Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಶಿಕ್ಷಕರ ಮುಂಬಡ್ತಿ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ ತತಕ್ಷಣ ಪ್ರಾರಂಭಿಸುವಂತೆ ಶಾ.ಶಿ.ಇ.ಆಯುಕ್ತರಿಗೆ ಒತ್ತಾಯಿಸಿದ ಗ್ರಾಮೀಣ ಶಿಕ್ಷಕರ ಸಂಘ.. ನಿಯಮಿತವಾಗಿ ಭಡ್ತಿ ಪ್ರಕ್ರಿಯೆ ನಡೆಯದಿರುವುದು ಅತ್ಯಂತ ಖೇದಕರ ಸಂಗತಿ- ಅಶೋಕ.ಸಜ್ಜನ.. ಅದೆಷ್ಟೋ ವರ್ಷಗಳಿಂದ ಭಡ್ತಿ ಪಡೆಯದೇ ನಿವೃತ್ತಿಯಾಗುತ್ತಿರುವ ಶಿಕ್ಷಕರು ನೋವಿನ ಸಂಗತಿ ಆರ್ಥಿಕ ಸೌಲಭ್ಯದಿಂದ ವಂಚಿತರಾಗುತ್ತಿರುವ ಶಿಕ್ಷಕರು

Posted on November 1, 2023November 1, 2023 By Pulic Today No Comments on ಶಿಕ್ಷಕರ ಮುಂಬಡ್ತಿ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ ತತಕ್ಷಣ ಪ್ರಾರಂಭಿಸುವಂತೆ ಶಾ.ಶಿ.ಇ.ಆಯುಕ್ತರಿಗೆ ಒತ್ತಾಯಿಸಿದ ಗ್ರಾಮೀಣ ಶಿಕ್ಷಕರ ಸಂಘ.. ನಿಯಮಿತವಾಗಿ ಭಡ್ತಿ ಪ್ರಕ್ರಿಯೆ ನಡೆಯದಿರುವುದು ಅತ್ಯಂತ ಖೇದಕರ ಸಂಗತಿ- ಅಶೋಕ.ಸಜ್ಜನ.. ಅದೆಷ್ಟೋ ವರ್ಷಗಳಿಂದ ಭಡ್ತಿ ಪಡೆಯದೇ ನಿವೃತ್ತಿಯಾಗುತ್ತಿರುವ ಶಿಕ್ಷಕರು ನೋವಿನ ಸಂಗತಿ ಆರ್ಥಿಕ ಸೌಲಭ್ಯದಿಂದ ವಂಚಿತರಾಗುತ್ತಿರುವ ಶಿಕ್ಷಕರು
Share to all

ಶಿಕ್ಷಕರ ಮುಂಬಡ್ತಿ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ ತತಕ್ಷಣ ಪ್ರಾರಂಭಿಸುವಂತೆ ಶಾ.ಶಿ.ಇ.ಆಯುಕ್ತರಿಗೆ ಒತ್ತಾಯಿಸಿದ ಗ್ರಾಮೀಣ ಶಿಕ್ಷಕರ ಸಂಘ..

ನಿಯಮಿತವಾಗಿ ಭಡ್ತಿ ಪ್ರಕ್ರಿಯೆ ನಡೆಯದಿರುವುದು ಅತ್ಯಂತ ಖೇದಕರ ಸಂಗತಿ- ಅಶೋಕ.ಸಜ್ಜನ..

ಅದೆಷ್ಟೋ ವರ್ಷಗಳಿಂದ ಭಡ್ತಿ ಪಡೆಯದೇ ನಿವೃತ್ತಿಯಾಗುತ್ತಿರುವ ಶಿಕ್ಷಕರು ನೋವಿನ ಸಂಗತಿ

ಆರ್ಥಿಕ ಸೌಲಭ್ಯದಿಂದ ವಂಚಿತರಾಗುತ್ತಿರುವ ಶಿಕ್ಷಕರು

ಹುಬ್ಬಳ್ಳಿ:

ಕಳೆದೊಂದು ವರ್ಷಕ್ಕೂ ಹೆಚ್ಚು ದಿನಗಳಿಂದ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಹುದ್ದೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮುಖ್ಯ ಶಿಕ್ಷಕರ ಹುದ್ದೆಯಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ಪ್ರಕ್ರಿಯೆ .ವರ್ಗಾವಣೆ ,ಕೆ.ಎ.ಟಿ,.ನ್ಯಾಯಾಲಯ,ಚುನಾವಣೆ, ಹೀಗೆ ಹಲವು ಕಾರಣಗಳಿಂದ ನೆನೆಗುದಿಗೆ ಬಿದ್ದಿದೆ.

ಈ ಕಾರಣದಿಂದಾಗಿ ಬಹಳಷ್ಟು ಗುರುಗಳು ಗುರುಮಾತೆಯರು ಮುಂಬಡ್ತಿ ಪಡೆಯದೆ ನಿವೃತ್ತರಾಗುತ್ತಿದ್ದು ಹಾಗೂ ಆರ್ಥಿಕ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಮತ್ತು ಮುಖ್ಯ ಶಿಕ್ಷಕರಾಗದೇ ಸಹ ಶಿಕ್ಷಕರಾಗಿ ಹಾಗೆಯೇ ನಿವೃತ್ತಿ ಆಗುತ್ತಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ.ಇದಕ್ಕೆಲ್ಲ ಆಸ್ಪದ ನೀಡದೇ ಈ ಸಂಗತಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತತಕ್ಷಣ ಭಡ್ತಿ ಪ್ರಕ್ರಿಯೆ ವೇಳಾ ಪಟ್ಟಿಯನ್ನು ಹೊರಡಿಸಬೇಕೆಂದು ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಬೆಂಗಳೂರು ಇವರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ.ರಿ.ರಾಜ್ಯ ಘಟಕ ಹುಬ್ಬಳ್ಳಿ ಇದರ ರಾಜ್ಯಾಧ್ಯಕ್ಷರಾದ ಅಶೋಕ.ಸಜ್ಜನ.ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ,

ಜಾಹಿರಾತು…

ಗೌರವಾಧ್ಯಕ್ಷ..ಎಲ್.ಆಯ್.ಲಕ್ಕಮ್ಮನವರ.ಕಾರ್ಯಾಧ್ಯಕ್ಷರಾದ ಶರಣಪ್ಪಗೌಡ ಆರ್.ಕೆ.ಎಮ್.ವಿ.ಕುಸುಮಾ ಶಿಸ್ತು ಸಮಿತಿ ಅಧ್ಯಕ್ಷರಾದ ಹನುಮಂತಪ್ಪ ಮೇಟಿ.ಹೋರಾಟ ಸಮಿತಿ ಅಧ್ಯಕ್ಷರಾದ ಸಿದ್ದಣ್ಣ ಉಕ್ಕಲಿ ಸಲಹಾ ಸಮಿತಿ ಅಧ್ಯಕ್ಷರಾದ ಗೋವಿಂದ ಜುಜಾರೆ ರಾಜ್ಯ ಉಪಾಧ್ಯಕ್ಷರಾದ ಮಹ್ಮದ ರಫಿ ಕೆ.ನಾಗರಾಜು ಧರ್ಮಣ್ಣ ಭಜಂತ್ರಿ ಆರ್.ಎಮ್.ಕಮ್ಮಾರ.ಮುಂತಾದವರು  ಪತ್ರ ಬರೆದು ಒತ್ತಾಯಿಸಿದ್ದಾರೆ.

P Views: 613
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ

Post navigation

Previous Post: ಸಾವಿನಲ್ಲೂ ಒಂದಾದ ಶಿಕ್ಷಕ ಸಹೋದರರು!!ತಮ್ಮನ ಸಾವಿನ ಸುದ್ದಿ ಕೇಳಿ ಕೊನೆಯುಸಿರೆಳೆದ ಶಿಕ್ಷಕ ಅಣ್ಣ… ದೇವರೆ!!!ಇಂತಹ ಪರಿಸ್ಥಿತಿ ಯಾರ ಮನೆಯಲ್ಲೂ ಬಾರದಿರಲಿ.. ಶಿಕ್ಷಕರ ಸಾವಿನ ಸುದ್ದಿ ಕೇಳಿ ಕಣ್ಣಿರು ಹಾಕಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ..
Next Post: ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ: ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸದನದ ಒಳಗಡೆ ಪರಿಷತ್ ಸದಸ್ಯರಿಂದ ಪ್ರತಿಭಟನೆ:ವೇತನ ಆಯೋಗ ಕುರಿತ ಅಪಡೆಟ್ ಸುದ್ದಿ ಇಲ್ಲಿದೆ ನೋಡಿ
  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್

Copyright © 2023 Public Today.

Powered by PressBook WordPress theme