Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಒಂದೇ ಜಿಲ್ಲೆಯ ಎಂಟು ಜನ ಅಧಿಕಾರಿಗಳು ಅಮಾನತ್ …ಸರ್ಕಾರಿ ಕೆಲಸ ಮಾಡದೇ ಇದ್ದರೆ ಅಮಾನತ್ ಶಿಕ್ಷೆ..

Posted on October 31, 2023 By Pulic Today No Comments on ಒಂದೇ ಜಿಲ್ಲೆಯ ಎಂಟು ಜನ ಅಧಿಕಾರಿಗಳು ಅಮಾನತ್ …ಸರ್ಕಾರಿ ಕೆಲಸ ಮಾಡದೇ ಇದ್ದರೆ ಅಮಾನತ್ ಶಿಕ್ಷೆ..
Share to all

ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆಯ ಎಂಟು ಜನ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭೆಗೆ ಗೈರು ಜೊತೆಗೆ ಕೆಲಸದಲ್ಲಿ ಪ್ರಗತಿ ಸಾಧಿಸದ್ದಕ್ಕೆ ಒಂದೇ ದಿನ ಆರು ಜನ ಗ್ರಾಮ ಆಡಳಿತಾಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಅಮಾನತುಗೊಂಡಿದ್ದಾರೆ.

ಯಾದಗಿರಿ:

ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆಯ (Department of Revenue) ಎಂಟು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ (Dr. Sushila B) ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ಸಭೆಗೆ ಗೈರಾಗಿದ್ದರು ಜತೆಗೆ ಕೆಲಸದಲ್ಲಿ ಪ್ರಗತಿ ಸಾಧಿಸದ್ದಕ್ಕೆ ಒಂದೇ ದಿನ ಆರು ಜನ ಗ್ರಾಮ ಆಡಳಿತಾಧಿಕಾರಿಗಳು, ಇಬ್ಬರು ಕಂದಾಯ ನಿರೀಕ್ಷಕರು ಅಮಾನತುಗೊಂಡಿದ್ದಾರೆ.ಶ್ರೀಮಂತ್ (Shrimanth), ಬಸವರಾಜ್ (Basavaraj), ಇಮ್ಯಾನುವೆಲ್ (Emmanuel), ಸಿದ್ದಲಿಂಗಪ್ಪ (Siddalingappa) ಅಮಾನತಾದ ಗ್ರಾಮ ಆಡಳಿತಾಧಿಕಾರಿಗಳು.

ಗಿರೀಶ್ ರಾಯಕೋಟಿ (Girish Raykoti) ಹಾಗೂ ಬಸವರಾಜ್ ಬಿದಾರಾರ (Basavaraj biradar) ಅಮಾನತಾದ ಕಂದಾಯ ನಿರೀಕ್ಷಕರು. ಅಲ್ಲದೆ ಯಾದಗಿರಿ (Yadgiri) ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್​ಡಿಎ ಸೂಗುರೇಶ್ (SDA Suguresh) ಹಾಗೂ ಎಫ್​ಡಿಎ ಮಹೇಶ್ (FDA MAhesh) ಸಹ ಅಮಾನತುಗೊಂಡಿದ್ದಾರೆ.

P Views: 1,193
Headlines, ಮುಖ್ಯಾಂಶಗಳು, ರಾಷ್ರ್ಟೀಯ Tags:ಒಂದೇ ಜಿಲ್ಲೆಯ ಎಂಟು ಜನ ಅಧಿಕಾರಿಗಳು ಅಮಾನತ್ ...ಸರ್ಕಾರಿ ಕೆಲಸ ಮಾಡದೇ ಇದ್ದರೆ ಅಮಾನತ್ ಶಿಕ್ಷೆ..

Post navigation

Previous Post: ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಿಬಂದ ಕವನ ಕನ್ನಡ ಪ್ರೀತಿ
Next Post: 2023 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಕ್ರಟ..

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸದನದ ಒಳಗಡೆ ಪರಿಷತ್ ಸದಸ್ಯರಿಂದ ಪ್ರತಿಭಟನೆ:ವೇತನ ಆಯೋಗ ಕುರಿತ ಅಪಡೆಟ್ ಸುದ್ದಿ ಇಲ್ಲಿದೆ ನೋಡಿ
  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್

Copyright © 2023 Public Today.

Powered by PressBook WordPress theme