ಬಿಸಿಯೂಟ ಸೇವಿಸಿದ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ತ!!ಸ್ಥಳಿಯ ಆಸ್ಪತ್ರೆಗೆ ದಾಖಲು..
ಬಿಸಿಯೂಟ ಸೇವಿಸಿದ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ತ!!ಸ್ಥಳಿಯ ಆಸ್ಪತ್ರೆಗೆ ದಾಖಲು.. ಕೊಪ್ಪಳ: ಮಧ್ಯಾಹ್ನದ ಬಿಸಿ ಊಟವನ್ನು ಸೇವಿಸಿ ಸುಮಾರು 15ಕ್ಕೂ ಹೆಚ್ಚು ಮಕ್ಕಳು ವಾಂತಿ ಭೇದಿಯಿಂದ ಅಸ್ವಸ್ಥ ಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.ಮಧ್ಯಾಹ್ನ ಚಿತ್ರಾನ್ನ ಸೇವಿಸಿದ ನಂತರ ವಿದ್ಯಾರ್ಥಿಗಳಿಗೆ ವಾಂತಿ ಭೇದಿ ಶುರುವಾಗಿದೆ.ಅಸ್ವಸ್ಥಗೊಂಡ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…
Read More “ಬಿಸಿಯೂಟ ಸೇವಿಸಿದ 15 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ತ!!ಸ್ಥಳಿಯ ಆಸ್ಪತ್ರೆಗೆ ದಾಖಲು..” »