Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಸವದತ್ತಿ ತಾಲೂಕು ಶಿಕ್ಷಣ ಇಲಾಖೆಯ ಶಿಕ್ಷಣ ಅದಾಲತ್ ಕಾರ್ಯ ಕ್ರಮ

Posted on November 4, 2023 By Pulic Today No Comments on ಸವದತ್ತಿ ತಾಲೂಕು ಶಿಕ್ಷಣ ಇಲಾಖೆಯ ಶಿಕ್ಷಣ ಅದಾಲತ್ ಕಾರ್ಯ ಕ್ರಮ
Share to all

ಶಿಕ್ಷಣ ಅದಾಲತ್ ಕಾರ್ಯಕ್ರಮ

ಸವದತ್ತಿ: ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ದಿನಾಂಕ: 04 -11- 2023 ರಂದು ಶಾಲಾ ಶಿಕ್ಷಣ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಅದಾಲತ್ ನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ದಂಡಿನರವರ ನೇತೃತ್ವದಲ್ಲಿ ಸವದತ್ತಿ ತಾಲೂಕಿನ ಶಿಕ್ಷಕರ 22 ಅರ್ಜಿಗಳನ್ನು ಇತ್ಯರ್ಥಪಡಿಸಿ ಸೂಕ್ತ ಕ್ರಮ ವಹಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾತನಾಡಿ “ಇಲಾಖೆ ಆಶಯದಂತೆ ಶಿಕ್ಷಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ” ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಬಿ.ಎನ್.ಬ್ಯಾಳಿ ಸವದತ್ತಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ ಕುರಿ , ಜಿಲ್ಲಾ ಉಪಾಧ್ಯಕ್ಷ ರಾದ ಎಮ್. ಎಫ್. ಸಿದ್ದನಗೌಡರ ಸವದತ್ತಿ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘ , ಅಧ್ಯಕ್ಷರಾದ ಸುಧೀರ್ ಎಸ್.ವಾಗೇರಿ . ಪತ್ರಾಂಕಿತ ವ್ಯವಸ್ಥಾಪಕರಾದ ಐ. ಎಂ. ಮಕಾನದಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.ಕಾರ್ಯಕ್ರಮದ ಪ್ರಾರಂಭದಲ್ಲಿ ಶಿಕ್ಷಣ ಸಂಯೋಜಕರಾದ ಜಿ.ಎಂ.ಕರಾಳೆ ಸ್ವಾಗತಿಸಿದರು. ಎಂ ಡಿ ಹುದ್ಧಾರ ನಿರೂಪಿಸಿದರು ಕೊನೆಗೆ ಬಿ ಎಂ ಮಾಳಗಿ ವಂದಿಸಿದರು.

P Views: 30
Headlines, ಮುಖ್ಯಾಂಶಗಳು, ಶಿಕ್ಷಣ Tags:ಸವದತ್ತಿ ತಾಲೂಕು ಶಿಕ್ಷಣ ಇಲಾಖೆಯ ಶಿಕ್ಷಣ ಅದಾಲತ್ ಕಾರ್ಯ ಕ್ರಮ

Post navigation

Previous Post: ನಮ್ಮ ರಾಜ್ಯದ ಶಿಕ್ಷಕರಿಗೆ ಎನ್‌ಪಿಎಸ್ ತೊಲಗಿಸಿ ಓಪಿಎಸ್ ಜಾರಿ ಮಾಡಿ: ಶಿಕ್ಷಕರ ಸಂಘದ ಮನವಿಗೆ ಸ್ಪಂದಿಸಿದ ಅಧಿಕಾರಿಗಳು..ಜಂಟಿ ಕಾರ್ಯದರ್ಶಿ ಅವರಿಂದ, ರಾಜ್ಯ ಸರ್ಕಾರದ ಅಪರ ಕಾರ್ಯದರ್ಶಿಗಳಿಂದ ಪತ್ರ ಸಂದೇಶ ರವಾನೆ..
Next Post: ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ ಕೊಲೆ…ಹಿರಿಯ ಮಹಿಳಾ ಅಧಿಕಾರಿ ಹತ್ಯೆ..  ಆರೋಪಿಗಳಿಗಾಗಿ ಬಲೆ ಬಿಸಿದ ಪೋಲಿಸರು..

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸದನದ ಒಳಗಡೆ ಪರಿಷತ್ ಸದಸ್ಯರಿಂದ ಪ್ರತಿಭಟನೆ:ವೇತನ ಆಯೋಗ ಕುರಿತ ಅಪಡೆಟ್ ಸುದ್ದಿ ಇಲ್ಲಿದೆ ನೋಡಿ
  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್

Copyright © 2023 Public Today.

Powered by PressBook WordPress theme