Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಸರ್ಕಾರಿ ಶಾಲೆ ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಆಸೀಡ್ ದಾಳಿ!! ಏನಿದು ಪ್ರಕರಣ? ಶಿಕ್ಷಕ ರಂಗಸ್ವಾಮಿ ಅವರು ಏನು ಹೇಳಿದ್ರು? ನೀವೆ ನೋಡಿ

Posted on October 26, 2023 By Pulic Today No Comments on ಸರ್ಕಾರಿ ಶಾಲೆ ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಆಸೀಡ್ ದಾಳಿ!! ಏನಿದು ಪ್ರಕರಣ? ಶಿಕ್ಷಕ ರಂಗಸ್ವಾಮಿ ಅವರು ಏನು ಹೇಳಿದ್ರು? ನೀವೆ ನೋಡಿ
Share to all

ಸರ್ಕಾರಿ ಶಾಲೆ ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಆಸೀಡ್ ದಾಳಿ!! ಏನಿದು ಪ್ರಕರಣ? ಶಿಕ್ಷಕ ರಂಗಸ್ವಾಮಿ ಅವರು ಏನು ಹೇಳಿದ್ರು? ನೀವೆ ನೋಡಿ

ಚಿತ್ರದುರ್ಗ:ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಆಸಿಡ್ ದಾಳಿ ನಡೆಸಿದ ಆರೋಪ ಕೇಳಿ ಬಂದಿದೆ.

ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಶಾಲೆ ಮುಖ್ಯ ಶಿಕ್ಷಕ ರಂಗಸ್ವಾಮಿ ಆರೋಪ ನಿರಾಕರಿಸಿದ್ದಾರೆ. ಶೌಚಾಲಯ ತೊಳೆಯುವ ಪೌಡರ್ ಪಾಕೆಟ್ ತೆರೆಯುವಾಗ ಘಟನೆ ನಡೆದಿದೆ.

ಇದು ಆಕಸ್ಮಿಕವಾಗಿ ನಡೆದ ಘಟನೆಯಾಗಿದ್ದು, ದುರುದ್ದೇಶದಿಂದ ಪೌಡರ್ ಎರಚಿಲ್ಲ ಎಂದು ತಿಳಿಸಿದ್ದಾರೆ.

ಬೆನ್ನಿಗೆ ಗಂಭೀರ ಗಾಯವಾಗಿ ವಿದ್ಯಾರ್ಥಿನಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

P Views: 1,239
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:ಸರ್ಕಾರಿ ಶಾಲೆ ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಆಸೀಡ್ ದಾಳಿ!! ಏನಿದು ಪ್ರಕರಣ? ಶಿಕ್ಷಕ ರಂಗಸ್ವಾಮಿ ಅವರು ಏನು ಹೇಳಿದ್ರು? ನೀವೆ ನೋಡಿ

Post navigation

Previous Post: ಶಾಲೆಯಲ್ಲಿ ನಮಾಜ್‌ ಮಾಡಲು ಅವಕಾಶ: ಪ್ರಾಂಶುಪಾಲ್ ಅಮಾನತ್..
Next Post: ಭೂ ತಾಯಿಗೆ ಚರಗ ಚಲ್ಲುವ ಸೀಗೆ ಹುಣ್ಣಿಮೆ ಕುರಿತು ವೈ.ಬಿ.ಕಡಕೋಳ ಅವರ ಬರಹ

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್
  • ಒಂದರಿಂದ ಐದನೇ ತರಗತಿವರೆಗೆ ಕನ್ನಡ ಕಡ್ಡಾಯ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದಂದ ಮಹತ್ವದ ಹೇಳಿಕೆ…. ಇನ್ನೂ ಮುಂದೆ ರಾಜ್ಯದಲ್ಲಿ ಕನ್ನಡ ಶಿಕ್ಷಣ ಕಡ್ಡಾಯವಲ್ಲ!!! ಈ ಕುರಿತು ಅಪಡೆಟ್ ಇಲ್ಲಿದೆ ನೋಡಿ..

Copyright © 2023 Public Today.

Powered by PressBook WordPress theme