವಾನ ಕುರಿತು

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠವು ಕಿತ್ತೂರು ಉತ್ಸವ-೨೦೨೩ರ ಅಂಗವಾಗಿ ವಿದ್ವಾಂಸರು ಹಾಗೂ ಸಂಶೋಧಕರೊಡನೆ ‘ಕಿತ್ತೂರು ಸಂಸ್ಥಾನ ಕುರಿತು ಮುಂದಿನ ಸಂಶೋಧನೆಗಳು’ ವಿಷಯದ ಮೇಲೆ ಸಂವಾದ ಕಾರ್ಯಕ್ರಮವನ್ನು ದಿನಾಂಕ : ೨೦-೧೦-೨೦೨೩ರಂದು ಮುಂಜಾನೆ ೧೦.೩೦ಕ್ಕೆ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಪಂಪಮಹಾಕವಿ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸದರಿ ಕಾರ್ಯಕ್ರಮವನ್ನು ಕುಲಪತಿಗಳಾದ ಪ್ರೊ. ವಿ. ಎಫ್. ನಾಗಣ್ಣವರ ಉದ್ಘಾಟಿಸಲಿದ್ದು, ವಿಶ್ವವಿದ್ಯಾಲಯದ ಕುಲಸಚಿವರುಗಳಾದ ಶ್ರೀಮತಿ. ರಾಜಶ್ರೀ ಜೈನಾಪೂರ, ಪ್ರೊ. ರವೀಂದ್ರನಾಥ ಎನ್. ಕದಂ, ಹಣಕಾಸು ಅಧಿಕಾರಿಗಳಾದ ಶ್ರೀ. ಬಿ. ಡಿ. ಕಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಸಂವಾದದಲ್ಲಿ ಡಾ. ಸರಜೂ ಕಾಟ್ಕರ್, ಪ್ರೊ. ಆರ್. ಎಂ. ಷಡಕ್ಷರಯ್ಯ, ಶ್ರೀ. ಯ. ರು. ಪಾಟೀಲ, ಶ್ರೀ. ಅರವಿಂದ ಯಾಳಗಿ, ಡಾ. ವೀರಣ್ಣ ಪತ್ತಾರ, ಡಾ. ವಾಸುದೇವ, ಶ್ರೀಮತಿ. ವೈ. ಮಂಜುಳಾ, ಶ್ರೀ. ಮಹೇಶ ವಿಜಾಪುರ, ಡಾ. ಶೋಭಾ ನಾಯಕ, ಡಾ. ರವಿ ದಳವಾಯಿ ಅವರು ಭಾಗವಹಿಸುವರು. ಸಂವಾದದ ಅಧ್ಯಕ್ಷತೆಯನ್ನು ರಾಣಿ ಚನ್ನಮ್ಮ ಅಧ್ಯಯನ ಪೀಠದ ನಿರ್ದೇಶಕರಾದ ಪ್ರೊ. ಎಸ್. ಎಂ. ಗಂಗಾಧರಯ್ಯ ಅವರು ವಹಿಸಲಿರುವರು. ಕಾರ್ಯಕ್ರಮವನ್ನು ರಾಣಿ ಚನ್ನಮ್ಮ ಅಧ್ಯಯನ ಪೀಠದ ಸಂಯೋಜಕರಾದ ಡಾ. ಮಹೇಶ ಗಾಜಪ್ಪನವರ ನಡೆಸಿಕೊಡಲಿರುವರು. ಆಸಕ್ತ ವಿದ್ವಾಂಸರು, ಸಂಶೋಧಕರು, ಕಿತ್ತೂರು ಸಂಸ್ಥಾನದ ಇತಿಹಾಸ ಜಿಜ್ಞಾಸುಗಳು, ಅಧಿಕಾರಿ ವರ್ಗದವರು, ಸಂಘ ಸಂಸ್ಥೆಗಳು ಹಾಗೂ ಮಠಮಾನ್ಯಗಳ ಪ್ರತಿನಿಧಿಗಳು, ಮಾಧ್ಯಮ ಪ್ರತಿನಿಧಿಗಳು, ಸಾರ್ವಜನಿಕರು ಇದರಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದೆ.

P Views: 56
Headlines, ಮುಖ್ಯಾಂಶಗಳು Tags:ಕಿತ್ತೂರು ಸಂಸ್ಥಾನ ಕುರಿತು ಮುಂದಿನ ಸಂಶೋಧನೆಗಳು’ ವಿಷಯದ ಮೇಲೆ ವಿದ್ವಾಂಸರಿಂದ ಸಂವಾದ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಪಾಲ್ಗೊಳ್ಳುವಿಕೆಗೆ ಆಹ್ವಾನ ಕುರಿತು .

Post navigation

Previous Post: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅ.21 ರಂದು ಶಾಸಕ, ಸಚಿವರಿಗೆ ಸನ್ಮಾನ, ವಿದ್ಯಾರ್ಥಿಗಳಿಗ ಪ್ರತಿಭಾ ಪುರಸ್ಕಾರ ಮತ್ತು ಮಾಹಿತಿ ಹಕ್ಕು, ಸಿಸಿಎ ಅಧಿನಿಯಮ ಕುರಿತು ವಿಚಾರ ಸಂಕಿರಣ ಆಯೋಜನೆ -ಎಸ್.ಎಫ್.ಸಿದ್ದನಗೌಡರ
Next Post: ಮಹಿಳಾ ನೌಕರರ ಹಿತರಕ್ಷಣೆಗಾಗಿ ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ತಿತ್ವಕ್ಕೆ..

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸದನದ ಒಳಗಡೆ ಪರಿಷತ್ ಸದಸ್ಯರಿಂದ ಪ್ರತಿಭಟನೆ:ವೇತನ ಆಯೋಗ ಕುರಿತ ಅಪಡೆಟ್ ಸುದ್ದಿ ಇಲ್ಲಿದೆ ನೋಡಿ
  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್

Copyright © 2023 Public Today.

Powered by PressBook WordPress theme