ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ.. ತಪ್ಪದೇ ಈ ವಿವರ ಸಲ್ಲಿಸುವಂತೆ ಸೂಚನೆ… ಇಲ್ಲವಾದರೆ ಶಿಸ್ತು ಕ್ರಮ ಗ್ಯಾರೆಂಟಿ…!!
ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ.. ತಪ್ಪದೇ ಈ ವಿವರ ಸಲ್ಲಿಸುವಂತೆ ಸೂಚನೆ… ಇಲ್ಲವಾದರೆ ಶಿಸ್ತು ಕ್ರಮ ಗ್ಯಾರೆಂಟಿ…!! ಬೆಂಗಳೂರು : 2023-24ನೇ ಸಾಲಿಗೆ ಸಂಬಂಧಿಸಿದಂತೆ, ಎಲ್ಲಾ ನೌಕರರು/ಅಧಿಕಾರಿಗಳು ಆಸ್ತಿ ಮತ್ತು ಋಣ ಪಟ್ಟಿಯನ್ನು ಸಕಾಲದಲ್ಲಿ ಸಲ್ಲಿಸುವುದರ ಹಾಗೂ ಶೋಧಿಸುವುದರ ಬಗ್ಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಅಧಿಕೃತ ಜ್ಞಾಪನ ಹಾಗೂ ಸುತ್ತೋಲೆಯಲ್ಲಿ ಸರ್ಕಾರಿ ನೌಕರರು ತಮ್ಮ ಆಸ್ತಿ ಮತ್ತು ಋಣ ಪಟ್ಟಿಯನ್ನು ಸಕಾಲದಲ್ಲಿ ಸಲ್ಲಿಸಬೇಕೆಂತಲೂ ಮತ್ತು ಈ ಪಟ್ಟಿಯನ್ನು ಸಕ್ಷಮ ಪ್ರಾಧಿಕಾರಿಗಳು ಪರಿಶೋಧಿಸಬೇಕೆಂತಲೂ…