BREAKKNIG NEWS: PUC ಹಾಗೂ SSLC ಪರೀಕ್ಷೆ ಮತ್ತು ಮೌಲ್ಯಮಾಪನ ಕರ್ತವ್ಯಕ್ಕೆ ನಿಯೋಜಿತರಾದ ಶಿಕ್ಷಕರಿಗೆ ಲೋಕಸಭಾ ಚುನಾವಣಾ ಕಾರ್ಯದಿಂದ ವಿನಾಯಿತಿ…
ದ್ವಿತೀಯ ಪಿಯು ಮತ್ತು ಎಸ್ಎಸ್ಎಲ್ಸಿ ಪ್ರಥಮ ಪರೀಕ್ಷೆಯ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಪರೀಕ್ಷೆ ಮತ್ತು ಮೌಲ್ಯಮಾಪನ ಕರ್ತವ್ಯಕ್ಕೆ ನಿಯೋಜಿತರಾದ ಶಿಕ್ಷಕರಿಗೆ ಲೋಕಸಭಾ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದೆ. ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ವಿನಾಯಿತಿ ನೀಡುವಂತೆ ಕೋರಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಿ, ಪರೀಕ್ಷೆ ಮತ್ತು ಮೌಲ್ಯಮಾಪನ…