Skip to content
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
Public Today

Public Today

Kannada News Portal

  • Headlines
  • ಹುಬ್ಬಳಿ-ಧಾರವಾಡ
  • ರಾಷ್ರ್ಟೀಯ
  • ಶಿಕ್ಷಣ
  • Toggle search form

ಕೇವಲ ಐದು ಸಾವಿರ ರೂಪಾಯಿಗೆ ಕೈ ಚಾಚಿ ಲೋಕಾಯುಕ್ತ ಪೋಲಿಸರ್ ಅತಿಥಿಯಾದ ಸರಕಾರಿ ಅಧಿಕಾರಿ…

Posted on November 18, 2023 By Pulic Today No Comments on ಕೇವಲ ಐದು ಸಾವಿರ ರೂಪಾಯಿಗೆ ಕೈ ಚಾಚಿ ಲೋಕಾಯುಕ್ತ ಪೋಲಿಸರ್ ಅತಿಥಿಯಾದ ಸರಕಾರಿ ಅಧಿಕಾರಿ…
Share to all

ಕೇವಲ ಐದು ಸಾವಿರ ರೂಪಾಯಿಗೆ ಕೈ ಚಾಚಿ ಲೋಕಾಯುಕ್ತ ಪೋಲಿಸರ್ ಅತಿಥಿಯಾದ ಸರಕಾರಿ ಅಧಿಕಾರಿ…

ದಾವಣಗೆರೆ:ಜಮೀನಿನ ಪಹಣಿ, ಆಕಾರ್ ಬಂದ್ ತಾಳೆ ಸರಿಪಡಿಸಿಕೊಡಲು
5 ಸಾವಿರ ರೂಪಾಯಿ ಲಂಚ ಪಡೆ ಯುತ್ತಿದ್ದ ಚನ್ನಗಿರಿ
ತಾಲೂಕು ಚೇರಿಯ ಆರ್.ಆರ್.ಟಿ. ಶಾಖೆಯ ಶಿರಸ್ತೇದಾರ್‌ರನ್ನು
ಶುಕ್ರವಾರ ಲೋಕಾ ಯುಕ್ತ ಪೊಲೀಸರು ಬಂಧಿಸಿದ್ದಾರೆ.

ಚನ್ನಗಿರಿ ತಾಲೂಕು ಕಚೇರಿಯ ಆರ್.ಆರ್.ಟಿ. ಶಾಖೆಯ
ಶಿರಸ್ತೇದಾರ್ ಸುಧೀರ್ ಲೋಕಾಯುಕ್ತರ ಬಲೆಗೆ ಬಿದ್ದವರು.
ಹರಿಹರ ತಾಲೂಕಿನ ಹಾಲಿವಾಣ ಗ್ರಾಮದ ಲೋಹಿತ್ ಕುಮಾರ್
ಎಂಬುವರು ಅವರ ಅಕ್ಕನ ಮಗಳಾದ ಮೇಘನಾ ಎಂಬುವರಿಗೆ
ಸೇರಿದ ಮರಡಿ ಗ್ರಾಮದಲ್ಲಿನ ಸರ್ವೇ ನಂಬರ್ 42/1ರಲ್ಲಿ 7 ಗುಂಟೆ ಜಮೀನಿನ ದಾಖಲಾತಿಗಾಗಿ ಜಮೀನಿನ ಪಹಣಿ,
ಆಕಾರ್ ಬಂದ್ ತಾಳೆ ಸರಿಪಡಿಸಿಕೊಡಲು ಅರ್ಜಿ ಸಲ್ಲಿಸಿದ್ದರು.

ಶಿರಸ್ತೇದಾರ್ ಸುಧೀರ್ ಐದು ಸಾವಿರ ರೂಪಾಯಿ ಲಂಚಕ್ಕೆ
ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಲೋಹಿತ್ ಕುಮಾರ್
ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. ಶುಕ್ರವಾರ ತಾಲೂಕು
ಕಚೇರಿಯಲ್ಲೇ ೫ ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ
ದಾಳಿ ನಡೆಸಿದ ಲೋಕಾಯುಕ್ತರು ಶಿರಸ್ತೇದಾರ್ ಸುಧೀರ್ ಅವರನ್ನು ಬಂಧಿಸಿದರು.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ
ಎಂ.ಎಸ್. ಕೌಲಾಪೂರೆ ಮಾರ್ಗದರ್ಶನದಲ್ಲಿ ಪೊಲೀಸ್
ನಿರೀಕ್ಷಕರಾದ ಎಚ್.ಎಸ್. ರಾಷ್ಟ್ರಪತಿ, ಸಿ. ಮಧುಸೂಧನ್,
ಪ್ರಭು ಬಿ. ಸೂರಿನ, ಸಿಬ್ಬಂದಿಗಳಾದ ವೀರೇಶಯ್ಯ, ಆಂಜನೇಯ,
ಲಿಂಗೇಶ್, ಮಲ್ಲಿಕಾರ್ಜುನ್, ಧನರಾಜ್, ಕೋಟಿನಾಯ್ಕ, ಕೃಷ್ಣನಾಯ್ಕ,
ಬಸವರಾಜ್ ದಾಳಿ ನಡೆಸಿದರು.

P Views: 706
Headlines, ಮುಖ್ಯಾಂಶಗಳು Tags:ಕೇವಲ ಐದು ಸಾವಿರ ರೂಪಾಯಿಗೆ ಕೈ ಚಾಚಿ ಲೋಕಾಯುಕ್ತ ಪೋಲಿಸರ್ ಅತಿಥಿಯಾದ ಸರಕಾರಿ ಅಧಿಕಾರಿ...

Post navigation

Previous Post: ಬೇಜವಾಬ್ದಾರಿ ಅಧಿಕಾರಿಗಳಿಗೆ ಸಚಿವ ಸಂತೋಷ್‌ ಲಾಡ್‌ ತೀವ್ರ ತರಾಟೆ.. ಜನರ ಅಹವಾಲು ಕಾಲಮಿತಿಯಲ್ಲಿ ಪರಿಹರಿಸುವಂತೆ ಸೂಚನೆ
Next Post: ಮುನವಳ್ಳಿ ವಲಯದ ಫಿಸಿಯೋಥೆರಪಿ ಕಾರ್ಯ ಕ್ರಮ

Leave a Reply Cancel reply

Your email address will not be published. Required fields are marked *

Archives

  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023

Categories

  • Headlines
  • ಮುಖ್ಯಾಂಶಗಳು
  • ರಾಷ್ರ್ಟೀಯ
  • ಶಿಕ್ಷಣ
  • ಹುಬ್ಬಳಿ-ಧಾರವಾಡ

Recent Posts

  • ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡುವಂತೆ ಆಗ್ರಹಿಸಿ ಸದನದ ಒಳಗಡೆ ಪರಿಷತ್ ಸದಸ್ಯರಿಂದ ಪ್ರತಿಭಟನೆ:ವೇತನ ಆಯೋಗ ಕುರಿತ ಅಪಡೆಟ್ ಸುದ್ದಿ ಇಲ್ಲಿದೆ ನೋಡಿ
  • ಪತಿಯ ಸಹಕಾರದಿಂದ ಕೂಲಿ ಕಾರ್ಮಿಕರ ಮಕ್ಕಳಿಗೆ ಅಕ್ಷರದ ಬೆಳಕು ಹರಿಸಿದ ಡಾ, ವೀಣಾ ಟಿ.
  • ಡಿಸೆಂಬರ್ 6 ಮಹಾ ಪರಿನಿರ್ವಾಣ ದಿನ ಆಚರಣೆ ಕುರಿತು ಶಿಕ್ಷಕಿ ನಂದಿನಿ ಸನಬಾಲ ಅವರ ಬರಹ
  • ಬೆಳಗಾವಿ ಚಳಿಗಾಲದ ಅಧೀವೇಶನದಲ್ಲಿ ಚರ್ಚೆಯಾಯಿತು ಏಳನೇ ವೇತನ ಆಯೋಗ ಹಾಗೂ ಓಪಿಎಸ್… ಪ್ರಶ್ನೇಗಳೇನು?ಸರ್ಕಾರ ಉತ್ತರವೇನು? ಇಲ್ಲಿದೆ ಮಾಹಿತಿ.
  • ಅನಿಲಕುಮಾರ ಪಾಟೀಲ ಅವರ ಮಗನ ಆರತಕ್ಷತೆಗೆ ಕ್ಷಣಗಣಣೆ!! ಸ್ಥಳಕ್ಕೆ ಭೇಟಿ ನೀಡಿದ ಹು_ಧಾ ಪೋಲಿಸ್ ಕಮಿಷನರ್

Copyright © 2023 Public Today.

Powered by PressBook WordPress theme