ಮೊಬೈಲ್ ಸ್ವಿಚ್ಚ ಆಫ್ ಮಾಡಿಕೊಂಡ ಶಿಕ್ಷಕ!! ಸೇವೆಯಿಂದ ಅಮಾನತ್ ಮಾಡಿ ಆದೇಶ ಮಾಡಿದ್ರು ಅಧಿಕಾರಿ. ಇಬ್ಬರು ಶಿಕ್ಷಕರು ಸೇವೆಯಿಂದ ಅಮಾನತ್!!
ಮೊಬೈಲ್ ಸ್ವಿಚ್ಚ ಆಫ್ ಮಾಡಿಕೊಂಡ ಶಿಕ್ಷಕ!! ಸೇವೆಯಿಂದ ಅಮಾನತ್ ಮಾಡಿ ಆದೇಶ ಮಾಡಿದ ಅಧಿಕಾರಿ. ಇಬ್ಬರು ಶಿಕ್ಷಕರು ಸೇವೆಯಿಂದ ಅಮಾನತ್!! ವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದರೂ ಆದೇಶ ಪಡೆಯದೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಚುನಾಣಾಧಿಕಾರಿ ಆದೇಶಿಸಿದ್ದಾರೆ. ಈ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್ ಮಾಡಿ ಮಂಗಳವಾರ ಪ್ರತ್ಯೇಕ ಆದೇಶ ಹೊರಡಿಸಿರುವ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಭೂಬಾಲನ್, ಚುನಾವಣೆಯಂಥ ಮಹತ್ವದ ಕರ್ತವ್ಯವಾಗಿದ್ದರೂ ಕರ್ತವ್ಯ ಲೋಪ…