200 ವಿದ್ಯಾರ್ಥಿಗಳಿರುವ ಶಾಲೆಗೆ ಒಬ್ಬರೆ ಶಿಕ್ಷಕ!! ಗ್ರಾಮ ಪಂಚಾಯತಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ…
200 ವಿದ್ಯಾರ್ಥಿಗಳಿರುವ ಶಾಲೆಗೆ ಒಬ್ಬರೆ ಶಿಕ್ಷಕ!! ಗ್ರಾಮ ಪಂಚಾಯತಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ… ಬೀದರ್: ಪ್ರೌಢ ಶಾಲೆಗೆ ಶಿಕ್ಷಕರ ಕೊರತೆ ಉಂಟಾಗಿದೆ. ಕರ್ನಾಟಕದಲ್ಲಿ ಅದೆಷ್ಟೋ ಶಿಕ್ಷಕರು ಹೊಸದಾಗಿ ನೇಮಕಗೊಳ್ಳಲು ಕಾಯುತ್ತಿದ್ದಾರೆ ಆದರೂ ಸಹ ವಿದ್ಯಾರ್ಥಿಗಳಿಗೆ ಶಿಕ್ಷಕರ ಕೊರತೆ ಉಂಟಾಗುತ್ತಿದೆ. ಬೀದರ್ನಲ್ಲಿ ಕೂಡ ಇದೇ ರೀತಿ ಸಮಸ್ಯೆ ಎದುರಾಗಿದೆ ಅಲ್ಲಿನ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ.ಇದಕ್ಕಾಗಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ತಮಗೆ ಹೊಸ ಶಿಕ್ಷಕರನ್ನು ನೀಡುವಂತೆ ಕೇಳುತ್ತಿದ್ದಾರೆ. ಗ್ರಾಪಂ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ ಮಾಡುತ್ತಿದ್ದಾರೆ. ಔರಾದ್ ತಾಲೂಕಿನ…