Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ವಿದ್ಯಾರ್ಥಿನಿಗೆ ಲೈಂಗೀಕ ಕಿರುಕುಳ ನಿಡೀದ ಶಿಕ್ಷಕನ ವಿರುದ್ದ ಪೊಕ್ಸೊ ಪ್ರಕರಣ ದಾಖಲು… ಮೇಲಾಧಿಕಾರಿಗಳಿಗೆ ದೂರು ನೀಡಿದ್ರು ಪ್ರಯೋಜನವಾಗಲಿಲ್ಲ!! ಇಂತಹ ಶಿಕ್ಷಕರಿಗೆ ಏನ ಮಾಡಬೇಕು?ನೀವೆ ಹೇಳಿ..

Posted on November 10, 2023 By Pulic Today No Comments on ವಿದ್ಯಾರ್ಥಿನಿಗೆ ಲೈಂಗೀಕ ಕಿರುಕುಳ ನಿಡೀದ ಶಿಕ್ಷಕನ ವಿರುದ್ದ ಪೊಕ್ಸೊ ಪ್ರಕರಣ ದಾಖಲು… ಮೇಲಾಧಿಕಾರಿಗಳಿಗೆ ದೂರು ನೀಡಿದ್ರು ಪ್ರಯೋಜನವಾಗಲಿಲ್ಲ!! ಇಂತಹ ಶಿಕ್ಷಕರಿಗೆ ಏನ ಮಾಡಬೇಕು?ನೀವೆ ಹೇಳಿ..
Share to all

ವಿದ್ಯಾರ್ಥಿನಿಗೆ ಲೈಂಗೀಕ ಕಿರುಕುಳ ನಿಡೀದ ಶಿಕ್ಷಕನ ವಿರುದ್ದ ಪೊಕ್ಸೊ ಪ್ರಕರಣ ದಾಖಲು…

ಮೇಲಾಧಿಕಾರಿಗಳಿಗೆ ದೂರು ನೀಡಿದ್ರು ಪ್ರಯೋಜನವಾಗಲಿಲ್ಲ!! ಇಂತಹ ಶಿಕ್ಷಕರಿಗೆ ಏನ ಮಾಡಬೇಕು?ನೀವೆ ಹೇಳಿ..

ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕನೊಬ್ಬನ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
..

ಪ್ರೌಢ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ಎಂದು ಗುರುತಿಸಲಾಗಿದೆ.ಸೆಪ್ಟಂಬರ್ 26ರಂದು ವಿದ್ಯಾರ್ಥಿನಿ ಶಾಲೆಗೆ ಹೋಗಿ ಮನೆಗೆ ಬಂದವಳು ಮನೆಯವರೊಂದಿಗೆ ತಾನಿನ್ನು ಶಾಲೆಗೆ ಹೋಗುವುದಿಲ್ಲ ಎಂದಿದ್ದು, ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು ಎನ್ನಲಾಗಿದೆ. ಆರಂಭದಲ್ಲಿ ವಿದ್ಯಾರ್ಥಿನಿಯನ್ನು ಮನೆಯವರು ವಿಚಾರಿಸಿದಾಗ, ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿಯವರು ತನ್ನ ಕೊಠಡಿಗೆ ಕರೆಯಿಸಿಕೊಂಡು ಟ್ಯೂಷನ್‌ಗೆ ಯಾಕೆ ಹೋಗುತ್ತೀಯಾ? ನಾನು ಹೇಳಿ ಕೊಟ್ಟಷ್ಟು ಟ್ಯೂಷನ್‌ನಲ್ಲಿ ಹೇಳಿ ಕೊಡ್ತಾರಾ? ಅವರ ಮನೆಯ ಪಾತ್ರೆ ತೊಳೆಯಲಿಕ್ಕೆ ಹೋಗುವುದಾ ಎಂದು ಕೇಳಿದ್ದಲ್ಲದೇ ಅವಾಚ್ಯ ಪದಗಳನ್ನು ಬಳಸಿ ಅವಮಾನಿಸಿದ್ದಾರೆ ಎಂದಿದ್ದಾಳೆ.

ರಾತ್ರಿ ಮತ್ತೆ ವಿಚಾರಿಸಿದಾಗ, ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ತನ್ನ ಮೈಕೈ ಗಲ್ಲ ಮುಟ್ಟಿ ಯಾರಿಗೂ ಹೇಳಬೇಡ. ನಿನಗೆ ನಾನು ಬೇಕಾ? ನಿನ್ನ ತಂದೆ ತಾಯಿ ಬೇಕಾ? ಎಂದು ಲೈಂಗಿಕ ಕಿರುಕುಳ ನೀಡಿರುವುದಾಗಿ ಮನೆಯವರಲ್ಲಿ ತಿಳಿಸಿದ್ದಾಳೆ. ಬಳಿಕ ಊರವರು ಈ ಬಗ್ಗೆ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದು, ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಬೈಂದೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ಐಪಿಸಿ 1860ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

P Views: 171
Headlines, ಮುಖ್ಯಾಂಶಗಳು, ರಾಷ್ರ್ಟೀಯ Tags:ವಿದ್ಯಾರ್ಥಿನಿಗೆ ಲೈಂಗೀಕ ಕಿರುಕುಳ ನಿಡೀದ ಶಿಕ್ಷಕನ ವಿರುದ್ದ ಪೊಕ್ಸೊ ಪ್ರಕರಣ ದಾಖಲು... ಮೇಲಾಧಿಕಾರಿಗಳಿಗೆ ದೂರು ನೀಡಿದ್ರು ಪ್ರಯೋಜನವಾಗಲಿಲ್ಲ!! ಇಂತಹ ಶಿಕ್ಷಕರಿಗೆ ಏನ ಮಾಡಬೇಕು?ನೀವೆ ಹೇಳಿ..

Post navigation

Previous Post: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಹಟ್ಟಿ ಹಬ್ಬ ಕುರಿತು ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ರ ಬರಹ
Next Post: ಕತ್ತಲೆ ಓಡಿಸುವ ದೀಪಗಳ ಹಬ್ಬ ದೀಪಾವಳಿ ಲೇಖನ ಕವಯತ್ರಿ ಪ್ರಿಯಾ ಪ್ರಾಣೇಶ ಹರಿದಾಸ ಅವರಿಂದ..

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸದನದ ಒಳಗಡೆ ಪರಿಷತ್ ಸದಸ್ಯರಿಂದ ಪ್ರತಿಭಟನೆ:ವೇತನ ಆಯೋಗ ಕುರಿತ ಅಪಡೆಟ್ ಸುದ್ದಿ ಇಲ್ಲಿದೆ ನೋಡಿ
  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್

Copyright © 2023 Public Today.

Powered by PressBook WordPress theme