Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ನಮ್ಮ ರಾಜ್ಯದ ಶಿಕ್ಷಕರಿಗೆ ಎನ್‌ಪಿಎಸ್ ತೊಲಗಿಸಿ ಓಪಿಎಸ್ ಜಾರಿ ಮಾಡಿ: ಶಿಕ್ಷಕರ ಸಂಘದ ಮನವಿಗೆ ಸ್ಪಂದಿಸಿದ ಅಧಿಕಾರಿಗಳು..ಜಂಟಿ ಕಾರ್ಯದರ್ಶಿ ಅವರಿಂದ, ರಾಜ್ಯ ಸರ್ಕಾರದ ಅಪರ ಕಾರ್ಯದರ್ಶಿಗಳಿಂದ ಪತ್ರ ಸಂದೇಶ ರವಾನೆ..

Posted on November 4, 2023 By Pulic Today No Comments on ನಮ್ಮ ರಾಜ್ಯದ ಶಿಕ್ಷಕರಿಗೆ ಎನ್‌ಪಿಎಸ್ ತೊಲಗಿಸಿ ಓಪಿಎಸ್ ಜಾರಿ ಮಾಡಿ: ಶಿಕ್ಷಕರ ಸಂಘದ ಮನವಿಗೆ ಸ್ಪಂದಿಸಿದ ಅಧಿಕಾರಿಗಳು..ಜಂಟಿ ಕಾರ್ಯದರ್ಶಿ ಅವರಿಂದ, ರಾಜ್ಯ ಸರ್ಕಾರದ ಅಪರ ಕಾರ್ಯದರ್ಶಿಗಳಿಂದ ಪತ್ರ ಸಂದೇಶ ರವಾನೆ..
Share to all

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಓಪಿಎಸ್ ಜಾರಿ ಮಾಡುವಂತೆ ಪ್ರತಿಭಟನೆ,ಹೋರಾಟವನ್ನು ಮಾಡಿದ್ದಾರೆ.ಸಿಎಮ್ ಸೇರಿದಂತೆ ಸಚಿವರಿಗೆ,ಶಾಸಕರಿಗೆ ಮನವಿ ಕೂಡ ಮಾಡಿದ್ದಾರೆ‌‌.ಇದೀಗ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೀಡಿರುವ ಮನವಿಗೆ ಅಧಿಕಾರಿಗಳು ಸ್ಪಂದಿಸಿದ್ದಾರೆ..

ಮಾನ್ಯರೆ..

ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ಇವರು, ದಿನಾಂಕ:01.04.2006ಕ್ಕಿಂತ ಮೊದಲು ಅಧಿಸೂಚನ ಹೊರಡಿಸಿ, ಸೇವೆಗೆ ಸೇರಿದ ಶಿಕ್ಷಕರಿಗೆ ನೂತನ ಪಿಂಚಣಿ ಯೋಜನೆಯನ್ನು (NPS) ಜಾರಿಗೊಳಿಸಲಾಗಿದೆ.

ಇದರಿಂದ ಸರ್ಕಾರಿ ಸೇವೆಗೆ ಸೇರಿದ ಶಿಕ್ಷಕರಿಗೆ ಸಂಧ್ಯಾ ಕಾಲದ ಬದುಕಿಗೆ ಭದ್ರತೆಯನ್ನು ತಂದುಕೊಡುವ ನಿಟ್ಟಿನಲ್ಲಿ ಮತ್ತು ನೂತನ ಪಿಂಚಣಿ ಯೋಜನೆಯಡಿ ನಿವೃತ್ತಿ ಹೊಂದಿ, ಕನಿಷ್ಠ ಪಿಂಚಣಿಯು ಇಲ್ಲದೆ, ದಯಾನೀಯ ಜೀವನ ನಡೆಸುತ್ತಿರುವ ಶಿಕ್ಷಕರ ಬದುಕಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ NPS ಯೋಜನೆಯನ್ನು ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಕೋರಿ ಮನವಿ ಸಲ್ಲಿಸಿರುತ್ತಾರೆ. ಸದರಿ ಮನವಿಯನ್ನು ಲಗತ್ತಿಸಿದೆ.

ಸದರಿಯವರ ಕೋರಿಕೆಯನ್ನು ಪರಿಶೀಲಿಸಿ, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ತಮ್ಮನ್ನು ಕೋರಲು ಮಾನ್ಯ ಮುಖ್ಯಮಂತ್ರಿಯವರಿಂದ ನಿರ್ದೇಶಿತನಾಗಿದ್ದೇನೆ ಎಂದು ಮುಖ್ಯ ಮಂತ್ರಿಯವರ ಜಂಟಿ ಕಾರ್ಯದರ್ಶಿ ಎಂ ರಾಮಯ್ಯ ಪತ್ರ ಅವರು ಸರ್ಕಾರದ ಅಪರ ಕಾರ್ಯದರ್ಶಿಯವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿದ್ದಾರೆ..‌

P Views: 519
Headlines, ಮುಖ್ಯಾಂಶಗಳು, ರಾಷ್ರ್ಟೀಯ, ಶಿಕ್ಷಣ Tags:ನಮ್ಮ ರಾಜ್ಯದ ಶಿಕ್ಷಕರಿಗೆ ಎನ್‌ಪಿಎಸ್ ತೊಲಗಿಸಿ ಓಪಿಎಸ್ ಜಾರಿ ಮಾಡಿ: ಶಿಕ್ಷಕರ ಸಂಘದ ಮನವಿಗೆ ಸ್ಪಂದಿಸಿದ ಅಧಿಕಾರಿಗಳು..ಜಂಟಿ ಕಾರ್ಯದರ್ಶಿ, ರಾಜ್ಯ ಸರ್ಕಾರದ ಅಪರ ಕಾರ್ಯದರ್ಶಿಗಳಿಂದ ಪತ್ರ ಸಂದೇಶ ರವಾನೆ..

Post navigation

Previous Post: ಸರ್ಕಾರಿ ಶಾಲೆಯ ಶಿಕ್ಷಕನಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲಿಸಿ ಕಾಮುಕ ಶಿಕ್ಷಕ ಬಂಧನ
Next Post: ಸವದತ್ತಿ ತಾಲೂಕು ಶಿಕ್ಷಣ ಇಲಾಖೆಯ ಶಿಕ್ಷಣ ಅದಾಲತ್ ಕಾರ್ಯ ಕ್ರಮ

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್
  • ಒಂದರಿಂದ ಐದನೇ ತರಗತಿವರೆಗೆ ಕನ್ನಡ ಕಡ್ಡಾಯ ಕುರಿತಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದಂದ ಮಹತ್ವದ ಹೇಳಿಕೆ…. ಇನ್ನೂ ಮುಂದೆ ರಾಜ್ಯದಲ್ಲಿ ಕನ್ನಡ ಶಿಕ್ಷಣ ಕಡ್ಡಾಯವಲ್ಲ!!! ಈ ಕುರಿತು ಅಪಡೆಟ್ ಇಲ್ಲಿದೆ ನೋಡಿ..

Copyright © 2023 Public Today.

Powered by PressBook WordPress theme